
ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿ :ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಮಾಜಿ ಉಪ ಮುಖ್ಯಮಂತ್ರಿಗಳು, ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ಅಥಣಿ ತಾಲೂಕಿನ ಶಿಕ್ಷಣ ಇಲಾಖೆ, ಸಮಾಜ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ :ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಮಾಜಿ ಉಪ ಮುಖ್ಯಮಂತ್ರಿಗಳು, ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ಅಥಣಿ ತಾಲೂಕಿನ ಶಿಕ್ಷಣ ಇಲಾಖೆ, ಸಮಾಜ

ಗದಗ :ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ||ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಹೆಣ್ಣು ಮಕ್ಕಳ ವಸತಿ ಶಾಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು/ ವಸತಿ ಕಾಲೇಜುಗಳ ಮತ್ತು

ನಿನ್ನೆ ಬಾಗಲಕೋಟೆ ಜಿಲ್ಲೆಗೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ನವರು ಆಗಮಿಸಿದ್ದರು. ಇಲ್ಲಿನ ಕುಂದು ಕೊರತೆಯ ಬಗ್ಗೆ ವಿಚಾರಿಸಿ ಪತ್ರಿಕಾ ಗೋಷ್ಠಿನಡೆಸಿದರು. ಸಚಿವರೊಂದಿಗೆ ಬಾಗಲಕೋಟ ಜಿಲ್ಲಾ ರಾಜೀವ್ ಗಾಂಧಿ ಪಚಾಯತ್ ರಾಜ್ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ

ಬೆಂಗಳೂರು : ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಜನಾರ್ಧನ್ ರೆಡ್ಡಿ ಬಿಡುಗಡೆಗೊಂಡರು.ಇತ್ತೀಚೆಗೆ ಓಬಳಾಪುರಂ ಮೈನಿಂಗ್ ಕಂಪನಿ ಕೇಸ್ನಲ್ಲಿ ಹೈದರಾಬಾದ್ನ ನಾಂಪಲ್ಲಿ ಸಿಬಿಐ ಕೋರ್ಟ್, ಜನಾರ್ದನ ರೆಡ್ಡಿ ಅವರಿಗೆ 7 ವರ್ಷ ಶಿಕ್ಷೆ ವಿಧಿಸಿತ್ತು. ತೆಲಂಗಾಣ

ಬಳ್ಳಾರಿ / ಕಂಪ್ಲಿ : ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕ್ರಿಯಾಶೀಲತೆಯಿಂದ ಶ್ರಮವಹಿಸಬೇಕು ಎಂದು ತಹಶೀಲ್ದಾರ್ ಮಂಜುನಾಥ ನಾಯಕ ಹೇಳಿದರು.ಪಟ್ಟಣದ ವಿಜಯನಗರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ

ಬಾಗಲಕೋಟೆ /ಹುನಗುಂದ: ಉತ್ತರ ಕರ್ನಾಟಕದ ಜನಪ್ರಿಯ ಹಬ್ಬ ಹಾಗೂ ಗ್ರಾಮೀಣ ಸೊಗಡಿನ ಕಾರ ಹುಣ್ಣಿಮೆಯನ್ನು ತಾಲೂಕಾ ಆಡಳಿತ ವತಿಯಿಂದ ಎತ್ತುಗಳಿಗೆ ಗ್ರಾಮ ಲೆಕ್ಕಾಧಿಕ್ಕಾರಿಗಳಾದ ಮುರಳಿ ಹೊಸಮನಿ, ಶಿವಾನಂದ ಕುಂಬಾರ ಪೂಜೆ ಸಲ್ಲಿಸಿ ಕರಿ ಹರಿಯುವ

ಬಳ್ಳಾರಿ / ಕಂಪ್ಲಿ : ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿರುವ ಶಾಸಕರ ಸಭಾಂಗಣದಲ್ಲಿ ಶಾಸಕ ಜೆ.ಎನ್.ಗಣೇಶ ಅವರ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ಮಹಾ ವೇದಿಕೆ ಬಳ್ಳಾರಿ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ಅವರ ಜನ್ಮದಿನಾಚರಣೆನ್ನು ಕೇಕ್

ಬಳ್ಳಾರಿ / ಕಂಪ್ಲಿ : ಇ.ಡಿ ಅಧಿಕಾರಿಗಳು ನಮ್ಮ ಮನೆ ಮೇಲೆ ದಾಳಿ ಮಾಡಿರುವುದು ನಿಜ. ಆದರೆ, ಅಧಿಕಾರಿಗಳು ಕೆಲ ವಿಷಯಗಳನ್ನು ನಮ್ಮೊಂದಿಗೆ ಚರ್ಚಿಸಿ, ನಂತರ ಬಂದ ದಾರಿಗೆ ಸುಂಕವಿಲ್ಲದಂತೆ ಹೋಗಿದ್ದಾರೆ. ಇದು ರಾಜಕೀಯ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಕಾರ ಹುಣ್ಣಿಮೆಯನ್ನು ಎಲ್ಲರೂ ಒಗ್ಗಟ್ಟಿನಿಂದ ಇಡೀ ಗ್ರಾಮವು ಸಂಭ್ರಮಿಸಿದ್ದಾರೆ. ವರ್ಷದ ಮುಂಗಾರಿನಲ್ಲಿ ಬರುವ ಕಾರ ಹುಣ್ಣಿಮೆಯ ಮೊದಲ ಹಬ್ಬವಾಗಿದೆ. ಈ ಕಾರ ಹುಣ್ಣಿಮೆಯನ್ನು ರೈತರು ಸಂಭ್ರಮಿಸುವ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ರೈತರ ಹಬ್ಬವಾದ ಕಾರ ಹುಣ್ಣಿಮೆ ಹಬ್ಬವನ್ನು ರೈತರು ಅದ್ದೂರಿಯಿಂದ ಆಚರಿಸುತ್ತಾರೆ ಎತ್ತುಗಳಿಗೆ ಸ್ನಾನ ಮಾಡಿಸಿ ವಿವಿಧ ಬಣ್ಣಗಳಿಂದ ಅಲಂಕರಿಸಿ ಎತ್ತುಗಳನ್ನು ವಾದ್ಯ ಮೇಳಗಳೊಂದಿಗೆ ಮೆರವಣಿಗೆ ಮುಖಾಂತರ
Website Design and Development By ❤ Serverhug Web Solutions