
ತಿಮ್ಮಾಪುರ ಗ್ರಾಮದಲ್ಲಿ ಸಡಗರದಿಂದ ಕಾರಹುಣ್ಣಿಮೆ ಆಚರಣೆ
ಬಾಗಲಕೋಟೆ/ ಹುನಗುಂದ : ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ರೈತರ ಪ್ರೀತಿಯ ಹಬ್ಬವಾದ ಕಾರ ಹುಣ್ಣಿಮೆಯನ್ನು ದಿನಾಂಕ 11 06 2025 ರಂದು ಬುಧವಾರ ಸಾಯಂಕಾಲ ಸಡಗರದಿಂದ ಆಚರಿಸಲಾಯಿತು.ನಗರೀಕರಣದಿಂದ ನಮ್ಮ ಈ ಜಾನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ/ ಹುನಗುಂದ : ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ರೈತರ ಪ್ರೀತಿಯ ಹಬ್ಬವಾದ ಕಾರ ಹುಣ್ಣಿಮೆಯನ್ನು ದಿನಾಂಕ 11 06 2025 ರಂದು ಬುಧವಾರ ಸಾಯಂಕಾಲ ಸಡಗರದಿಂದ ಆಚರಿಸಲಾಯಿತು.ನಗರೀಕರಣದಿಂದ ನಮ್ಮ ಈ ಜಾನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವ

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಕಾರಹುಣ್ಣಿಮೆ ಅಂಗವಾಗಿ ರೈತರು ಎತ್ತುಗಳನ್ನು ಶೃಂಗರಿಸಿ ಕರಿ ಹರಿಯುವ ಮೂಲಕ ಸಂಭ್ರಮಿಸಿದರು. ಬಾಗಲಕೋಟೆ : ಕಾರಹುಣ್ಣಿಮೆ ಅಂಗವಾಗಿ ಗ್ರಾಮದ ರೈತರು ತಮ್ಮ ಎತ್ತುಗಳನ್ನು ಶೃಂಗರಿಸಿ ಅವುಗಳಿಗೆ

ಬಳ್ಳಾರಿ / ಕಂಪ್ಲಿ : ಸ್ಥಳೀಯ ಸರ್ಕಾರಿ ಪ್ರಥಮದರ್ಜೆ ಕಾಲೇಜನಲ್ಲಿ ಗುರುವಾರದಂದು ಆಂತರಿಕಗುಣಮಟ್ಟ ಭರವಸ ಕೋಶದಡಿ 2024 – 25ನೇ ಸಾಲಿನ ಸಮಿತಿಗಳ ಮುಕ್ತಾಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಂಪ್ಲಿ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ

ಯಾದಗಿರಿ/ಗುರುಮಠಕಲ್: ಇಂದು ಗುರುಮಠಕಲ್ ತಾಲೂಕಿನ ಅಂಗವಿಕಲರ ಒಕ್ಕೂಟ ವತಿಯಿಂದ ವಾರ್ಷಿಕ ಸಾಧನ ಹಾಗೂ ಮುಂದಿರುವ ಸವಾಲುಗಳ ಕುರಿತಾದ ಸಭೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂದು ಕರೆಯಲಾಗಿತ್ತು. APD ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಯಲ್ಲಿ ಇದೇ ಜೂನ್ 11 ರಂದು ಎಐಸಿಸಿ ಮಾನವ ಹಕ್ಕುಗಳ ಮಹಿಳಾ ಅಧಿವೇಶನ ನಡೆಯಿತು. ಮಹಿಳಾ ಹಕ್ಕುಗಳು ಮತ್ತು ಸಬಲೀಕರಣಕ್ಕಾಗಿ ಕಾರ್ಯಕ್ರಮದಲ್ಲಿ ವಿಜಯಪುರ, ಬಾಗಲಕೋಟೆ, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳ

242 ಪ್ರಯಾಣಿಕರಿದ್ದ ವಿಮಾನ : ಹಲವು ಸಾವು ನೋವು ಸಾಧ್ಯತೆ ಅಹಮದಾಬಾದ್: ಗುಜರಾತ್ನ ರಾಜಧಾನಿ ಅಹಮದಾಬಾದ್ನಲ್ಲಿ ಗುರುವಾರ ಮಧ್ಯಾಹ್ನ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಹಲವು ಸಾವು ನೋವು ಸಂಭವಿಸಿರುವ ಸಾಧ್ಯತೆ ಇದೆ. ಸದ್ಯ

ಕಲಬುರಗಿ/ ಕಮಲಾಪುರ: ರೈತರ ಹಬ್ಬವಾದ ಕಾರ ಹುಣ್ಣಿಮೆ ಹಬ್ಬ ರೈತರು ಎತ್ತುಗಳಿಗೆ ಸ್ನಾನ ಮಾಡಿಸಿ ವಿವಿಧ ಬಣ್ಣಗಳಿಂದ ಅಲಂಕರಿಸಿ ಎತ್ತುಗಳ ಮೆರವಣಿಗೆ ನಡೆಸಿದರು.ಪ್ರತಿ ವರ್ಷದಂತೆ ಈ ವರ್ಷ ಕೂಡ ರೈತರ ಹಬ್ಬವಾದ ಕಾರಹುಣ್ಣಿಮೆಯನ್ನು ಅದ್ದೂರಿಯಾಗಿ

ಕಲಬುರಗಿ/ ಯಡ್ರಾಮಿ : ಪಟ್ಟಣದ ಶ್ರೀ ಸಿದ್ದಲಿಂಗೆಶ್ವರ ವಿರಕ್ತಮಠದ ಆಸ್ತಿಯನ್ನು ಶಾಸಕರಾದ ಡಾಕ್ಟರ್ ಅಜಯ್ ಸಿಂಗ್ ಅವರು ತಮ್ಮ ತಾಯಿ ಪ್ರಭಾವತಿ ಧರ್ಮಸಿಂಗ್ ಅವರ ಹೆಸರಿನ ಮೇಲೆ ಖರೀದಿಸಿರುವುದು ಖಂಡನೀಯವಾಗಿದೆ ಎಂದು ಯಡ್ರಾಮಿ ತಾಲೂಕ

ಕಲಬುರಗಿ/ ಜೇವರ್ಗಿ :ರಾಷ್ಟ್ರೀಯ ಅಹಿಂದ ಸಂಘಟನೆ ರಾಜ್ಯ ಘಟಕ ಬೆಂಗಳೂರು (ರಿ.) ಸಂಘಟನೆಯ ವತಿಯಿಂದ ರಾಜ್ಯ ಕಾರ್ಯಕಾರಣಿಯ ಸಮಿತಿಯ ಒಪ್ಪಿಗೆಯ ಮೇರೆಗೆ ಶ್ರೀ ಸಿದ್ದಲಿಂಗ ಮಾಹೂರ ಜೇವರ್ಗಿ ಅವರನ್ನು ಜೇವರ್ಗಿ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ

ಚಿಕ್ಕಮಗಳೂರು/ಕಡೂರು :ಪ್ರತಿಭಾನ್ವಿತ ರೈತರ ಮಕ್ಕಳಿಗೆ ಶನಿವಾರ ದಿ. 14.ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ರೈತ ಉತ್ಪಾದಕರ ಕಂಪನಿಯಿಂದ ಪುರಸ್ಕರಿಸಲಾಗುತ್ತದೆ ಎಂದು ವ್ಯವಸಾಯ ಉತ್ಪನ್ನ ಸಹಕಾರ ಸಂಘದ ಅಧ್ಯಕ್ಷ ಬಳ್ಳಕೆರೆ ವಿಶ್ವನಾಥ್ ತಿಳಿಸಿದರು. ಟಿಎಪಿಎಂಸಿ
Website Design and Development By ❤ Serverhug Web Solutions