
ಕಲ್ಬುರ್ಗಿ ಶರಣಬಸವೇಶ್ವರರ ವಿವಾಹ ಕಾರ್ಯಕ್ರಮ
ಬಳ್ಳಾರಿ / ಕಂಪ್ಲಿ :ಪಟ್ಟಣದಲ್ಲಿ ಬಸವಾದಿ ಶರಣರು ಹಾಕಿಕೊಟ್ಟ ಪರಂಪರೆ, ಧಾರ್ಮಿಕ ಆಚರಣೆಗಳು ಇಂದಿಗೂ ನಡೆದುಕೊಂಡು ಬಂದಿವೆ. ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶರಣಬಸವೇಶ್ವರ ಪುರಾಣ ಕಾರ್ಯಕ್ರಮಕ್ಕೆ ತನ್ನದೇ ಆದ ಇತಿಹಾಸವಿದೆ. ವಿವಿಧ ಧಾರ್ಮಿಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ :ಪಟ್ಟಣದಲ್ಲಿ ಬಸವಾದಿ ಶರಣರು ಹಾಕಿಕೊಟ್ಟ ಪರಂಪರೆ, ಧಾರ್ಮಿಕ ಆಚರಣೆಗಳು ಇಂದಿಗೂ ನಡೆದುಕೊಂಡು ಬಂದಿವೆ. ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶರಣಬಸವೇಶ್ವರ ಪುರಾಣ ಕಾರ್ಯಕ್ರಮಕ್ಕೆ ತನ್ನದೇ ಆದ ಇತಿಹಾಸವಿದೆ. ವಿವಿಧ ಧಾರ್ಮಿಕ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಅಶ್ರಮದ ಪರಮ ಪೂಜ್ಯ ಶರಣಬಸವ ಶಾಸ್ತ್ರಿಗಳ ಸಾರಥ್ಯದಲ್ಲಿ ನಡೆದುಕೊಂಡು ಬರುತ್ತಿರುವ ರವಿವಾರದ ಸತ್ಸಂಗವು ದಿ. 10 ರಂದು ಮುಂಜಾನೆ ಸಮಯ 8.30ಕ್ಕೆ

ಶಿವಮೊಗ್ಗ/ ಭದ್ರಾವತಿ: ನಗರಸಭೆ ಪೌರಾಯುಕ್ತರಾಗಿ ಒಂದು ವರ್ಷ ಎಂಟು ತಿಂಗಳು ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಹೊಂದಿ ಶಿರಸಿ ನಗರಸಭೆಗೆ ವರ್ಗಾವಣೆಗೊಂಡಿರುವ ಪ್ರಕಾಶ್ ಎಂ. ಚನ್ನಪ್ಪನವರ್ ರವರಿಗೆ ಬೀಳ್ಕೊಡುಗೆ ಹಾಗೂ ನೂತನ ಪೌರಾಯುಕ್ತರಾಗಿ ಆಗಮಿಸಿರುವ ಕೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಸಂಗಮನಾಥ ಅರ್ಬನ್ ಸೌಹಾರ್ದ ಸಹಕಾರಿ ಸಂಘ,ನಿ. ಅಥಣಿ ಇದರ ಶಾಖೆಯನ್ನು ದೀಪ ಪ್ರಜ್ಜಲಿಸುವ ಮೂಲಕ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘ ಮತ್ತು ಶ್ರೀ ಬಸವೇಶ್ವರ ಧರ್ಮಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸಂಘದ ಐದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಮಟ್ಟದ ಕನ್ನಡ ಚಲನಚಿತ್ರಗೀತೆಗಳ ಗಾಯನ ಸ್ಪರ್ಧೆ ‘”ಕರ್ನಾಟಕ ಸ್ಟಾರ್ ಸಿಂಗರ್-2025 ಸೀಜನ್

ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ಜೆ. ಡಿ. ಎಸ್. ಮುಖಂಡರಾದ ಬಿ. ಡಿ. ಪಾಟೀಲರನ್ನು ಭೇಟಿ ಮಾಡಿ ” ಕರುನಾಡ ಕಂದ ” ಪತ್ರಿಕೆ ಕೊಟ್ಟ ಸಂದರ್ಭದಲ್ಲಿ ” ಕರುನಾಡ ಕಂದ ” ಇಂಡಿ

ಬೀದರ್ :ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಮತ್ತು ನೀತಿ ಆಯೋಗದ ಅಟಲ್ ಇನೋವೇಷನ್ ಮಿಷನ್ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಶಿಕ್ಷಕರಿಗೆ ಶೆಲ್ ಎನ್ಎಕ್ಸ್ಪ್ಲೋರರ್ಸ್ ತರಬೇತಿಯನ್ನು “ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಗದಲ” ಶಾಲೆಯಲ್ಲಿ ಆಯೋಜಿಸಲಾಯಿತು.ಈ

ಶಿವಮೊಗ್ಗ: ವಿಕಲಚೇತನರ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಶಾಸಕರ ಕಚೇರಿಯಾದ ಕರ್ತವ್ಯ ಭವನದಲ್ಲಿ ಆಯೋಜಿಸಲಾದ ವಿಶೇಷ ಚೇತನರ ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ, ಶ್ರವಣ ಸಾಧನಗಳು, ಟಾಕಿಂಗ್ ಲ್ಯಾಪ್ಟಾಪ್, ವೈದ್ಯಕೀಯ ವೆಚ್ಚಗಳ ಮರುಪಾವತಿ ಚೆಕ್ ಹಾಗೂ

ಬಾಗಲಕೋಟೆ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಾಗಲಕೋಟೆ ಜಿಲ್ಲಾ ಘಟಕ ಹಿರಿಯ ಪತ್ರಕರ್ತರಾದ ದಿ. ಶ್ರೀಶೈಲ ಅಂಗಡಿ ಸ್ಮರಣಾರ್ಥ ನೀಡುವ ಅತ್ಯುತ್ತಮ ಗ್ರಾಮೀಣ ಪತ್ರಕರ್ತ ಪ್ರಶಸ್ತಿಗೆ ಪ್ರಕಾಶ ಗುಳೇದಗುಡ್ಡ ಅವರು ಪುರಸ್ಕೃತರಾದ ಹಿನ್ನಲೆಯಲ್ಲಿ

ಶಿವಮೊಗ್ಗ: ಶ್ರೀ ಅನಿಲ್ ಕುಮಾರ್ ಎಸ್. ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು_1 ಶಿವಮೊಗ್ಗ ಜಿಲ್ಲೆ ರವರು, ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಂಡಿದ್ದು, ಶ್ರೀ ಎ ಜಿ ಕಾರಿಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ರವರಿಗೆ
Website Design and Development By ❤ Serverhug Web Solutions