
ಮಹಾನಾಯಕ ಡಾ.ಬಿ.ಆರ್ ಅಂಬೇಡ್ಕರ್ ಸಂಘರ್ಷ ಸಮಿತಿ ಕಂಪ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ
ಬಳ್ಳಾರಿ : ಮಹಾನಾಯಕ ಡಾ. ಬಿ. ಆರ್. ಅಂಬೇಡ್ಕರ್ ಸಂಘರ್ಷ ಸಮಿತಿ ಕಂಪ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ. ಬಳ್ಳಾರಿ ನಗರದ ಸಂಘಟನೆಯ ಜಿಲ್ಲಾ ಕಚೇರಿಯಲ್ಲಿ ಮಹಾನಾಯಕ ಡಾ. ಬಿ. ಆರ್. ಅಂಬೇಡ್ಕರ್ ಸಂಘರ್ಷ ಸಮಿತಿಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ : ಮಹಾನಾಯಕ ಡಾ. ಬಿ. ಆರ್. ಅಂಬೇಡ್ಕರ್ ಸಂಘರ್ಷ ಸಮಿತಿ ಕಂಪ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ. ಬಳ್ಳಾರಿ ನಗರದ ಸಂಘಟನೆಯ ಜಿಲ್ಲಾ ಕಚೇರಿಯಲ್ಲಿ ಮಹಾನಾಯಕ ಡಾ. ಬಿ. ಆರ್. ಅಂಬೇಡ್ಕರ್ ಸಂಘರ್ಷ ಸಮಿತಿಯ

ಹುಬ್ಬಳ್ಳಿ : ಹೆಚ್ಚಿನ ಮಕ್ಕಳು ಶಾಲೆಗೆ ರಜೆ ಇದ್ದರೆ ಸಾಕು ಮೊಬೈಲ್, ಟಿವಿ ಮುಂದೆ ಕೂರುತ್ತಾರೆ. ಆದರೆ ಈ ಮಕ್ಕಳು ಶಾಲೆ ರಜೆ ದಿನಗಳಲ್ಲಿ ನಗರದ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದಾರೆ. ಹೆತ್ತವರು

ಕೊಪ್ಪಳ/ಯಲಬುರ್ಗಾ : ತಾಲ್ಲೂಕಿನ ಮುಧೋಳ ಗ್ರಾಮದ ಮುಸ್ಲಿಂ ಬಾಂಧವರು ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಧರ್ಮಗಳು ಮನುಷ್ಯನಿಗೆ ನೈತಿಕ ಬೋಧನೆಗಳನ್ನು ನೀಡಿದೆ,ಅದನ್ನು ಅಳವಡಿಸಿಕೊಂಡು ಬದುಕುವುದು ಧರ್ಮ ವಿಶ್ವಾಸಿಯ ಆದ್ಯತೆ

ಭಾರತವು ಸಂಸ್ಕೃತಿ ಆಚಾರ ವಿಚಾರಗಳಿಗೆ ಹೆಸರುವಾಸಿ. ಈ ಭೂಮಿಯ ಗುಣವೇ ಅಂತದ್ದು ಎಲ್ಲವೂ ಎಲ್ಲರಿಗಾಗಿ ಎನ್ನುವುದು. ಆಸೆಯ ಜೊತೆಗೆ ನಿಸ್ವಾರ್ಥ, ಭಾವನೆಗಳ ಜೊತೆಗೆ ಹೃದಯ, ಬದುಕಿನೊಂದಿಗೆ ಸಂಬಂಧ ಬೆಸೆಯುವಂತೆ ಅಲ್ಲಲ್ಲಿ ಸಾಮಾಜಿಕ ಬಂಧಗಳು ರೂಪುಗೊಳ್ಳುತ್ತವೆ.ಮಾನವ

ಬಳ್ಳಾರಿ / ಕುರುಗೋಡು : ಇಂದು ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧೆ ಭಕ್ತಿಯಿಂದ ಆಚರಿಸಿದರು. ಮುಂಜಾನೆಯೇ ನಗರದ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ

ರಾಯಚೂರು/ ಸಿಂಧನೂರು :ಅನಾದಿ ಕಾಲದಿಂದಲೂ ಗಿಡ-ಮರಗಳೇ ತಮ್ಮ ದೇವರೆಂದು ನಂಬಿಕೊಂಡು ಬಂದಿರುವ ಬುಡಕಟ್ಟು ಮತ್ತು ಅಲೆಮಾರಿ ಜನಾಂಗಗಳಿಂದ ಇಲ್ಲಿಯವರೆಗೆ ಅರಣ್ಯ ರಕ್ಷಣೆಯಾಗಿದೆ ಎಂದು ತಹಶೀಲ್ದಾರ್ ಅರುಣ್ ಹೆಚ್. ದೇಸಾಯಿ ಅಭಿಪ್ರಾಯ ಪಟ್ಟರು.ಅವರು ನಗರದ ಅಂಬೇಡ್ಕರ್

ಬಳ್ಳಾರಿ / ಕುರುಗೋಡು : ಬಕ್ರೀದ್ ಹಬ್ಬದ ನಿಮಿತ್ಯ ಪಟ್ಟಣದಲ್ಲಿ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ವಾಮಿ ವಿವೇಕಾನಂದ ರಕ್ತ ಭಂಡಾರ ಹಾಗೂ ತಾಲೂಕು ಪಂಚಾಯತ್ – ತಾಲೂಕು

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ ವಿಜಯಪುರ ಜಿಲ್ಲೆ ತಾಳಿಕೋಟೆ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಶನಿವಾರ ಅತ್ಯಂತ ಸಂಭ್ರಮ ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಹಬ್ಬದ ಪ್ರಯುಕ್ತ

ಕಲಬುರಗಿ/ ಚಿತ್ತಾಪುರ : ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸ್ನೇಹ, ಸೌಹಾರ್ದತೆಯಿಂದ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.ಬೆಳಗ್ಗೆ 7 ಗಂಟೆಯಿಂದ ಪಟ್ಟಣ ಹಾಗೂ ವಿವಿಧ ಗ್ರಾಮಗಳ ಮಸೀದಿ

ಚಾಮರಾಜನಗರ/ಹನೂರು: ತಾಲೂಕಿನ ಪಶು ಆಸ್ಪತ್ರೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕೋಳಿ ಮರಿಗಳನ್ನು ವಿತರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಕೋಳಿ ಮರಿಗಳನ್ನು ವಿತರಣೆ ಮಾಡಿ ಮಾತನಾಡಿದ ಡಾಕ್ಟರ್ ಸಿದ್ದರಾಜು ಅವರು ಪ್ರತಿ ವರ್ಷದಂತೆ ಈ ಬಾರಿ ಸುತ್ತ
Website Design and Development By ❤ Serverhug Web Solutions