
ಮುಗಳಖೋಡದಲ್ಲಿ ನಾಳೆ ರವಿವಾರದ ಸತ್ಸಂಗ
ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ರವಿವಾರ ದಿ.3 ರಂದು ಮುಂಜಾನೆ 9 ಗಂಟೆಗೆ ರವಿವಾರದ 108 ನೆ ಸತ್ಸಂಗ ಕಾರ್ಯಕ್ರಮವು ಜರುಗಲಿದೆ ಎಂದು ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ರವಿವಾರ ದಿ.3 ರಂದು ಮುಂಜಾನೆ 9 ಗಂಟೆಗೆ ರವಿವಾರದ 108 ನೆ ಸತ್ಸಂಗ ಕಾರ್ಯಕ್ರಮವು ಜರುಗಲಿದೆ ಎಂದು ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ

ಬಾಗಲಕೋಟೆ/ ಮುಧೋಳ ತಾಲೂಕಿನ ಶಿರೋಳ ಗ್ರಾಮದ ಆಶ್ರಯ ಪ್ಲಾಟದ ತಪೋನಿಷ್ಠ ಮಹಾಪುರುಷ ನಿರಾಭಾರಿ ಸದ್ಗುರು ನಿಜಗುಣರ 31ನೆಯ ಪುಣ್ಯ ಸ್ಮರಣೋತ್ಸವದ ಅಂಗವಾಗಿ ನಿಜಗುಣರ ಆಶ್ರಮದಲ್ಲಿ ಶುಕ್ರವಾರ ದಿನಾಂಕ 8ರಂದು ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ಪೂಜ್ಯರಿಂದ

ಬೀದರ್: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕರ್ನಾಟಕ ರಾಜ್ಯ ಮಧ್ಯಪಾನ ಸ್ವಯಂ ಮಂಡಳಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ ವಿಜಯ ಮಹಾಂತ ಎಜುಕೇಶನಲ್

ದಕ್ಷಿಣ ಕನ್ನಡ/ ಮಂಗಳೂರು (01-08- 2025) – ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದಂತಹ ಸಂದರ್ಭಗಳಲ್ಲಿ ರಾಷ್ಟ್ರದ ಹೆಮ್ಮೆಯ ಸಂಕೇತವಾದ ತ್ರಿವರ್ಣ ಧ್ವಜಕ್ಕೆ ಅಗೌರವ ಉಂಟಾಗುವುದನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯು ಸರ್ಕಾರಕ್ಕೆ ಬಲವಾದ ಆಗ್ರಹವನ್ನು

ಮಾಹಿತಿ ನೀಡಿ ಇಲ್ಲವಾದರೆ ಪ್ರತಿಭಟನೆ ಪರಿಣಾಮಕ್ಕೆ ಸಿದ್ದರಾಗಿ – ಶರಣ ಬಸಪ್ಪ ಎಲ್ಹೇರಿ. ಯಾದಗಿರಿ/ಗುರುಮಠಕಲ್: ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಪರ ಸಂಘಟನೆಗಳ ಒಕ್ಕೂಟ ಗುರುಮಠಕಲ್ ತಾಲೂಕು ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇಂದು

ಬೆಂಗಳೂರು :ನಗರದ ಆನಂದರಾವ್ ವೃತ್ತದ ಬಳಿಯಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಗಮ ಲೆಕ್ಕಾಧಿಕಾರಿಗಳ ಸಂಘದ ಬೆಳ್ಳಿ ಭವನದಲ್ಲಿ ದಿನಾಂಕ 10-8-2025 ಎರಡನೇ ರವಿವಾರ ಬೆಳಗ್ಗೆ 10 ಗಂಟೆಯಿಂದಸ್ವಸ್ಥ ಆರೋಗ್ಯಕ್ಕೆ ಸ್ವಸ್ಥ ಬಾಯಿ ಕುರಿತು ಖ್ಯಾತ ವೈದ್ಯೆ,

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಹಶೀಲ್ದಾರ್ ಕಛೇರಿ ಹತ್ತಿರವಿರುವ ಪ್ರವಾಸಿ ಮಂದಿರದಲ್ಲಿ ರಾಮದುರ್ಗಕ್ಕೆ ನೂತನ ರೈಲ್ವೆ ಮಾರ್ಗ ನಿರ್ಮಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹಕ್ಕೆ ನ್ಯಾಯವಾದಿ B U ಬೈರೇಕದಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಉಪವಾಸ ಸತ್ಯಾಗ್ರಹ

ಗದಗ : ಶಿರಹಟ್ಟಿ ತಾಲೂಕಿನ ಗಡಿಭಾಗದ ಹಳ್ಳಿಯ ರೈತರು ಯೂರಿಯಾ ಗೊಬ್ಬರಕ್ಕಾಗಿ ಪರದಾಡುವಂತಾಗಿದ್ದು, ರಾತ್ರಿ ಕೊರೆವ ಚಳಿಯಲ್ಲಿ, ರೈತರು ಯೂರಿಯಾ ಗೊಬ್ಬರಕ್ಕಾಗಿ ಶಿರಹಟ್ಟಿಯ ಜನತಾ ಬಜಾರ್ ಮುಂದೆ ಹಾಸಿಗೆ ಸಮೇತವಾಗಿ ಬಂದಿರುವುದೂ ಸಾಮಾನ್ಯವಾಗಿದೆ. ಇದಕ್ಕೆ

ವಿಜಯನಗರ ಜಿಲ್ಲೆ ಕೂಡ್ಲಿಗಿ : ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕೂಡ್ಲಿಗಿ ತಾಲೂಕು ಘಟಕ , ರಾಜ್ಯ ಘಟಕ ಹಾಗೂ ವಿಜಯನಗರ ಜಿಲ್ಲಾ ಘಟಕ ನಿರ್ದೇಶನದಂತೆ ಸಿಐಟಿಯು ಸಂಘಟನೆಗೆ ಸೇರ್ಪಡೆಗೊಂಡಿರುವುದಾಗಿ ಘೋಷಿಸಲಾಗಿದೆ. ಸಂಬಂಧಿಸಿದಂತೆ

ಮೈಸೂರಿನ ಹಿರಿಯ ಸಾಹಿತಿ, ಪತ್ರಕರ್ತ, ಪರಿಸರ ಚಿಂತಕ ಹಾಗೂ ಕನ್ನಡ ಪರ ಚಿಂತಕ ಡಾ. ಭೇರ್ಯ ರಾಮಕುಮಾರ್ ಹಾಗೂ ಅವರ ಪತ್ನಿ ಶ್ರೀಮತಿ ಸವಿತಾ ರಾಮಕುಮಾರ್ ದಂಪತಿಗಳು ಮೈಸೂರಿನ ಕೆ. ಆರ್. ಆಸ್ಪತ್ರೆಗೆ ತಮ್ಮ
Website Design and Development By ❤ Serverhug Web Solutions