
ಕ್ಲಸ್ಟರ್ ಮಟ್ಟದ ಕ್ರೀಡಾಕೂಟ
ಬಾಗಲಕೋಟೆ ಜಿಲ್ಲೆ / ಬಾದಾಮಿ ತಾಲೂಕುಕುಳಗೇರಿ ಕ್ರಾಸ್ ಸಮೀಪದಲ್ಲಿ ಕುಳಗೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಎಸ್ ಕೆ ಯಲ್ಲಿ ಆಯೋಜನೆ ಗೊಂಡಿದ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ ಜಿಲ್ಲೆ / ಬಾದಾಮಿ ತಾಲೂಕುಕುಳಗೇರಿ ಕ್ರಾಸ್ ಸಮೀಪದಲ್ಲಿ ಕುಳಗೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಎಸ್ ಕೆ ಯಲ್ಲಿ ಆಯೋಜನೆ ಗೊಂಡಿದ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಕಲಬುರಗಿ/ ಚಿತ್ತಾಪುರ : ಮಕ್ಕಳಿಲ್ಲದೆ ಕೊರಗುತ್ತಿರುವ ಸಾವಿರಾರು ದಂಪತಿಗಳಿಗೆ ಸುಧಾರಿತ ಐವಿಎಫ್ ಚಿಕಿತ್ಸೆ ನೀಡುವ ಮೂಲಕ ಸಂತಾನ ಭಾಗ್ಯ ಒದಗಿಸಿದ ಸೋಲಾಪುರದ ಬಲ್ದಾವಾ ಆಸ್ಪತ್ರೆಯಲ್ಲಿ ವಿಶ್ವ ಐವಿಎಫ್ ದಿನಾಚರಣೆ ಪ್ರಯುಕ್ತ ಆಗಸ್ಟ್ 3 ರಂದು

ತುಮಕೂರು ಜಿಲ್ಲೆಯ ಶಿರಾ ನಗರದ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ಇಂದು ಕಸಬಾ 2 ಹೋಬಳಿ ಮಟ್ಟದ ಕ್ರೀಡಾಕೂಟ ಆಯೋಜಿಸಲಾಯಿತು. ಈ ಕ್ರೀಡಾಕೂಟದಲ್ಲಿ ಕಸಬಾ 2 ಹೋಬಳಿ ಮಟ್ಟದ ಗಜಮಾರನಹಳ್ಳಿ ಗೊಲ್ಲಳ್ಳಿ ಗುಳಿಗೆನಹಳ್ಳಿ ಬಂದ ಕುಂಟೆ

ಯಾದಗಿರಿ/ ಗುರುಮಠಕಲ್: ಪಟ್ಟಣದ ಲಕ್ಷ್ಮೀನಗರ ಬಡಾವಣೆಯಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಆಗಸ್ಟ್ 6 ರಂದು ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಪ್ರವೀಣ ಪಟೇಲ್ ತಿಳಿಸಿದ್ದಾರೆ. ಶ್ರಾವಣಮಾಸದ ನಿಮಿತ್ಯ ವಿದ್ಯೆ ಮತ್ತು ಬುದ್ದಿವಂತಿಕೆಯ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಚ್. ವೀರಾಪುರ ಗ್ರಾಮದ ಶ್ರೀ ಜ್ಞಾನಜ್ಯೋತಿ ಶಿವಲಿಂಗ ಮಂದಿರದ ಪರಮಪೂಜ್ಯ ಜಡೇಶ ತಾತನವರ 34ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಗುರುವಂದನ ಕಾರ್ಯಕ್ರಮ ಜರಗಿತುಈ ವೇಳೆ ಜಡೇಶ

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಪೊಲೀಸರು ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿ ಇತ್ತೀಚೆಗೆ ಪಟ್ಟಣವೂ ಸೇರಿದಂತೆ ವಿವಿಧೆಡೆಗಳಲ್ಲಿ ಕಳ್ಳತನವಾಗಿರುವ 9 ಲಕ್ಷರೂ ಮೌಲ್ಯದ 11 ಮೋಟಾರು ಸೈಕಲ್ಗಳನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.2025ರ ಮಾರ್ಚ್ 1ರಂದು

ಬಳ್ಳಾರಿ/ ಕಂಪ್ಲಿ: ಕರ್ನಾಟಕ ರಕ್ಷಣಾ ವೇದಿಕೆಯ ಬಳ್ಳಾರಿ ಜಿಲ್ಲಾಧ್ಯಕ್ಷ ಶಂಕ್ರಪ್ಪ ಅಂಗಡಿಯವರ ಜನ್ಮದಿನದ ಅಂಗವಾಗಿ ಕಂಪ್ಲಿ ತಾಲೂಕು ಅಧ್ಯಕ್ಷ ಸಿ.ಡಿ.ರಾಜಶೇಖರ ನೇತೃತ್ವದಲ್ಲಿ ಪದಾಧಿಕಾರಿಗಳು ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಾಲು, ಹಣ್ಣು,

ಬಳ್ಳಾರಿ / ಕಂಪ್ಲಿ: ಕಡು ಬಡತನದ ಸಮಾಜವಾಗಿದ್ದು, ಶಿಕ್ಷಣದ ಮೂಲಕ ಸಮಾಜದ ಬದಲಾವಣೆಗೆ ಮುಂದಾಗಬೇಕು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ಪಟ್ಟಣದ ಬಳ್ಳಾರಿಯ ರಸ್ತೆಯ ಹೆರಿಟೇಜ್ ಹಿಂಭಾಗದಲ್ಲಿರುವ ಬುಡಕಟ್ಟು ಮೇದಾರ ಕೇತಯ್ಯ ಸಂಘದ ಸಮುದಾಯ ಭವನ

ಬಳ್ಳಾರಿ / ಕಂಪ್ಲಿ : ಗೊಬ್ಬರ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಕಂಪ್ಲಿ ವಿಧಾನಸಭಾ ಕ್ಷೇತ್ರ ಮತ್ತು ಕಂಪ್ಲಿ ಬ್ಲಾಕ್ ಯುವ ಕಾಂಗ್ರೇಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು

ಬೀದರ್/ ಬಸವಕಲ್ಯಾಣ : ಶ್ರೀಮದ್ ರಂಭಾಪುರಿ ಜಗದ್ಗುರುಗಳ ದಸರಾ ದರ್ಬಾರ್ ಸಮಾರಂಭವನ್ನು ಎಲ್ಲ ಯುವಕರು ಸೇರಿ ಐತಿಹಾಸಿಕ ಹಾಗೂ ಅರ್ಥಪೂರ್ಣ ನೆರವೇರಿಸಬೇಕು ಎಂದು ಶ್ರೀಮದ್ ರಂಭಾಪುರಿ ಜಗದ್ಗುರುಗಳ ದಸರಾ ದರ್ಬಾರ್ ಸಮಾರಂಭದ ಮಾರ್ಗದರ್ಶಕರು ಹಾಗೂ
Website Design and Development By ❤ Serverhug Web Solutions