
ಮುದೇನೂರು ಸರಕಾರಿ ಪ್ರೌಢಶಾಲೆಯಲ್ಲಿ ನೂತನ ಎಸ್ ಡಿ ಎಂ ಸಿ ರಚನೆ
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರು ಸರಕಾರಿ ಪ್ರೌಢ ಶಾಲೆಗೆ ಇಂದು ನೂತನವಾಗಿ ಎಸ್ ಡಿ ಎಂ ಸಿ ಯನ್ನು ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಸುರೇಶ್ ಸಮತರ್ ಅವರು ಆಯ್ಕೆಯಾದರು. ಈ ಸಂದರ್ಭದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರು ಸರಕಾರಿ ಪ್ರೌಢ ಶಾಲೆಗೆ ಇಂದು ನೂತನವಾಗಿ ಎಸ್ ಡಿ ಎಂ ಸಿ ಯನ್ನು ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಸುರೇಶ್ ಸಮತರ್ ಅವರು ಆಯ್ಕೆಯಾದರು. ಈ ಸಂದರ್ಭದಲ್ಲಿ

ಬೀದರ್/ಬಸವಕಲ್ಯಾಣ: ದಿ. 30/07/2025 ರಂದು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣದ) ತಾಲೂಕಾ ಘಟಕದ ವತಿಯಿಂದ ಬಸವಕಲ್ಯಾಣ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸರಬರಾಜು ಆಗುತ್ತಿರುವ ಆಹಾರ ಧಾನ್ಯಗಳಾಗಲಿ, ಮೊಟ್ಟೆಗಳಾಗಲಿ, ಅಥವಾ ರುಚಿಯಾದ ಹಿಟ್ಟಾಗಲಿ,

ಯುವ ಪೀಳಿಗೆ ವ್ಯಸನ ಮುಕ್ತರಾಗಿ ಸುಂದರ ಜೀವನ ರೂಪಿಸಿಕೊಳ್ಳಿ- ಜ್ಯೋತಿಲತಾ ಉಪನ್ಯಾಸಕರು. ಯಾದಗಿರಿ/ ಗುರುಮಠಕಲ್: ಪಟ್ಟಣದ ಪೂಜ್ಯ ಶ್ರೀ ಶ್ರೀ ಶ್ರೀ ಮ.ನಿ.ಪ್ರ. ಡಾ|| ಮಹಾಂತ ಶಿವಯೋಗಿ ಸ್ವಾಮಿಜಿ ಅವರ ಜನ್ಮ ದಿನದ ಪ್ರಯುಕ್ತ

ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಭೌತಶಾಸ್ತ್ರ ವಿಭಾಗದಲ್ಲಿ ಸಂಶೋಧನೆ ನಡೆಸಿದ ಇಂಚರಾ ಡಿ.ಆರ್. ಅವರಿಗೆ ಪಿಎಚ್.ಡಿ. ಪದವಿ ಲಭಿಸಿದೆ. ಅವರ ಸಂಶೋಧನಾ ಪ್ರಬಂಧದ ಶೀರ್ಷಿಕೆ

ಬಾಗಲಕೋಟೆ/ ಇಳಕಲ್: ದುಶ್ಚಟಗಳಿಂದ ವ್ಯಕ್ತಿಯ ಆರೋಗ್ಯ ಕೆಡುವುದಲ್ಲದೇ ಕುಟುಂಬ ಬೀದಿ ಪಾಲಾಗುತ್ತದೆ, ಸಮಾಜದ ಸ್ವಾಸ್ಥ್ಯವೂ ಹಾಳಾಗುತ್ತದೆ ಅದಕ್ಕಾಗಿ ಎಲ್ಲರೂ ದುಶ್ಚಟಗಳಿಂದ ದೂರವಿರಬೇಕು ಅದರಿಂದುಂಟಾಗುವ ದುಷ್ಕರ್ಮಿಗಳ ಕುರಿತ ಜಾಗೃತಿ ಮೂಡಿಸಬೇಕು ಎಂದು ಇಳಕಲ್ ಶ್ರೀ ವಿಜಯ

ಬೀದರ/ಬಸವಕಲ್ಯಾಣ: ನಗರದ ಕಾಳಿಗಲ್ಲಿಯ ಪಕ್ಕದ ಬಸ್ ನಿಲ್ದಾಣದ ದಾರಿಯಲ್ಲಿರುವ ಸುಮಾರು ವರ್ಷಗಳ ಇತಿಹಾಸವುಳ್ಳ ನಾಗದೇವತೆಯ ಮೂರ್ತಿ (ನಾಗಣ್ಣಾ ಕಟ್ಟಿ) ಇದ್ದು, ಇಂದು ಕಾಳಿಗಲ್ಲಿಯ ಓಣಿಯ ತಾಯಂದಿರು, ಯುವಕರ ಬಳಗ ಹಾಗೂ ಸದ್ಭಕ್ತರೆಲ್ಲರೂ ಸೇರಿ ನಾಗರ

ಕಾರಟಗಿ ಪಟ್ಟಣದ ವಿವಿದಢೆ ಸಂಭ್ರಮದಿಂದ ಜರುಗಿದ ನಾಗರ ಪಂಚಮಿ ಕಾರಟಗಿ : ನಾಗರ ಪಂಚಮಿಯನ್ನು ಪಟ್ಟಣದ ಬಸವೇಶ್ವರ ನಗರದ ಶ್ರೀ ಗುರು ಚಿಕ್ಕಯ್ಯಪ್ಪ ದೇವಸ್ಥಾನ ಬಳಿ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಹಬ್ಬದ ಸೋಮವಾರ ದಿನವಾದ

ಬಾಗಲಕೋಟೆ: ಭಾರತೀಯ ಜೀವ ವಿಮಾ ನಿಗಮ (LIC) ಆಯೋಜಿಸಿದ್ದ ವಲಯ ಮಟ್ಟದ ಚೆಸ್ ಚಾಂಪಿಯನ್ಶಿಪ್ನಲ್ಲಿ ಬೆಳಗಾವಿ ವಿಭಾಗವನ್ನು ಪ್ರತಿನಿಧಿಸಿದ್ದ ಬಾಗಲಕೋಟೆ ಶಾಖೆಯ ಉದ್ಯೋಗಿ ಆರ್. ಕೃಷ್ಣಾರೆಡ್ಡಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕೊಪ್ಪಳ/ ಗಂಗಾವತಿ : ಬಸವಪರ ಸಂಘಟನೆಗಳ ಪರವಾಗಿ ನಗರದಲ್ಲಿ ನಡೆದ ವಚನ ಶ್ರಾವಣ ಕಾರ್ಯಕ್ರಮದಲ್ಲಿ ಕಾಯಕಯೋಗಿ. ಭಕ್ತಿ ಭಂಡಾರಿ ಬಸವಣ್ಣನವರ ವಚನಗಳ ಕುರಿತು ಪಂಪಾಪತಿ.ಹೆಚ್. ಶಿಕ್ಷಕರು ಎಮ್ಮಿಗನೂರು ಉಪನ್ಯಾಸ ನೀಡಿದರು.ಇಡೀ ಜಗತ್ತು ಗೌರವಿಸುವ ಹಾಗೂ

ಬಳ್ಳಾರಿ / ಕಂಪ್ಲಿ : ತುಂಗಭದ್ರಾ ಜಲಾಶಯದಿಂದ ಭಾನುವಾರ ಸಂಜೆ 1.06ಲಕ್ಷ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಟ್ಟಿರುವುದರಿಂದ ಕಂಪ್ಲಿ-ಕೋಟೆಯಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದ್ದು, ಕಂಪ್ಲಿ-ಗಂಗಾವತಿ
Website Design and Development By ❤ Serverhug Web Solutions