
ಈ ಸಲ ಕಪ್ ನಮ್ದೇ!
ಐಪಿಎಲ್ ಇತಿಹಾಸದಲ್ಲಿ ಮೊತ್ತಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚರಿತ್ರೆ ಬರೆದಿದೆ. ಕೋಟ್ಯಂತರ ಅಭಿಮಾನಿಗಳ ಕನಸು ನನಸಾಗಿದೆ. ಅಭಿನಂದನೆಗಳು Team RCB 💐
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಐಪಿಎಲ್ ಇತಿಹಾಸದಲ್ಲಿ ಮೊತ್ತಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚರಿತ್ರೆ ಬರೆದಿದೆ. ಕೋಟ್ಯಂತರ ಅಭಿಮಾನಿಗಳ ಕನಸು ನನಸಾಗಿದೆ. ಅಭಿನಂದನೆಗಳು Team RCB 💐

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಪಿ. ಡಬ್ಲ್ಯೂ. ಡಿ ಕ್ಯಾಂಪ್ ನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಯಾಲಯ ಹತ್ತಿರ ಸರಕಾರಿ ಶಾಲೆಗಳನ್ನು ಹಸಿರುಕರಣಗೊಳಿಸಲು ವನಸಿರಿ ಫೌಂಡೇಶನ್ ನಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ 5 ಸಾವಿರ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಸಾಯಿಬಾಬಾ ದೇವಸ್ಥಾನದ ಮುಂದೆ ಇರುವ, ರೈಲ್ವೆ ಬ್ರೀಜ್ ಮುಂದೆ ಕಾಣುವ ಯಲಬುರ್ಗಾದಿಂದ ಸಂಗನಾಳ ಮಾರ್ಗದಲ್ಲಿ , ಎರಡು ಕಿಲೋಮೀಟರ್ ಅಂತರದಲ್ಲಿರುವ

ಕಲಬುರಗಿ/ ಜೇವರ್ಗಿ: ಪಟ್ಟಣದಲ್ಲಿ ವಿವಿಧ ಗಲ್ಲಿ ಗಲ್ಲಿಗಳಲ್ಲಿ ಅನಧಿಕೃತ ಕೋಚಿಂಗ್ ಸೆಂಟರ್ ಗಳನ್ನು ಪ್ರಾರಂಭಿಸಿದ್ದಾರೆ, ಪೂರ್ವ ಪ್ರಾಥಮಿಕ ಶಾಲೆಯ ಅನುಮತಿ ಪಡೆದು 1ನೇ ತರಗತಿಯಿಂದ 5 ನೇ ಹಾಗೂ 8 ನೇ ತರಗತಿವರೆಗೆ ಮಕ್ಕಳನ್ನು

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿ ಶಾಂತಿ ಕದಡುವ ಪ್ರಯತ್ನವನ್ನು ಸಹಿಸುವುದಿಲ್ಲ. ಕೋಮುದ್ವೇಷ ಹರಡುವ ಹಾಗೂ ಹಿಂಸೆಗೆ ಪ್ರಚೋದನೆ ನೀಡುವವರ ಮೇಲೆ ನಿಗಾ ಇಡಲಾಗಿದೆ. ಇಂತಹವರ ವಿರುದ್ಧ ಗೂಂಡಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ

ಕಲಬುರಗಿ/ ಚಿತ್ತಾಪುರ: ಕಲಬುರಗಿ ಜಿಲ್ಲೆಯ ಕಲಬುರಗಿ ತಾಲೂಕಿನ ನಂದಿಕೂರ ಗ್ರಾಮದ ಲಂಬಾಣಿ ಸಮಾಜದ ಬಾಲಕಿಯ ಮೇಲೆ ಅತ್ಯಾಚಾರ ಮಾರಣಾಂತಿಕ ಹಲ್ಲೆ ನಡೆಸಿದ ವಸೀಮ ಶೇಖ್ ಮೌಲಾ ಈತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಿ

ಕಲಬುರಗಿ/ ಚಿತ್ತಾಪುರ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರು ಒಂದು ಜನ್ಮ ಅಲ್ಲ ಇನ್ನೂ ಹತ್ತು ಜನ್ಮ ಪಡೆದು ಬಂದ್ರೂ ಮುಸ್ಲಿಂ ಸಮಾಜವನ್ನು ಮುಗಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ತಾಲೂಕು ಅಧ್ಯಕ್ಷ

ಯಾದಗಿರಿ/ಗುರುಮಠಕಲ್ : ಗಡಿ ಭಾಗದ ರೈತರು ಹಾಗೂ ವರ್ತಕರು ಪ್ರತಿ ಸೋಮವಾರ ನಡೆಯುವ ಪಶುಗಳ ಸಂತೆಗೆ ಸಾಕಷ್ಟು ಸಂಖ್ಯೆಯಲ್ಲಿ ಬರುವುದು ಹಾಗೂ ವ್ಯಾಪಾರ ಮಾಡುವುದು ವಾಡಿಕೆ. ಇಲ್ಲಿನ ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಪಶುಗಳನ್ನು

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಇರುವುದರಿಂದ ಕೊಟ್ಟೂರು ಪಟ್ಟಣದ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಅಗುವ ಕೊಟ್ಟೂರು ಪಟ್ಟಣಕ್ಕೆ ನಾಳೆ (ದಿ.04-06-2025) ಬೆಳಿಗ್ಗೆ 09 ಗಂಟೆಯಿಂದ ಸಾಯಂಕಾಲ 05. 30

ವಿಜಯಪುರ/ ತಾಳಿಕೋಟೆ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಎಮ್.ಎಚ್. ಬೀಳಗಿ ಇವರನ್ನು ಇಲಾಖೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಅರವಿಂದ ಹೂಗಾರ
Website Design and Development By ❤ Serverhug Web Solutions