
ವಿವೇಕ ಸ್ಮಾರಕ ಮಾನ್ಯ ಪ್ರಧಾನ ಮಂತ್ರಿಗಳಿಂದ ಅನಾವರಣ
ಮೈಸೂರು: ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ಆಯೋಜಿಸಿದ ‘ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ – ವಿವೇಕ ಸ್ಮಾರಕ’ ದ ಉದ್ಘಾಟನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರು: ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ಆಯೋಜಿಸಿದ ‘ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ – ವಿವೇಕ ಸ್ಮಾರಕ’ ದ ಉದ್ಘಾಟನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ

ಕುಶಾಲನಗರ : ಪ್ರವಾಸಿ ಮಂದಿರದಲ್ಲಿತಾಲೂಕು ಕರವೇ ಸಾಮಾನ್ಯ ಸಭೆ ತಾಲೂಕು ಅಧ್ಯಕ್ಷರಾದ ಅಣ್ಣಯ್ಯರವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆಮಾಡಿ ಸಮಿತಿ ರಚನೆ ಮಾಡಿ ತಾಲೂಕು ಅಧ್ಯಕ್ಷರಾಗಿ ಅಣ್ಣಯ್ಯನವರನ್ನು ಮುಂದುವರಿಯಲು ಸಭೆ ಪ್ರಸ್ತಾವನೆಯನ್ನು

ಕೊರಟಗೆರೆ: ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ ಕೊರಟಗೆರೆ ತಾಲ್ಲೂಕು ಕಲಾವಿದರು, ಸಂಕಲ್ಪ ಚಾರಿಟೇಬಲ್ ಟ್ರಸ್ಟ್, ಸ್ನೇಹ ಮೆಲೋಡಿ ಆರ್ಕೆಸ್ಟ್ರಾ ಹಾಗೂ ಕುರಂಗರಾಜು ಕುಟುಂಬದವರ ಸಂಯುಕ್ತ ಆಶ್ರಯದಲ್ಲಿ

ಕಲಬುರಗಿ : ಪ್ರತಿಯೊಬ್ಬ ಯಶಸ್ವಿ ವಿದ್ಯಾರ್ಥಿಯ ಹಿಂದೆ ಕಠಿಣ ಪರಿಶ್ರಮದ ಕಥೆಯಿರುತ್ತದೆ. ಆಟೋ ಚಾಲಕ ಖಾಜಾ ಮೊಯಿನುದ್ದೀನ್ ಅವರ ಪುತ್ರಿ ಮದೀಹಾ ಫಾತಿಮಾ ಅವರ ಯಶೋಗಾಥೆಯೂ ಅಂತಹದ್ದೇ ಒಂದು ಸ್ಪೂರ್ತಿದಾಯಕ ಉದಾಹರಣೆ. ಪ್ರಾಮಾಣಿಕ ಪರಿಶ್ರಮ,

ನಾಡು, ನುಡಿಗಾಗಿ ನಿರಂತರ ಶ್ರಮ : ಬಳೆ ಮಲ್ಲಿಕಾರ್ಜುನ ಬಳ್ಳಾರಿ / ಕಂಪ್ಲಿ : ನಾಡು, ನುಡಿಗಾಗಿ ನಿರಂತರವಾಗಿ ಶ್ರಮಿಸುವ ಜೊತೆಗೆ ಜೀವನವನ್ನೇ ಕನ್ನಡತನಕ್ಕೆ ಮುಡುಪಾಗಿಟ್ಟಿದ್ದೇವೆ ಎಂದು ಕರವೇ (ನಾರಾಯಣಗೌಡ ಬಣ) ತಾಲೂಕು ಅಧ್ಯಕ್ಷ

ಬಳ್ಳಾರಿ / ಕಂಪ್ಲಿ : ತಾಲೂಕಿನ ದೇವಲಾಪುರ ಗ್ರಾಮದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಿರಿಯ ಬಡ್ತಿ ಮುಖ್ಯಶಿಕ್ಷಕಿ ಚನ್ನಬಸಮ್ಮ ಅವರ ವಯೋ ನಿವೃತ್ತಿ ಹಿನ್ನಲೆ ಅವರಿಗೆ ಅದ್ಧೂರಿಯಾಗಿ ಸನ್ಮಾನಿಸಿ ಗೌರವಿಸುವ

ಬಳ್ಳಾರಿ / ಕಂಪ್ಲಿ : ಪತ್ರಕರ್ತರು ಸಮಾಜ ಮತ್ತು ಆಡಳಿತ ವರ್ಗದ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಸೇವೆ ಸಮಾಜಕ್ಕೆ ಅತ್ಯಮೂಲ್ಯವಾಗಿದೆ ಎಂದು ಪುರತಗೇರಿಯ ಕೈಲಾಸ ಲಿಂಗ ಶಿವಾಚಾರ್ಯರು ಹೇಳಿದರು.ತಾಲೂಕಿನ ಎಮ್ಮಿಗನೂರು ಸಮೀಪದ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಿಗ್ಗೆ ಹೆಬ್ಬಾಳ ಜಂಕ್ಷನ್ ಬಳಿ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ, ಇಂಧನ ಮತ್ತು ಪ್ರವಾಸೋದ್ಯಮ

ಯಾದಗಿರಿ: ಲರ್ನಿಂಗ್ ಲಿಂಕ್ಸ್ ಫೌಂಡೇಶನ್, ನೀತಿ ಆಯೋಗ ಮತ್ತು ಶೆಲ್ ಎನ್ಎಕ್ಸ್ಪ್ಲೋರರ್ಸ್ ಸಹಯೋಗದಲ್ಲಿ ಶೆಲ್ ಎನ್ಎಕ್ಸ್ಪ್ಲೋರರ್ಸ್ ರಿಫ್ರೆಶರ್-4 ಶಿಕ್ಷಕರ ವೃತ್ತಿಪರ ಅಭಿವೃದ್ಧಿ ಕಾರ್ಯಗಾರವನ್ನು ಜುಲೈ 28, 2026 ರಂದು ಯಾದಗಿರಿ ಜಿಲ್ಲೆಯ ಸುರಪುರದ ಹೋಟೆಲ್

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಪಟ್ಟಣದ ನಿವಾಸಿಯಾಗಿರುವ ಮಂಜುಳಾ ಪಟ್ಟಣದ ಕಾರ್ಮೆಲ್ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾಗ ಪೋಷಕರು ಹಾಗೂ ಸಾರ್ವಜನಿಕರ ಮನಸೆಳೆದು ಹಲವಾರು ಜನರಿಂದ ಲಕ್ಷಾಂತರ ರೂಪಾಯಿ ಸಾಲ ಪಡೆದು
Website Design and Development By ❤ Serverhug Web Solutions