
ಸೇವಾ ನಿವೃತ್ತಿ
ಯಾದಗಿರಿ/ಗುರುಮಠಕಲ್: ಗುರುಮಠಕಲ್ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಶ್ರೀ ದೇವೇಂದ್ರಪ್ಪ, ಡಿ. ಧೂಳಖೇಡ ರವರು ಇಂದು ಸೇವಾ ವಯೋ ನಿವೃತ್ತಿಯಾಗಿದ್ದು,ಅಪಾರ ಪ್ರಮಾಣದಲ್ಲಿ ಗುರುಮಠಕಲ್ ಸಾರ್ವಜನಿಕರು, ಗುರುಮಠಕಲ್ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ/ಗುರುಮಠಕಲ್: ಗುರುಮಠಕಲ್ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಶ್ರೀ ದೇವೇಂದ್ರಪ್ಪ, ಡಿ. ಧೂಳಖೇಡ ರವರು ಇಂದು ಸೇವಾ ವಯೋ ನಿವೃತ್ತಿಯಾಗಿದ್ದು,ಅಪಾರ ಪ್ರಮಾಣದಲ್ಲಿ ಗುರುಮಠಕಲ್ ಸಾರ್ವಜನಿಕರು, ಗುರುಮಠಕಲ್ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ

ಕಲಬುರಗಿ/ ಜೇವರ್ಗಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಅಭಿವೃದ್ದಿಗಾಗಿ ಹಲವಾರು ಸವಲತ್ತುಗಳನ್ನು ನೀಡಿ ಗ್ರಾಮಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ’ ಎಂದು ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಶ್ರೀ ದಿನೇಶ ಹೇಳಿದರು. ಪಟ್ಟಣದ ಬಸವೇಶ್ವರ ನಗರದ ರಾಘವೇಂದ್ರ

ಬಳ್ಳಾರಿ / ಕಂಪ್ಲಿ : ಅಧಿಕಾರದ ಅವಧಿಯಲ್ಲಿ ಮಾಡಿದ ಜನಪರ ಸೇವಾ ಕಾರ್ಯದ ಜತೆಗೆ ಸೌಲಭ್ಯಗಳನ್ನು ಕಲ್ಪಿಸಿದಾಗ ಮಾತ್ರ ಹೆಸರು ಹಚ್ಚಹಸಿರಾಗಿ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಅಧಿಕಾರದ ಅವಧಿಯಲ್ಲಿ ಮಾಡಿದ ಕಾರ್ಯಗಳು ತೃಪ್ತಿದಾಯಕವಾಗಿವೆ

ಯಾದಗಿರಿ/ಗುರುಮಠಕಲ್: ಬಾಲಕಿಯರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ (ಮೇ ೩೦) 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭೋತ್ಸವ ಶಾಲೆಯ ಮುಖ್ಯ ಗುರುಗಳು, ಕ್ಷೇತ್ರ ಸಮೂಹ ಸಂಪನ್ಮೂಲ ವ್ಯಕ್ತಿ ಬಾಲಪ್ಪ ಸಿರಿಗೆಂ, ಶಾಲಾ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸರ್ಕಾರಿ ಹಿರುಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಸರ್ಕಾರಿ ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹನೂರು ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ

ಗದಗ :ಶ್ರೀ ವೀರೇಶ್ವರ ಪ್ರಾಥಮಿಕ ಶಾಲೆ ಕುರಡಗಿಯಲ್ಲಿ ಇಂದು 2025-26 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರುಗಿತು.ಮಕ್ಕಳಿಗೆ ಪುಷ್ಪ ನೀಡುವುದರೊಂದಿಗೆ ಶಾಲೆಗೆ ಬರಮಾಡಿಕೊಂಡು ಸಿಹಿ ನೀಡಿ ಸ್ವಾಗತಿಸಲಾಯಿತು. ಶ್ರೀಮತಿ ಮಮತಾಜಬಿ ನದಾಫ್ ಹಾಗೂಪ್ರಧಾನ

ಚಾಮರಾಜನಗರ: ತಮಿಳು ಚಲನಚಿತ್ರ ನಟ ಕಮಲ ಹಾಸನ್ ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ತಪ್ಪು ಹೇಳಿಕೆ ನೀಡಿರುವುದು ಖಂಡನೀಯ, ಈ ರಾಜ್ಯದ ಏಳು ಕೋಟಿ ಕನ್ನಡಿಗರ ಬಳಿ ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ಕಾವಲು

ಯಾದಗಿರಿ/ಗುರುಮಠಕಲ್ : ಮೇ.೨೭:ತಾಲೂಕಿನ ಗುರುಮಠಕಲ್ ರೈತ ಸಂಪರ್ಕ ಕೇಂದ್ರದಲ್ಲಿ ರೈತ ಬಾಂಧವರಿಗೆ ೨೦೨೫-೨೬ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ನಾಳೆ ದಿನಾಂಕ 29-05-2025 ರಿಂದ ವಿತರಿಸಲಾಗುತ್ತಿದ್ದು, ರೈತರು ಇದರ ಸದುಪಯೋಗ ಮಾಡಿಕೊಳ್ಳಲು

ಕರಾವಳಿಯ ಕೊಲೆ ಪರಂಪರೆ ಫಾಝಿಲ್ ಸುರತ್ಕಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಶ್ ಶೆಟ್ಟಿ ಕೊಲೆಯಲ್ಲಿ ಅಂತ್ಯ ಕಾಣಲಿ ಜೊತೆಗೆ ಹಿಂದೆ ನಡೆದ ಎಲ್ಲಾ ಕೊಲೆ ಪ್ರಕರಣಗಳಲ್ಲಿ ಭಾಗಿಯಾದ ಕೊಲೆಗಡುಕರಿಗೆ ಕಠಿಣ ಶಿಕ್ಷೆಯಾಗಲಿ, ಮತ್ತೊಬ್ಬನ

ಚಾಮರಾಜನಗರ/ ಗುಂಡ್ಲುಪೇಟೆ :ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಟೂಲ್ ಕಿಟ್ ಅನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ವಿತರಣೆ ಮಾಡಿದರು. ಪಟ್ಟಣದ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ
Website Design and Development By ❤ Serverhug Web Solutions