
ಜವುಕು ಗ್ರಾಮದಲ್ಲಿ ಕೃಷಿಹೊಂಡದಿಂದ ಮೊಸಳೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ
ಬಳ್ಳಾರಿ/ ಕಂಪ್ಲಿ : ತಾಲ್ಲೂಕಿನ ಜವುಕು ಗ್ರಾಮದ ಸರ್ವೇ ನಂಬರ್ 100 ರ ಇಟಗಿ ಕರಿಯಪ್ಪ ಅವರ ಕೃಷಿ ಜಮೀನಿನ ಹೊಂಡದಲ್ಲಿ ಕಾಣಿಸಿಕೊಂಡಿದ್ದ ಮೊಸಳೆಯನ್ನು ಇಂದು ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿ ಹಿಡಿದಿದ್ದಾರೆ. ಈ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ/ ಕಂಪ್ಲಿ : ತಾಲ್ಲೂಕಿನ ಜವುಕು ಗ್ರಾಮದ ಸರ್ವೇ ನಂಬರ್ 100 ರ ಇಟಗಿ ಕರಿಯಪ್ಪ ಅವರ ಕೃಷಿ ಜಮೀನಿನ ಹೊಂಡದಲ್ಲಿ ಕಾಣಿಸಿಕೊಂಡಿದ್ದ ಮೊಸಳೆಯನ್ನು ಇಂದು ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿ ಹಿಡಿದಿದ್ದಾರೆ. ಈ

ಬಳ್ಳಾರಿ/ ಕಂಪ್ಲಿ : ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅಕಸ್ಮಿಕ ನಡೆದು ಮನೆಯಲ್ಲಿದ್ದ ಗೃಹ ಉಪಯೋಗಿ ವಸ್ತುಗಳು ಆಹಾರ ಸಾಮಗ್ರಿ ನಾಶವಾದ ಘಟನೆ ಕೋಟೆಯಲ್ಲಿ ನಡೆದಿದೆ. ಸಂಡೂರ್ ರಿಯಾಜ್ ಎಂಬುವರಿಗೆ ಸೇರಿದ

ಪ್ರತಿಯೊಬ್ಬ ವಿಕಲಾಂಗರಿಗೂ ಒಮ್ಮೆಯಾದರೂ ವಾಹನ ನೀಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ಮಾಡುವೆ- ಶಾಸಕ ಶರಣಗೌಡ ಕಂದಕೂರ. ಯಾದಗಿರಿ/ ಗುರುಮಠಕಲ್: ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಗುರುಮಠಕಲ್ ತಾಲೂಕ ಆರ್.ಪಿ.ಡಿ ಟಾಸ್ಕ್

ಪಶು ಆಸ್ಪತ್ರೆಯಲ್ಲಿ ಪಶು ವೈದ್ಯರ ಅನುಪಸ್ಥಿತಿ ಸಲ್ಲದು, ಮಾನವೀಯತೆ ದೃಷ್ಟಿಯಿಂದ ಅವರಿಗೆ ಸಮಲತ್ತು ನೀಡಿ – ಶರಣಗೌಡ ಕಂದಕೂರ. ಯಾದಗಿರಿ/ಗುರುಮಠಕಲ್ : ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಇಂದು ಗುರುಮಠಕಲ್

ಬಳ್ಳಾರಿ ಜಿಲ್ಲೆಯ ಕಂಪ್ಲಿ ಕೋಟೆಯ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳಿಗೆ ಮಂಗಳವಾರ ಉಚಿತವಾಗಿ ನೋಟ್ ಬುಕ್ ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು. ನೋಟ್ ಪುಸ್ತಕದ ಪ್ರಾಯೋಜಕತ್ವ ನೀಡಿದ ಮಂಜುನಾಥ್ ಕಲಾಲ್

ಬೆಂಗಳೂರಿನ ಲೇಖಕಿ, ಜಾಗೃತಿ ಚಾರಿಟೇಬಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಹಾಗೂ ಸಾನೋವಿಸ್ ಲೈಫ್ ಸೈನ್ಸ್ ಸಂಸ್ಥೆಯ ಆಡಳಿತ ನಿರ್ದೇಶಕಿ ಡಾ. ಸೌಜನ್ಯ ಶರತ್ ಅವರ ಸೇವೆಯನ್ನು ಪರಿಗಣಿಸಿ ಚೈತನ್ಯ ಇಂಟರ್ ನ್ಯಾಷನಲ್ ಫೌಂಡೇಶನ್ ನಡೆಸಿದ

ಚಾಮರಾಜನಗರ/ ಹನೂರು :ವಿಧಾನಸಭಾ ಕ್ಷೇತ್ರದ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವಂತ ಹಾಲೇರಿ ಕೆರೆ ಹಾಗೂ ಕಿರಪತಿ ಡ್ಯಾಮ್ ಹಾಗೂ ಪಾನಕೋಬೆ ಕೆರೆ ನಾಲ್ ರೋಡ್ ಬಳಿ ಬರುವ ಚೆಕ್ಂ ವಿವಿಧಡೆ ಕೆರೆಗಳನ್ನು ಶಾಸಕ

ಬೀದರ್/ ಚಿಟಗುಪ್ಪ: ಪರಿಸರ ಸಂರಕ್ಷಣೆ ಎಂದರೆ ನಮ್ಮ ಸುತ್ತಲಿನ ಪರಿಸರವನ್ನು ರಕ್ಷಿಸುವುದು ಮತ್ತು ಆರೋಗ್ಯಕರವಾಗಿಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಸಾಹಿತಿ, ಪರಿಸರವಾದಿ, ಕಲ್ಯಾಣ ಕಾಯಕ ಪ್ರತಿಷ್ಠಾನದ ಅಧ್ಯಕ್ಷ ಸಂಗಮೇಶ ಎನ್. ಜವಾದಿ ಹೇಳಿದರು.

ದಾವಣಗೆರೆ: ಬಸವಣ್ಣನವರ ಹೆಸರಿನಲ್ಲಿ ಕೆಲಸ ಮಾಡುತ್ತಿರುವ ಕೆಲವು ಮಠಾಧೀಶರು ಸಮಾಜದಲ್ಲಿ ಕಂದಕ ಸೃಷ್ಟಿಸುತ್ತಿದ್ದಾರೆ. ವೀರಶೈವರೇ ಬೇರೆ, ಲಿಂಗಾಯತರೇ ಬೇರೆ ನಮಗೂ ಅವರಿಗೂ ಯಾವುದೇ ಸಂಬಂಧವಿಲ್ಲಎನ್ನುತ್ತಾ ಭೇದಭಾವ ಹುಟ್ಟು ಹಾಕುತ್ತಿದ್ದಾರೆ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ

ಬೆಂಗಳೂರು: ನಗರ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಕರೆಯಲಾಗಿದ್ದ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ
Website Design and Development By ❤ Serverhug Web Solutions