
ಬಮೂಲ್ ಚುನಾವಣೆಯಲ್ಲಿ ಬೈರೇಗೌಡ ಭರ್ಜರಿ ಗೆಲುವು
ನೆಲಮಂಗಲ/ಕಸಬಾ : ಬೆಂಗಳೂರು ಹಾಲು ಒಕ್ಕೂಟ ನಿಯಮಿತದ ಚುನಾವಣೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗೆ ಸ್ಪರ್ಧಿಸಿದ್ದ ಬೈರೇಗೌಡ (ಭವಾನಿಶಂಕರ್) ರವರು ಅವರ ಪ್ರತಿ ಸ್ಪರ್ಧಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಭಾಸ್ಕರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ನೆಲಮಂಗಲ/ಕಸಬಾ : ಬೆಂಗಳೂರು ಹಾಲು ಒಕ್ಕೂಟ ನಿಯಮಿತದ ಚುನಾವಣೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗೆ ಸ್ಪರ್ಧಿಸಿದ್ದ ಬೈರೇಗೌಡ (ಭವಾನಿಶಂಕರ್) ರವರು ಅವರ ಪ್ರತಿ ಸ್ಪರ್ಧಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಭಾಸ್ಕರ್

ಬೆಂಗಳೂರು : ರೌಡಿ ಶೀಟರ್ ಎನ್ನುವುದು ಇತಿಹಾಸದ ಹಾಳೆಯಲ್ಲಿ ನೋಂದಾಯಿಸಲ್ಪಟ್ಟಿರುವ ಜನರನ್ನು ಉಲ್ಲೇಖಿಸುವ ವಿಶಾಲವಾದ ಪದವಾಗಿದೆ, ಇದರಲ್ಲಿ ಅಪರಾಧ ಚಟುವಟಿಕೆಗಳ ಇತಿಹಾಸವನ್ನು ಹೊಂದಿರುವವರು ಅಥವಾ ಸಮಾಜಕ್ಕೆ ಬೆದರಿಕೆ ಎಂದು ಪರಿಗಣಿಸುವ ಜನರನ್ನು ಒಳಗೊಂಡಿರುತ್ತದೆ. ಕರ್ನಾಟಕ

ರಾಯಚೂರು/ಸಿಂಧನೂರು :ತಾಲೂಕಿನ ವಿರುಪಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಮಲ್ಲದಗುಡ್ಡ ಗ್ರಾಮದ ಸದಸ್ಯ ತ್ರಿನಾಥ್ ತಂದೆ ಸತ್ಯನಾರಾಯಣರ ಅಕಾಲಿಕ ಮರಣದಿಂದ ಖಾಲಿಯಾದ ಸ್ಥಾನಕ್ಕೆ ಮೇ 25 ರಂದು ಬೆಳಗ್ಗೆ 7:00 ಯಿಂದ ಆರಂಭವಾದ ಮತದಾನ

ಬಳ್ಳಾರಿ / ಕಂಪ್ಲಿ : ಚುಟುಕು ಸಾಹಿತ್ಯ ಪರಿಷತ್ ಕೊಪ್ಪಳ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿಯಲ್ಲಿ ಪಟ್ಟಣದ ಶಿಕ್ಷಕ ಸಾಹಿತಿ ಬಡಿಗೇರ್ ಜಿಲಾನಸಾಬ್ ಅವರಿಗೆ ರಾಜ್ಯಮಟ್ಟದ ‘ಕರ್ನಾಟಕ ಕವಿಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಭಾನುವಾರ ರಂದು

ಬಳ್ಳಾರಿ / ಕಂಪ್ಲಿ : ಭಾರತೀಯ ಸೈನಿಕರ ‘ಅಪರೇಷನ್ ಸಿಂಧೂರ’ ಯಶಸ್ವಿ ಕಾರ್ಯಾಚರಣೆಯ ನಿಮಿತ್ತ ಪಟ್ಟಣದಲ್ಲಿ ತಿರಂಗಾ ಯಾತ್ರೆ ನಾಳೆ ಸೋಮವಾರ 26/ 05/ 2025 ರಂದು ಸಮಯ ಬೆಳಗ್ಗೆ 10 ಗಂಟೆಗೆ ಸ್ಥಳ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿನ ಎಲ್ಲಮ್ಮ ಕ್ಯಾಂಪ ಬಳಿ ಕೆಎಸ್ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದಿದೆ ಈ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಇದ್ದ ಇಬ್ಬರು

ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್ ಕೊಪ್ಪಳ, ಕೃಷಿ ಇಲಾಖೆ, ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಯಲಬುರ್ಗಾ ವತಿಯಿಂದ 2025- 26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ

ಬೆಂಗಳೂರು: ಎಂಜಿನಿಯರಿಂಗ್ ಮತ್ತು ಉತ್ಪಾದನೆ ಕುರಿತು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಬೆಂಗಳೂರು ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ಇದರ ಆಶ್ರಯದಲ್ಲಿ ದಿ. ಶುಕ್ರವಾರ, 30 ಮೇ 2025 ರಂದು ಸಮಯ: ಬೆಳಿಗ್ಗೆ

ಚಾಮರಾಜನಗರ/ ಹನೂರು: ಶಾಸಕ ಎಂ. ಆರ್. ಮಂಜುನಾಥ್ ನೇತೃತ್ವದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳ ಟಾಸ್ಕ್ ಫೋರ್ಸ್ ಸಭೆ ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಶನಿವಾರ ಜರುಗಿತು. ವಿವಿಧ ಇಲಾಖೆ ಅಧಿಕಾರಿಗಳಿಂದ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಕುಳಗೇರಿ ಕ್ರಾಸ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಬಡಾವಣೆಯಲ್ಲಿ ಸರಣಿ ಕಳ್ಳತನ ನಡೆದಿದ್ದು ಹಣ ಮತ್ತು ವಡವೆಗಳನ್ನು ದೋಚಿ ಪರಾರಿಯಾಗಿದ್ದಾರೆ. ಶುಕ್ರವಾರ ತಡರಾತ್ರಿ ನಾಲ್ಕು ಜನ ಮುಸಕುಧಾರಿಗಳು ಕೈಯಲ್ಲಿ ಕಬ್ಬಿಣದ
Website Design and Development By ❤ Serverhug Web Solutions