
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕರು
ಚಾಮರಾಜನಗರ/ ಕೊಳ್ಳೇಗಾಲ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಟಗರಪುರ ಮೋಳೆ ಗ್ರಾಮದ ಭಗೀರಥ ಉಪ್ಪಾರ ಭವನ ಹಾಗೂ ಟಗರಪುರ ಗ್ರಾಮದ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಮತ್ತು ಸಿಸಿ ರಸ್ತೆ ಕಾಮಗಾರಿ, ಆಲಹಳ್ಳಿ ಗ್ರಾಮದ ಅಂಬೇಡ್ಕರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ/ ಕೊಳ್ಳೇಗಾಲ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಟಗರಪುರ ಮೋಳೆ ಗ್ರಾಮದ ಭಗೀರಥ ಉಪ್ಪಾರ ಭವನ ಹಾಗೂ ಟಗರಪುರ ಗ್ರಾಮದ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಮತ್ತು ಸಿಸಿ ರಸ್ತೆ ಕಾಮಗಾರಿ, ಆಲಹಳ್ಳಿ ಗ್ರಾಮದ ಅಂಬೇಡ್ಕರ್

ಬಳ್ಳಾರಿ/ ಕಂಪ್ಲಿ : ಕಳಪೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಗಳನ್ನು ಮಾರಾಟ ಮಾಡಿದರೆ ಅಂತಹವರ ವಿರುದ್ಧ ಅಗತ್ಯ ಸೇವೆಗಳ ಕಾನೂನು ಅಡಿಯಲ್ಲಿ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಸಿ.ಎ.ಮಂಜುನಾಥ

ಬಳ್ಳಾರಿ/ ಕಂಪ್ಲಿ : ಪರಶಿಷ್ಟ ಜಾತಿ ಮತ್ತು ದಲಿತ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಭೂಮಿಗಳ 50,53 ಮತ್ತು 58 ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ

ಬಳ್ಳಾರಿ / ಕಂಪ್ಲಿ : ಪಟ್ಟಣದ 3,5,9 ಮತ್ತು 12ನೇ ವಾರ್ಡಿನಲ್ಲಿ 2024-25ನೇ ಸಾಲಿನ ಕೆಕೆ ಆರ್ ಡಿಬಿ ಸಿಎಂಡಿಕ್ಯೂ 2515 ಯೋಜನೆಯಡಿ ತಲಾ 50 ಲಕ್ಷದಂತೆ ಸುಮಾರು 2ಕೋಟಿ ವೆಚ್ಚದ ಸಿಸಿ ರಸ್ತೆ

ಬಳ್ಳಾರಿ/ ಸಂಡೂರು : ರಸ್ತೆ, ಬೀದಿ ದೀಪ, ಕುಡಿಯುವ ನೀರು ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳೊಂದಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕಿ ಈ.ಅನ್ನಪೂರ್ಣ ತುಕಾರಾಂ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡ ಗ್ರಾಮದ ಮಹಾದೇವ ದೇವಸ್ಥಾನ ಮಧ್ಯೆವಾಡದ ಹತ್ತಿರ ವಾಸವಿರುವ ಸುಂದ್ರಾಯ್ಯ ರಾಮದಾಸ್ ದೇವಳಿ ಅನಾರೋಗ್ಯಕ್ಕೆ ಒಳಗಾಗಿದ್ದು ಇವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ನೀರು ತುಂಬಿರುವುದರಿಂದ ರೋಗಿಯನ್ನು ಆಸ್ಪತ್ರೆಗೆ

ಉಚಿತ ಟೈಲರಿಂಗ್ ತರಬೇತಿ ಹಾಗೂ ಸ್ವಯಂ ಉದ್ಯೋಗಿ ಕೋರ್ಸ್ ಅವಧಿ: 4 ತಿಂಗಳು. ವಯಸ್ಸು: 18 ರಿಂದ 45 ವರ್ಷ ಸ್ಥಳ: ರಾಮನಗರ ಗುರುಮಠಕಲ್ ವಿದ್ಯಾರ್ಹತೆ:8 ನೇ ತರಗತಿ ಉತ್ತೀರ್ಣರಾಗಿರಬೇಕು. ಜಾತಿ: ಪ್ರವರ್ಗ 2A,

ಬೆಳಗಾವಿ/ ಅಥಣಿ : ನಗರದ ಸಾಯಿ ನಗರ ಮತ್ತು ವೈಭವ ನಗರದಲ್ಲಿರುವ ರಸ್ತೆಗಳು ನೋಡಿದರೆ ಇದು ಡಾಂಬರೀಕರಣ ರಸ್ತೆನಾ ಅಥವಾ ಮಣ್ಣಿನ ರಸ್ತೆನಾ ಎನ್ನುವುದೇ ಗೊತ್ತಾಗ್ತಾ ಇಲ್ಲ. ಏಕೆಂದರೆ ನಳದ ಜೋಡಣೆಯ ಸಲುವಾಗಿ ರಸ್ತೆ

ಯಾದಗಿರಿ : ಅಂಬೇಡ್ಕರ್ ಸೇವಾ ಸಮಿತಿ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ, ಯಾದಗಿರಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಗಳ ಕಾರ್ಯವೈಖರಿಯ ಹಾಗೂ ಕಾಶಪ್ಪ ಇವರ ಮೇಲೆ ಶಿಸ್ತು ಕ್ರಮ ಜರುಗಿಸುವ ಕುರಿತು ಮಾನ್ಯ ಜಿಲ್ಲಾ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಅವರು ಆಯೋಜನೆ ಮಾಡಿರುವ ಬೆಳಗಾವಿ ವಿಭಾಗದ ಕವಿಗೋಷ್ಠಿಗೆ ಬಾಗಲಕೋಟೆ ಜಿಲ್ಲೆಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಹುನಗುಂದದ ಉಪನ್ಯಾಸಕರಾದ ಡಾ. ಎಲ್. ಜಿ.
Website Design and Development By ❤ Serverhug Web Solutions