
ಅದ್ದೂರಿಯಾಗಿ ಜರುಗಿದ ಬಿಕ್ಕಿ ಮರಡಿ ದುರುಗಮ್ಮದೇವಿ ರಥೋತ್ಸವ
ವಿಜಯನಗರ ಜಿಲ್ಲೆಯ ಕೊಟ್ಟೂರಿನ ಕೆರೆಯ ಏರಿಯ ಮೇಲೆ ಇರುವಂತಹ ಬಿಕ್ಕಿ ಮರಡಿ ದುರುಗಮ್ಮ ದೇವಿ ರಥೋತ್ಸವಕ್ಕೆ ಜೀವಂತ ಕೋಳಿಗಳನ್ನು ತೂರುವ ಏಕೈಕ ಸಂಪ್ರದಾಯ ಕೊಟ್ಟೂರಿನ ಬಿಕ್ಕಿ ಮರುಡಿ ದುರುಗಮ್ಮ ದೇವಿಯ ಜಾತ್ರೆ ಕೊಟ್ಟೂರಿನ ಬಿಕ್ಕಿಮರಡಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ ಜಿಲ್ಲೆಯ ಕೊಟ್ಟೂರಿನ ಕೆರೆಯ ಏರಿಯ ಮೇಲೆ ಇರುವಂತಹ ಬಿಕ್ಕಿ ಮರಡಿ ದುರುಗಮ್ಮ ದೇವಿ ರಥೋತ್ಸವಕ್ಕೆ ಜೀವಂತ ಕೋಳಿಗಳನ್ನು ತೂರುವ ಏಕೈಕ ಸಂಪ್ರದಾಯ ಕೊಟ್ಟೂರಿನ ಬಿಕ್ಕಿ ಮರುಡಿ ದುರುಗಮ್ಮ ದೇವಿಯ ಜಾತ್ರೆ ಕೊಟ್ಟೂರಿನ ಬಿಕ್ಕಿಮರಡಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕೋಪಯೋಗಿ ಇಲಾಖೆಯ ಅತಿ ಗಣ್ಯ ವ್ಯಕ್ತಿ ಅತಿಥಿ ಗೃಹದಲ್ಲಿ ರೈತ ಸಂಘದ ಪೂರ್ವಭಾವಿ ಸಭೆ ಕರೆಯಲಾಗಿತ್ತು ,ಇದರಲ್ಲಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷರಾದ ಸೋಮಣ್ಣ ಅವರ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಹತ್ತು ವಿದ್ಯಾರ್ಥಿಗಳು ಜೆ.ಇ.ಇ ಮೇನ್ಸ್ ಪರೀಕ್ಷೆಯಿಂದ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದು ಉತ್ತಮ ಸಾಧನೆಗೈದಿದ್ದಾರೆ, ವಿದ್ಯಾರ್ಥಿಗಳಾದ ಜೀವನ್ ಎಸ್. ಭಾಸ್ಕರ್

ಕಂಪ್ಲಿ:ಮೇ.12. ಕ್ಷೇತ್ರದಲ್ಲಿ ಸಾಕಷ್ಟು ರಸ್ತೆ ಅಭಿವೃದ್ಧಿಯಾಗಿದ್ದು, ಡಾಂಬರ್ ರಸ್ತೆಯಲ್ಲಿ ಟ್ರ್ಯಾಕ್ಟರ್ ಕಬ್ಬಣದ ವೀಲ್ ಹಾಕುವುದರಿಂದ ರಸ್ತೆಗಳು ಸಂಪೂರ್ಣವಾಗಿ ಹಾಳಾಗುತ್ತಿದ್ದು, ಇದರಿಂದ ಕೋಟ್ಯಾಂತರ ಅನುದಾನ ವ್ಯರ್ಥವಾಗುವಂತಾಗಿದೆ. ಆದ್ದರಿಂದ ರೈತರು ಗಮನಹರಿಸಿ, ರಸ್ತೆ ಮೇಲೆ ವೀಲ್ ಹಾಕುವುದು

ಬಳ್ಳಾರಿ / ಕಂಪ್ಲಿ : ಶುದ್ಧ ಕುಡಿಯುವ ನೀರಿನ ಘಟಕ, ಬೀದಿ ದೀಪ ಸೇರಿದಂತೆ ನಾನಾ ಸಮಸ್ಯೆ ಆಲಿಸಿದ್ದು, ಅತಿ ಅವಶ್ಯಕವಾಗಿರುವ ಕುಡಿಯುವ ನೀರಿನ ಸಮಸ್ಯೆಗೆ ಕೂಡಲೇ ಕ್ರಮವಹಿಸಬೇಕು ಮತ್ತು ಉಳಿದ ಬೇಡಿಕೆಗಳನ್ನು ಹಂತ

ಸಮಾಜ ಸುಧಾರಕರಲ್ಲಿ ಬುದ್ಧ ಅವರಂತಹ ಹಲವಾರು ಯುಗಪುರುಷರು ಜನ್ಮವೆತ್ತು ಅಸಮಾನತೆ, ಅನ್ಯಾಯ ಹಾಗೂ ಅಸಹನೆಯ ವಿರುದ್ಧ ಹೋರಾಟ ನಡೆಸಿದ್ದಾರೆ. ಇವರು ಲೋಕ ಕಲ್ಯಾಣಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಿಟ್ಟು ಅವಿರತವಾದ ಹೋರಾಟ ನಡೆಸಿ, ಸಮಾಜದಲ್ಲಿ ಕ್ರಾಂತಿಕಾರಕ

ಬೆಂಗಳೂರು : ದೇವನಹಳ್ಳಿ ತಾಲೂಕಿನ ಒಂದಾದ ಗ್ರಾಮದಲ್ಲಿ ಯುವಕನೊಬ್ಬ ತನ್ನ ತಂದೆಯ ಸಿಂಗಲ್ ಬ್ಯಾರಲ್ ಗನ್ ಬಳಸಿಕೊಂಡು ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೈಯೇಶ್

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವಿರುಪಾಪುರ ಗ್ರಾಮ ಪಂಚಾಯಿತಿಯ ಸದಸ್ಯ ಶ್ರೀನಾಥ / ಸತ್ಯನಾರಾಯಣ ಅವರ ಅಕಾಲಿಕ ಮರಣದಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ನಾಮಪತ್ರಗಳ ಸಲ್ಲಿಕೆ ಕಾರ್ಯ ಆರಂಭವಾಗಿದೆ ಎಂದು ತಹಶೀಲ್ದಾರ್ ಶೃತಿ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯಗುರುಗಳು ಮಕ್ಕಳಿಂದ ಹಣ ವಸೂಲಿ ಮಾಡುವುದನ್ನು ನೇರಾ ನೇರವಾಗಿ ಭರದಿಂದ ನಡೆಸುತ್ತಿದ್ದಾರೆ.ಇತ್ತೀಚೆಗೆ 2024 -2025 ನೇ ಶೈಕ್ಷಣಿಕ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ

ವಿಜಯನಗರ ಜಿಲ್ಲೆ ಕೊಟ್ಟೂರು ಪೊಲೀಸ್ ರವರ ಕಾರ್ಯಾಚರಣೆ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿತನಿಂದ ಅಂದಾಜು 100000/- ರೂಪಾಯಿ ಬೆಲೆ ಬಾಳುವ ಒಟ್ಟು 3 ಬೈಕ್ ಗಳ ಜಪ್ತಿ.ದಿ. 7 -5 -25 ರಂದು ರಾತ್ರಿ
Website Design and Development By ❤ Serverhug Web Solutions