
ಕರುನಾಡ ಕಂದ ವರದಿಯ ಫಲಶೃತಿ
“ಅಧಿಕಾರಿಗಳ ಬೇಜವಾಬ್ದಾರಿ ರೋಗಗಳಿಗೆ ರಹದಾರಿ”ಶೀರ್ಷಿಕೆಯಡಿಯಲ್ಲಿ ಕಳೆದ ಮೇ ೬ ರಂದು ಕರುನಾಡ ಕಂದ ನ್ಯೂಸ್ ಪೋರ್ಟಲ್ ನಲ್ಲಿ ವರದಿ ಮಾಡಲಾಗಿತ್ತು, ವರದಿಗೆ ಎಚ್ಚೆತ್ತ ಚಂಡರಕಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದಾಗಿ ಬಹು ದಿನಗಳಿಂದ ಸ್ವಚ್ಛತೆಗೆ ದೂರವಾಗಿದ್ದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

“ಅಧಿಕಾರಿಗಳ ಬೇಜವಾಬ್ದಾರಿ ರೋಗಗಳಿಗೆ ರಹದಾರಿ”ಶೀರ್ಷಿಕೆಯಡಿಯಲ್ಲಿ ಕಳೆದ ಮೇ ೬ ರಂದು ಕರುನಾಡ ಕಂದ ನ್ಯೂಸ್ ಪೋರ್ಟಲ್ ನಲ್ಲಿ ವರದಿ ಮಾಡಲಾಗಿತ್ತು, ವರದಿಗೆ ಎಚ್ಚೆತ್ತ ಚಂಡರಕಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದಾಗಿ ಬಹು ದಿನಗಳಿಂದ ಸ್ವಚ್ಛತೆಗೆ ದೂರವಾಗಿದ್ದ

ಯಾದಗಿರಿ/ ಗುರುಮಠಕಲ್: ಗುರುಮಠಕಲ್ ತಾಲೂಕಿನಾದ್ಯಂತ ನಿನ್ನೆ ವಿವಿದೆಡೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮನವರ 603 ನೇಯ ಜಯಂತಿಯನ್ನು ಅತ್ಯಂತ ಸರಳವಾಗಿ ಹಾಗೂ ಭಕ್ತಿ ಪೂರ್ವಕವಾಗಿ ಆಚರಿಸಲಾಯಿತು. ಗುರುಮಠಕಲ್ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್

ಮೈಸೂರಿನಲ್ಲಿರುವ ಅನಧಿಕೃತ ಪಿಜಿ ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ. ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಪಿಜಿ ಗಳ ಸಂಖ್ಯೆ ಹೆಚ್ಚುತ್ತಲೇ ಇದೆ ವಿಶೇಷವಾಗಿ ಹೊರ

ವಿಜಯಪುರ: ದೇಶ ವಿಭಜನೆಯಾದಾಗಿನಿಂದಲೂ ಭಾರತದ ಸ್ವಾಭಿಮಾನವನ್ನು ಒಂದಿಲ್ಲ ಒಂದು ರೀತಿ ಕೆಣಕುತ್ತಿರುವ ಉಗ್ರರ ತವರೂರಾದ ಪಾಪಿ ಪಾಕಿಸ್ತಾನ ಸರ್ವನಾಶವಾಗಲಿ ಎಂದು ಶ್ರೀ ವಿಠ್ಠಲಾಚಾರ್ಯ ದೇಶಪಾಂಡೆ ಶಪಿಸಿದರು.ಶಿಖಾರಖಾನೆಯ ಬಿ. ಕೆ. ಗುಡದಿನ್ನಿ ರಸ್ತೆಯಲ್ಲಿರುವ ಶ್ರೀ ಹನುಮಾನ

ವಿಜಯಪುರ/ ಮುದ್ದೇಬಿಹಾಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಹಾಳ ಈ ಶಾಲೆಯಲ್ಲಿ ಮಾತೋಶ್ರೀ ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಾಂತಗೌಡ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಶ್ರೀ ರೇವಣಸಿದ್ದೇಶ್ವರ ಹಿರೇಮಠದಲ್ಲಿ ರಾಜಶೇಖರ್ ಟೆಂಗಿನ್ ಮಠದ ಮನೆತನದವರ ಶತಮಾನದ ಸಂಕಲ್ಪದಂತೆ ಹಾಗೂ 1001 ಜಂಗಮರ ದಾಸೋಹ ಮತ್ತು ಶ್ರೀ ಶರಣಬಸವೇಶ್ವರ ಪುರಾಣ ಕಾರ್ಯಕ್ರಮವು ಅದ್ದೂರಿಯಾಗಿ

ಬಳ್ಳಾರಿ / ಕಂಪ್ಲಿ : ಸಮಾಜದಲ್ಲಿನ ಅಸಮಾನತೆ ವಿರೋಧಿಸಿ ಸಾಮಾಜಿಕ ಕ್ರಾಂತಿಯನ್ನೇ ಹುಟ್ಟು ಹಾಕಿದ ಮಹಾನ್ ಮಾನವತಾವಾದಿ ಬಸವಣ್ಣನವರ ತತ್ವಾದರ್ಶಗಳು ನಮ್ಮೆಲ್ಲರ ಜೀವನಕ್ಕೆ ದಾರಿ ದೀಪವಾಗಿದೆ ಎಂದು ಘಟಕಾಧಿಕಾರಿ ಕೆ.ಹೊನ್ನೂರವಲಿ ಹೇಳಿದರು.ಇಲ್ಲಿನ ಗೃಹ ರಕ್ಷಕದಳದ

ಬಳ್ಳಾರಿ / ಕಂಪ್ಲಿ : ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಗೀತಾ ಗಾಯನ ಸ್ಪರ್ಧೆಗಳಲ್ಲಿ ಕಂಪ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ತನ್ನಾಗಿಸಿಕೊಂಡು, ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಬಳ್ಳಾರಿ ಇನ್ಸ್ಟಿಟ್ಯೂಟ್ ಆಪ್

ಬಳ್ಳಾರಿ / ಕಂಪ್ಲಿ : ಹೇಮರೆಡ್ಡಿ ಮಲ್ಲಮ್ಮ ಅವರು ಸೂರ್ಯ- ಚಂದ್ರ ಇರುವವರೆಗೂ ಸಮಾಜಕ್ಕೆ ಅನ್ನದ ಕೊರತೆ ಬರಬಾರದು ಎಂದು ಶಿವನಿಂದ ವರ ಪಡೆದ ಮಹಾಮಾತೆ. ಅವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ತಹಶೀಲ್ದಾರ್

ಮಹಿಳೆಯರಲ್ಲಿ ಸಹನೆ, ಕ್ರಿಯಾಶೀಲತೆ ಮತ್ತು ಸ್ಪಂದನೆ ಹೆಚ್ಚು ಎಂದು ಕೊಪ್ಪಳ ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕಿ ಡಾ. ಪಾರ್ವತಿ ಕನಕಗಿರಿ ಅವರು ಹೇಳಿದರು. ಕೊಪ್ಪಳ ತಾಲೂಕಿನ ಲೇಬಗೇರಿ ಗ್ರಾಮದಲ್ಲಿ ಶನಿವಾರದಂದು, ಸರಕಾರಿ ಪ್ರಥಮ ದರ್ಜೆ ಮಹಿಳಾ
Website Design and Development By ❤ Serverhug Web Solutions