
ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ
ಬಳ್ಳಾರಿ/ ಕಂಪ್ಲಿ : ಡಾ. ಫ. ಗು. ಹಳಕಟ್ಟಿ ಜನ್ಮದಿನದ ಹಿನ್ನೆಲೆಯಲ್ಲಿ ಬುಧವಾರ ತಹಸಿಲ್ ಕಚೇರಿ ಸಭಾಂಗಣದಲ್ಲಿ ವಚನ ಸಾಹಿತ್ಯ ಸಂರಕ್ಷರ ದಿನ ಆಚರಿಸಲಾಯಿತು.ತಹಶೀಲ್ದಾರ್ ಜೂಗಲ ಮಂಜುನಾಯಕ ಮಾತನಾಡಿ ವಚನಗಳ ಉಳಿವಿಗೆ ಶ್ರಮಿಸಿದ್ದ ಫ.ಗು.ಹಳಕಟ್ಟಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ/ ಕಂಪ್ಲಿ : ಡಾ. ಫ. ಗು. ಹಳಕಟ್ಟಿ ಜನ್ಮದಿನದ ಹಿನ್ನೆಲೆಯಲ್ಲಿ ಬುಧವಾರ ತಹಸಿಲ್ ಕಚೇರಿ ಸಭಾಂಗಣದಲ್ಲಿ ವಚನ ಸಾಹಿತ್ಯ ಸಂರಕ್ಷರ ದಿನ ಆಚರಿಸಲಾಯಿತು.ತಹಶೀಲ್ದಾರ್ ಜೂಗಲ ಮಂಜುನಾಯಕ ಮಾತನಾಡಿ ವಚನಗಳ ಉಳಿವಿಗೆ ಶ್ರಮಿಸಿದ್ದ ಫ.ಗು.ಹಳಕಟ್ಟಿ

ಬಳ್ಳಾರಿ/ ಕಂಪ್ಲಿ: ಇಲ್ಲಿಯ ಸರ್ಕಾರಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಜೆಸಿಐ ಕಂಪ್ಲಿ ಸೋನಾ ಸಂಸ್ಥೆ ವತಿಯಿಂದ ಮಂಗಳವಾರ ಸೆಲ್ಯೂಟ್ ಟು ಸೈಲೆಂಟ್ ಸ್ಟಾರ್ಸ್ (ಸದ್ದಿಲ್ಲದ ಸಾಧಕರಿಗೊಂದು ನಮನ) ಕಾರ್ಯಕ್ರಮ ಜರುಗಿತು.

ಬಳ್ಳಾರಿ / ಕಂಪ್ಲಿ : ಶಾಲೆಗಳಲ್ಲಿ ಸಾಮಾನ್ಯವಾಗಿ ಆಟ-ಪಾಠದ ಜೊತೆಗೆ ಕೆಲವು ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದು ಸಾಮಾನ್ಯ. ಆದರೆ, ಮಕ್ಕಳನ್ನು ಗದ್ದೆಗೆ ಇಳಿಸಿ ಭತ್ತ ನಾಟಿ ಮಾಡಿಸುವ ಮೂಲಕ ಕೃಷಿಯ ಮಹತ್ವ ತಿಳಿಸುವ

ಕಲ್ಬುರ್ಗಿ : ಸರ್ಕಾರದ ಆದೇಶದಂತೆ ಗು. ವಿ.ಸ. ಕಂ. ನಿ. ವ್ಯವಸ್ಥಾಪಕ ನಿರ್ದೇಶಕರು ಜೆಸ್ಕಾಂ ಕಲ್ಬುರ್ಗಿ ಜೆಸ್ಕಾಂ ವ್ಯಾಪ್ತಿಯಲ್ಲಿರುವ ಎಲ್ಲಾ ತೋಟದ ಮನೆಗಳಿಗೆ ಹಾಗೂ ಜಮೀನುಗಳಲ್ಲಿ ನಿರ್ಮಿಸಿರುವ ಮನೆಗಳಿಗೆ ರಾತ್ರಿ ವೇಳೆ ಸಿಂಗಲ್ ಫೇಸ್

ಬಳ್ಳಾರಿ/ ಕಂಪ್ಲಿ : ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ಪತ್ರಿಕಾ ವಿತರಕರು ಹಾಗೂ ಪ್ರತಿನಿಧಿಗಳು ಮಂಗಳವಾರ ಪತ್ರಿಕಾ ದಿನಾಚರಣೆ ಆಚರಿಸಿದರು.ಬಳಿಕ ಪತ್ರಿಕಾ ವಿತರಕರಿಗೆ ದ್ವಿಚಕ್ರ ವಾಹನ ಅಗತ್ಯ ಸುರಕ್ಷಾ ಸಾಧನಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಪುರಸಭೆ

ಮಾತಿನಮನೆಯಲ್ಲಿ ಇತ್ತೀಚೆಗೆ ನಮ್ಮನ್ನಗಲಿದ ಕವಿ ಶ್ರೀ ಹೆಚ್ ಎಸ್ ವೆಂಕಟೇಶ ಮೂರ್ತಿಯವರ ಸ್ಮರಣೆಯಲ್ಲಿ “ಇಷ್ಟುಕಾಲ ಒಟ್ಟಿಗಿದ್ದು” ಭಾವನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹೆಚ್.ಎಸ್.ವಿ ಯವರ ರಚನೆಯ ಗೀತೆಗಳನ್ನು ದೀಪಾ ರಾಘವೇಂದ್ರ, ಕಾವ್ಯಶ್ರೀ ಭಾವೆ ಹಾಗೂ ಶ್ರೀನಿಧಿಯವರು

ಶಿರಸಿ: ಆಯುರ್ವೇದ ಚಿಕಿತ್ಸಾ ವ್ಯವಸ್ಥೆಯು ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ರೋಗಗಳ ತಡೆಗಟ್ಟುವಿಕೆಯನ್ನು ಉತ್ತೇಜಿಸುತ್ತದೆ. ಆಯುರ್ವೇದ ಚಿಕಿತ್ಸೆಯು ಐದು ಅಂಶಗಳು ಅಥವಾ ದೋಷಗಳನ್ನು ಸಮತೋಲನಗೊಳಿಸುವುದರ ಮೇಲೆ ಕೇಂದ್ರೀಕರಿಸುತ್ತದೆ ಎಂದು

ಬೀದರ್/ ಚಿಟಗುಪ್ಪ : ಸರ್ಕಾರದ ಮೇಲೆ ಒತ್ತಡ ಹೇರಿ, ಆಡಳಿತ ಸೌಧ ಭೂಮಿ ಪೂಜೆ ಮಾಡಲಾಗಿದೆ ಎಂದು ಕ್ಷೇತ್ರದ ಶಾಸಕ ಡಾ. ಸಿದ್ದು ಪಾಟೀಲ ರವರು ಹೇಳಿದರು. ನಗರದಲ್ಲಿ ಕಂದಾಯ ಇಲಾಖೆ ಮತ್ತು ಕಲ್ಯಾಣ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕ ಪಂಚಾಯತ ಸಭಾಂಗಣದಲ್ಲಿ ನಿನ್ನೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಿದ್ದ ಸಂದರ್ಭದಲ್ಲಿ ನರೇಗಾ ಯೋಜನೆಯಲ್ಲಿ ಹೆಚ್ಚಿನ ಮಾನವ ದಿನಗಳನ್ನು ಸೃಜನೆ ಮಾಡುವಂತೆ ಜಿ.

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಎಸ್ಐಟಿಗೆ ಸೂಚನೆ ನೀಡಿದೆ. ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಸೀಮಿತವಾಗಿ
Website Design and Development By ❤ Serverhug Web Solutions