
ಕಂಪ್ಲಿಯಲ್ಲಿ ವಿಜೃಂಭಣೆಯಿಂದ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
ಬಳ್ಳಾರಿ / ಕಂಪ್ಲಿ : ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಅಂಬೇಡ್ಕರ್ ಸಂಘ ಮತ್ತು ಮಾದಿಗ ಸಮಾಜದ ಸಹಯೋಗದೊಂದಿಗೆ ಪಟ್ಟಣದಲ್ಲಿ ವಿಜೃಂಭಣೆಯಿಂದ ಬೃಹತ್ ಸಾಂಸ್ಕೃತಿಕ ಮೆರವಣಿಗೆ ಬುಧವಾರ ಜರುಗಿತು.ಇಲ್ಲಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಅಂಬೇಡ್ಕರ್ ಸಂಘ ಮತ್ತು ಮಾದಿಗ ಸಮಾಜದ ಸಹಯೋಗದೊಂದಿಗೆ ಪಟ್ಟಣದಲ್ಲಿ ವಿಜೃಂಭಣೆಯಿಂದ ಬೃಹತ್ ಸಾಂಸ್ಕೃತಿಕ ಮೆರವಣಿಗೆ ಬುಧವಾರ ಜರುಗಿತು.ಇಲ್ಲಿನ

ಬೆಳಗಾವಿ/ ರಾಮದುರ್ಗ : ಪಟ್ಟಣದಲ್ಲಿ ಮಂಗಳವಾರ ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆ 2025 ನ್ನು ವಿರೋಧಿಸಿ ರಾಮದುರ್ಗ ತಾಲೂಕ ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ವಕ್ಫ ತಿದ್ದುಪಡಿ ಕಾಯ್ದೆ

ಮೈಸೂರು: ಮಂಗಳೂರಿನಲ್ಲಿ ನಡೆದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ರಚನೆ ಮಾಡಿದ ಮಾದರಿಯಲ್ಲೇ ಮೈಸೂರಿನಲ್ಲೂ ವಿಶೇಷ ಪೋಲಿಸ್ ತಂಡ ರಚನೆ ಮಾಡುವಂತೆ ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಗೃಹಸಚಿವರನ್ನು ಆಗ್ರಹಿಸಿದ್ದಾರೆ.

ಕಲಬುರಗಿ: “ಆಪರೇಷನ್ ಸಿಂಧೂರ್ ಕೇವಲ ಭಯೋತ್ಪಾದಕ ವಿರುದ್ಧ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ” ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಬಣ್ಣಿಸಿದ್ದಾರೆ.ಪಹಲ್ಗಾಮ್ ಭಯೋತ್ಪಾದಕ

ಬೀದರ್/ ಬಸವಕಲ್ಯಾಣ : ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮ ಪಂಚಾಯತಿ ಕಾರ್ಯಾಲಯದ ಮುಂದೆ ನಿಂತಿರುವ ಸ್ವಚ್ಛ ವಾಹಿನಿಯಲ್ಲಿ ಮಕ್ಕಳು ಒಳಗಡೆ ಅಡಗಿ ಕುಳಿತುಕೊಳ್ಳುವುದರ ಮೂಲಕ ಇದು ನಮ್ಮ ಆಟಿಕೆ ವಾಹಿನಿಯಾಗಿದೆ ಎಂದು

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಾಹಿತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವ ಮೂಲಕ ಪ್ರಶಂಸೆಗೆ ಪಾತರಾಗಿದ್ದಾರೆ. ಶಾಲೆಯ 40 ವಿದ್ಯಾರ್ಥಿಗಳು ಪರೀಕ್ಷೆಗೆ

ಕಲಬುರಗಿ: ಹಿಂದೂ ಜಾಗೃತಿ ಸೇನೆ ಹಾಗೂ ರಾಮ್ ಸೇನೆ ಕರ್ನಾಟಕ ಕಲಬುರಗಿ ವತಿಯಿಂದ ಪಟಾಕಿ ಸಿಡಿಸಿ ಹಿಂದೂ ಮಹಿಳೆಯರಿಗೆ ಸಿಂಧೂರ ಹಚ್ಚುವ ಮೂಲಕ ವಿಜಯೋತ್ಸವ ಆಚರಣೆ. ಆಪರೇಶನ್ ಸಿಂಧೂರ ಮೂಲಕ 9 ಉಗ್ರರ ತಾಣ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಸುಕ್ಷೇತ್ರ ರಟಕಲ ಗ್ರಾಮದಲ್ಲಿ ದಿ. 06.05.2025 ರಟಕಲ್ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಹಿರೇಮಠದಲ್ಲಿ ಶತಮಾನೋತ್ಸವದ ನಿಮಿತ್ಯವಾಗಿ ಶ್ರೀ ಮಹಾ ದಾಸೋಹಿ ಶರಣಬಸವೇಶ್ವರ ಪುರಾಣ ಕಾರ್ಯಕ್ರಮವನ್ನು ಟೆಂಗಿನ ಮಠದ ಮನೆತನದವರ

ಕೊಪ್ಪಳ : ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಅರ್ಥಶಾಸ್ತ್ರ ವಿಭಾಗ ಆಂತರಿಕ ಗುಣಮಟ್ಟ ಬರವಸಾಕೋಶದ ಸಹಯೋಗದೊಂದಿಗೆ ಕಾಲೇಜಿನಲ್ಲಿ ಸೂಕ್ಷ್ಮ ಹಣಕಾಸು ಮತ್ತು ಮಹಿಳಾ ಸಬಲೀಕರಣ ವಿಷಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಿತ್ತು.ಮುಖ್ಯ

ಯಾದಗಿರಿ/ ಗುರುಮಠಕಲ್: ಯಾದಗಿರಿ ಜಿಲ್ಲೆಯಲ್ಲಿ ಒಳ ಮೀಸಲಾತಿ ಸರ್ವೆ 2025ರ ಮೇ 5 ರಿಂದ 17ರ ವರೆಗೆ ನಡೆಯುತ್ತಿದೆ, ಒಟ್ಟು 6 ತಾಲ್ಲೂಕುಗಳು 4 ವಿಧಾನಸಭಾ ಕ್ಷೇತ್ರಗಳಿದ್ದು ,ಜಿಲ್ಲಾ ಮಟ್ಟದಲ್ಲಿ ಮತ್ತು ತಾಲ್ಲೂಕ ಮಟ್ಟದಲ್ಲಿ
Website Design and Development By ❤ Serverhug Web Solutions