
ಅಥಣಿಯಲ್ಲಿ ರಾಜ್ಯಮಟ್ಟದ 8 ನೆಯ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭ
ಬೆಳಗಾವಿ/ ಅಥಣಿ ನಗರದಲ್ಲಿ ಆದಿ ಬಣಜಿಗ ಯುವ ವೇದಿಕೆ ಅಥಣಿ ಇವರು ಏರ್ಪಡಿಸಿದ 2024 ಮತ್ತು 2025 ನೇ ಸಾಲಿನ ರಾಜ್ಯಮಟ್ಟದ 8 ನೆಯ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಿತು. ಎಸ್.ಎಸ್.ಎಲ್.ಸಿ ಮತ್ತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ/ ಅಥಣಿ ನಗರದಲ್ಲಿ ಆದಿ ಬಣಜಿಗ ಯುವ ವೇದಿಕೆ ಅಥಣಿ ಇವರು ಏರ್ಪಡಿಸಿದ 2024 ಮತ್ತು 2025 ನೇ ಸಾಲಿನ ರಾಜ್ಯಮಟ್ಟದ 8 ನೆಯ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಿತು. ಎಸ್.ಎಸ್.ಎಲ್.ಸಿ ಮತ್ತು

ಬಳ್ಳಾರಿ/ ಕಂಪ್ಲಿ : ಶಾಸಕರ ಗೃಹ ಕಛೇರಿ ಬಳಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು. ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿರುವ ಶಾಸಕರ ಗೃಹ ಕಛೇರಿ ಮುಂಭಾಗದಲ್ಲಿರುವ ವಿದ್ಯುತ್ ಕಂಬಕ್ಕೆ ಕಿಯಾ ಕಾರೊಂದು ಢಿಕ್ಕಿ

ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕನರಸಾಪುರ ಗ್ರಾಮದಲ್ಲಿ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರರಾಷ್ಟ್ರೀಯಯೋಗ ದಿವಸ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿಆರ್.ಆರ್.ನಾಗನೂರ, ಮುಖ್ಯ ಗುರುಮಾತೆಯರು,ಶರಣಪ್ಪಗೌಡ.ಟಿ.ಪಾಟೀಲ, ಎಸ್.ಡಿ.ಎಮ್.ಸಿ.ಅಧ್ಯಕ್ಷರು ಶ್ರೀಮತಿ ಸವಿತಾ.ಎಸ್.ಅಡಪಟ್ಟಿ, ಎಸ್ ಡಿ ಎಮ್ ಸಿ ಉಪಾಧ್ಯಕ್ಷರು ಶ್ರೀ.ಎಮ್.ಟಿ.ತಳವಾರ,ಶ್ರೀಮತಿಆರತಿ ಕಡರಕೊಪ್ಪ,

ಚಾಮರಾಜನಗರ/ಹನೂರು: ನಿರುದ್ಯೋಗ ಸಮಸ್ಯೆ ಪರಿಹರಿಸಲು ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಮಕ್ಕಳು ಇದನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಹನೂರು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ

ಕೊಪ್ಪಳ/ ಯಲಬುರ್ಗಾ: ೧೧ ನೆಯ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಘೋಷವಾಕ್ಯದೊಂದಿಗೆ ಯೋಗ ದಿನಾಚರಣೆ ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದಲ್ಲಿ ಜರುಗಿತು.ಕಪ್ಪತ್ತಗುಡ್ಡದ ಓಂಕಾರೇಶ್ವರಿ ಮಾತಾಜಿ, ಬ್ರಹ್ಮಕುಮಾರಿ

ಬಳ್ಳಾರಿ/ ಕಂಪ್ಲಿ : ನಗರದ 5ನೇ ವಾರ್ಡ್ ಇಂದಿರಾ ನಗರ ಎಸ್.ಡಿ.ಪಿ.ಐ ಕಂಪ್ಲಿ ವಿಧಾನಸಭಾ ಕ್ಷೇತ್ರ ವತಿಯಿಂದ 17 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಮುಸ್ಲಿಂ ಧರ್ಮ ಗುರುಗಳಾದ ಸೈಯದ್

ಬಳ್ಳಾರಿ / ಕಂಪ್ಲಿ : ಯೋಗಾಸನ ನಮ್ಮ ದೈಹಿಕ ಆರೋಗ್ಯ ಕಾಪಾಡಿ, ದೇಹವನ್ನು ರೋಗ ಮುಕ್ತವಾಗಿಸುತ್ತದೆ. ಪ್ರಾಣಾಯಾಮ ನಮ್ಮ ಶ್ವಾಸಕೋಶ ಹಾಗೂ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಧ್ಯಾನ ನಮ್ಮ ಮೆದುಳಿಗೆ ವಿಶ್ರಾಂತಿ ಮತ್ತು ಶಕ್ತಿಯನ್ನು

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಕೂಡಲ ಸಂಗಮ, ಬಿಸಲದಿನ್ನಿ, ಅಡವಿಹಾಳ, ಕಮದತ್ತ ಗ್ರಾಮದ ಐವತ್ತಕ್ಕೂ ಹೆಚ್ಚು ಯುವಕರು ಜಿಲ್ಲಾಧ್ಯಕ್ಷರಾದ ಬಸವರಾಜ ಧರ್ಮಂತಿ ಹಾಗೂ ರಾಜ್ಯ ವಕ್ತಾರರಾದ ಬಿ. ಎಂ. ಪಾಟೀಲ ರವರ ನೇತೃತ್ವದಲ್ಲಿ ಇಂದು

ಕಲಬುರಗಿ/ಚಿತ್ತಾಪುರ : ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿರುವ ಯಾವುದೇ ಪ್ರಕರಣಗಳಲ್ಲಿ ಇಲ್ಲದ ಮತ್ತು ವಾರಸುದಾರರು ಇಲ್ಲದ ವಿವಿಧ ಕಂಪನಿಯ 19 ದ್ವಿಚಕ್ರ ವಾಹನಗಳ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತದೆ ಎಂದು ಪಿಎಸ್ಐ ಶ್ರೀಶೈಲ್

ಬೆಳಗಾವಿ/ ಅಥಣಿ: ಸನ್ 2024-25ನೇ ಸಾಲಿನ ಪರಿಶಿಷ್ಟ ಪಂಗಡದ ವಿವಿಧ ಅಭಿವೃದ್ಧಿ ಯೋಜನೆಯಡಿಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಂಕಚ್ಚಿ ಗ್ರಾಮದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಅಂದಾಜು 200 ಲಕ್ಷ,ರೂ,ಗಳಲ್ಲಿ
Website Design and Development By ❤ Serverhug Web Solutions