
ಜಾಗತಿಕ ಪ್ರಪಂಚಕ್ಕೆ ಬಸವಣ್ಣನವರ ಕೊಡುಗೆ ಅಪಾರ.
ಬೀದರ್/ ಚಿಟಗುಪ್ಪಾ: ಜಾಗತಿಕ ಪ್ರಪಂಚಕ್ಕೆ ಬಸವಣ್ಣನವರ ಕೊಡುಗೆ ಅಪಾರ ಎಂದು ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ನುಡಿದರು. ತಾಲೂಕಿನ ಕಂದಗೋಳ ಗ್ರಾಮದಲ್ಲಿ ವಿಶ್ವ ಗುರು ಬಸವಣ್ಣನವರ ಅಶ್ವಾರೂಢ ಮೂರ್ತಿ ಅನಾವರಣ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್/ ಚಿಟಗುಪ್ಪಾ: ಜಾಗತಿಕ ಪ್ರಪಂಚಕ್ಕೆ ಬಸವಣ್ಣನವರ ಕೊಡುಗೆ ಅಪಾರ ಎಂದು ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ನುಡಿದರು. ತಾಲೂಕಿನ ಕಂದಗೋಳ ಗ್ರಾಮದಲ್ಲಿ ವಿಶ್ವ ಗುರು ಬಸವಣ್ಣನವರ ಅಶ್ವಾರೂಢ ಮೂರ್ತಿ ಅನಾವರಣ

ಶಿವಮೊಗ್ಗ : ಶಂಕರಾಚಾರ್ಯರು ಸದಾ ಪ್ರಾತ ಸ್ಮರಣೀಯರು. ದೇಶದ ಉದ್ದಗಲಕ್ಕೂ ಸಂಚರಿಸಿ ತತ್ವಗಳನ್ನು, ಸಂಸ್ಕೃತಿಯನ್ನು ಪಸರಿಸಿ ನಮ್ಮ ಪರಂಪರೆಯ ನೆಲೆಗಟ್ಟನ್ನು ಭದ್ರಪಡಿಸಿದ್ದಾರೆ ಎಂದು ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,

ಜಿಲ್ಲಾಧಿಕಾರಿ ಕಚೇರಿ ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು ಮಧ್ಯಾಹ್ನ 3 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿ ಸ್ಫೋಟವಾಗಲಿದೆ ಎಂದು ಅಪರಿಚಿತನಿಂದ ಬಂದ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಇ-ಮೇಲ್ ಸಂದೇಶ ಬಂದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ,

ಬೆಳಗಾವಿ/ ಬೈಲಹೊಂಗಲ: ಪಂಜಾಬ್ ನಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೈಲಹೊಂಗಲದ ತಿರಂಗಾ ಕರಾಟೆ ಅಕಾಡೆಮಿ ಕರಾಟೆ ಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಭರ್ಜರಿ ಪದಕ ಬೇಟೆಯಾಡಿಯಾಡಿದ್ದು ಬೈಲಹೊಂಗಲ ಪಟ್ಟಣದ ಪ್ರಭು ನಗರದ

33ನೇ ಸ್ಥಾನಕ್ಕೆ ತೃಪ್ತಿಗೊಂಡ ಯಾದಗಿರಿ ಜಿಲ್ಲೆ ಫಲಿತಾಂಶ ಯಾದಗಿರಿ: ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ, KSEAB 2025ರ ಕರ್ನಾಟಕ SSLC ಫಲಿತಾಂಶ ಅನ್ನು ಬಿಡುಗಡೆ ಮಾಡಿದ್ದು, ಪ್ರತಿ ಬಾರಿಯಂತೆ ಈ ಬಾರಿ

ವಿಜಯನಗರ ಜಿಲ್ಲೆ ಕೊಟ್ಟೂರು;ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ (ರಿ.), ದೊಡ್ಡಬಳ್ಳಾಪುರ, ಬೆಂಗಳೂರು ಬಾಗಲಕೋಟೆ ಜಿಲ್ಲೆ ಶಾಖೆ ಇವರ ಸಹಯೋಗದಲ್ಲಿ ಕಾಯಕ ದಿನಾಚರಣೆಯ ಅಂಗವಾಗಿ ಇಂದು ಸಂಸ್ಥೆಯ ಶ್ರೀ ಹೆಚ್. ಎನ್. ವೀರಭದ್ರಪ್ಪ ಇವರನ್ನು

ಬೆಂಗಳೂರು : 2024-25ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗುತ್ತಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸುತ್ತಿದ್ದಾರೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು

ತಿಮ್ಮಾಪುರ : ಬಾಗಲಕೋಟ ಜಿಲ್ಲೆಯ ಹುನುಗುಂದ ತಾಲೂಕಿನ ಕೂಡಲ ಸಂಗಮ ಅನುಭವ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತ ಶಾಖೆ, ಜಿಲ್ಲಾ ಆಡಳಿತ ಬಾಗಲಕೋಟೆ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಬುಧವಾರ ನಡೆದ ‘ವಿಶ್ವ ಗುರು

ಬಳ್ಳಾರಿ / ಕಂಪ್ಲಿ : 2ನೇ ಮೇ 2025 ಶುಕ್ರವಾರ ಸಂಜೆ 5:30 ರಿಂದ ಸಣಾಪುರ ರಸ್ತೆಯಲ್ಲಿರುವ ಸರಕಾರಿ ಆಸ್ಪತ್ರೆ ಎದುರುಗಡೆ ಇರುವ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪತಂಜಲಿ ಯೋಗ ಸಮಿತಿ ಕಂಪ್ಲಿ

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಕಿರಸೂರ ಗ್ರಾಮದ ಲಿಂ. ಶ್ರೀ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಾರಾಧನೆಯ ನಿಮಿತ್ಯ ನಡೆದ ಜಾತ್ರಾ ಮಹಾರಥೋತ್ಸವವು ಕಿರಸೂರನಲ್ಲಿ ಅದ್ದೂರಿಯಾಗಿ ಜರುಗಿತು.ಮುಂಜಾನೆ ೬ ಗಂಟೆಗೆ ಗೌರಿಶಂಕರ ಕೃರ್ತೃ ಗದ್ದಿಗೆಗೆ ಮಹಾರುದ್ರಾಭಿಷೇಕ,
Website Design and Development By ❤ Serverhug Web Solutions