
ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಸಂಭ್ರಮದ ಬಸವ ಜಯಂತಿ ಆಚರಣೆ
ಬಳ್ಳಾರಿ / ಕಂಪ್ಲಿ : ಸಂಗಾತ್ರಯ ಸಂಸ್ಕೃತ ಪಾಠಶಾಲೆಯಿಂದ ಶಾರದಾ ಶಾಲೆಯವರೆಗೆ ಶ್ರೀ ಬಸವೇಶ್ವರವರ ಮೂರ್ತಿಯ ಮೆರವಣಿಗೆ ಭಕ್ತಿ ಭಾವದಿಂದ ಜರಗಿತು. ನಂತರ ಶಾರದಾ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ಮಹಾತ್ಮ ಬಸವೇಶ್ವರರ 892
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಸಂಗಾತ್ರಯ ಸಂಸ್ಕೃತ ಪಾಠಶಾಲೆಯಿಂದ ಶಾರದಾ ಶಾಲೆಯವರೆಗೆ ಶ್ರೀ ಬಸವೇಶ್ವರವರ ಮೂರ್ತಿಯ ಮೆರವಣಿಗೆ ಭಕ್ತಿ ಭಾವದಿಂದ ಜರಗಿತು. ನಂತರ ಶಾರದಾ ಶಾಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು. ಮಹಾತ್ಮ ಬಸವೇಶ್ವರರ 892

ನವದೆಹಲಿ: ಬಹುದೊಡ್ಡ ರಾಜಕೀಯ ಪರಿಣಾಮ ಉಂಟು ಮಾಡುವ ತೀರ್ಮಾನ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮುಂದಿನ ದಶಕದ ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ತೀರ್ಮಾನಿಸಿದೆ. ಸ್ವಾತಂತ್ರ್ಯದ ನಂತರ, ದೇಶದಾದ್ಯಂತ ಜಾತಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಗ್ರಾಮದ ಆರಾಧ್ಯದೇವರಾದ ಶ್ರೀ ತುರಮುಂದಿ ಬಸವೇಶ್ವರರ ಎಂಟನೇ ವರ್ಷದ ಮಹಾರಥೋತ್ಸವವು ಇಂದು ಸಂಜೆ ಅತ್ಯಂತ ವಿಜೃಂಭಣೆಯಿಂದ ಜರುಗಿತು.ಮಹಾರಥೋತ್ಸವದ ಅಂಗವಾಗಿ ಚಿಕ್ಕೇಬಕೊಪ್ಪ ಶಿವಶಾಂತವೀರ ಶರಣರ

ಶಿರಸಿ: ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಯೋಗಮಂದಿರ, ಶಿರಸಿಯಲ್ಲಿದಿನಾಂಕ:- 01/05/2025, ಗುರುವಾರ, ವೈಶಾಖ ಶುದ್ಧ ಚತುರ್ಥಿ ಶ್ರೀ ಸ್ವರ್ಣವಲ್ಲಿ ಮಠದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಶ್ರೀ

ಹೊಸದಿಲ್ಲಿ : ಮುಸ್ಲಿಂ ವೈಯಕ್ತಿಕ ತಿದ್ದುಪಡಿ ಕಾನೂನು ವಿರೋಧಿಸಿವ ತಿದ್ದುಪಡಿ ಕಾಯ್ದೆ 2025ರ ವಿರುದ್ಧ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು (AIMPLB) ಮಂಡಳಿ ಕರೆ ನೀಡಿರುವಂತೆ ಏಪ್ರಿಲ್ 30ರಂದು

ಬಳ್ಳಾರಿ/ ಕಂಪ್ಲಿ : ಶ್ರಮಿಕ ವರ್ಗವೇ ಪ್ರಸ್ತುತ ದೇಶದ ಸಂಪತ್ತು. ರಕ್ತದ ಜತೆ ಶ್ರಮ ಬೆರೆಸಿ ದೊಡ್ಡ ಕಟ್ಟಡ, ಅಣೆಕಟ್ಟು, ಕೆರೆಗಳನ್ನು ಕಟ್ಟಿದ್ದಾರೆ. ಶ್ರಮಿಕರಿಗೆ ಸರ್ಕಾರದಿಂದ ನ್ಯಾಯಯುತವಾಗಿ ದೊರೆಯಬೇಕಾದ ಸೌಲಭ್ಯ ಒದಗಿಸಬೇಕು ಎಂದು ಕರ್ನಾಟಕ

ಶಿವಮೊಗ್ಗ : ಕೆಲವು ರಾಜಕಾರಣಿಗಳು ದೇಶ ಮೊದಲು ಎಂಬುದನ್ನು ಮರೆತು ಎಲ್ಲಾ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವುದು ಇದೀಗ ಕಂಡು ಬರುತ್ತಿದೆ, ಇಂತಹವರಿಂದ ನಾವು ಏನನ್ನು ನಿರೀಕ್ಷಿಸಬಹುದು? ಎಂಬುದನ್ನು ಈ ದೇಶದ ಜನ ಅರ್ಥ ಮಾಡಿಕೊಳ್ಳಬೇಕಿದೆ

ಕಲಬುರಗಿ: ವಿಶ್ವಗುರು ಬಸವಣ್ಣನವರ ಪ್ರಯತ್ನದಿಂದ ವೈಚಾರಿಕ ಕ್ರಾಂತಿ ಜರುಗಿದ್ದರಿಂದ ಲಿಂಗಭೇದ ತಾರತಮ್ಯ, ಅನಿಷ್ಠ ಪದ್ಧತಿಗಳು ನಿರ್ಮೂಲನೆ ಆಗಿವೆ,ಕಾಯಕ ಭಕ್ತಿ ದಾಸೋಹ ಮಾರ್ಗದಿಂದ ಮನುಷ್ಯನು ಪ್ರಗತಿ ಸಾಧಿಸಲು ಸಾಧ್ಯ ಎಂದು ಸಾಹಿತಿ,ಶರಣ ಚಿಂತಕರಾದ ಡಾ.ಚಿ.ಸಿ.ನಿಂಗಣ್ಣ ಹೇಳಿದರು.ನಗರದ

ಬೆಂಗಳೂರು: ಕಾರ್ಮಿಕರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಶ್ರೀ

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ: ತಾಲೂಕಿನ ಕೋಗಳಿ ತಾಂಡದ ಜೆಸ್ಕಾಂ ವತಿಯಿಂದ ಕಛೇರಿಯಲ್ಲಿ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು , ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆ ಗ್ರಾಮ ಘಟಕದ ಅಧ್ಯಕ್ಷ ಪ್ರಕಾಶ್ ಆರ್ ರವರು ಮಾತನಾಡಿ
Website Design and Development By ❤ Serverhug Web Solutions