
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಅಮಾಯಕ ಹಿಂದೂಗಳಿಗೆ ಕಿರುಕಳ ಪ್ರಕರಣ
ರಾಜ್ಯ ಪೊಲೀಸ್ ದೂರು ಪ್ರಾಧಿಕಾರದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ನೊಟೀಸ್ ಜಾರಿ ! ಬೆಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್ ರೆಹಮಾನ್ ಇವರ ಹತ್ಯೆಯ ನಂತರ, ತನಿಖೆಯ ನೆಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಜ್ಯ ಪೊಲೀಸ್ ದೂರು ಪ್ರಾಧಿಕಾರದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೆ ನೊಟೀಸ್ ಜಾರಿ ! ಬೆಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್ ರೆಹಮಾನ್ ಇವರ ಹತ್ಯೆಯ ನಂತರ, ತನಿಖೆಯ ನೆಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ

ಕಲಬುರಗಿ/ ಚಿತ್ತಾಪುರ: ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಿವೃತ್ತ ನೌಕರರ ಸಂಘದ ತಾಲೂಕು ಅಧ್ಯಕ್ಷ ರೇವಣಸಿದ್ದಪ್ಪ ರೋಣದ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಲ ಮಹತ್ವದ ವಿಷಯಗಳ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.ಜೂ.

ಬೆಂಗಳೂರು : ಬೆಳ್ಳಂಬೆಳಗ್ಗೆ ಕರಾವಳಿ ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದೆ. ಈಗಗಾಲೇ ಮಂಗಳೂರು ನಗರದ ಹಲವು ಪ್ರದೇಶ ಪ್ರವಾಹಕ್ಕೆ ತುತ್ತಾಗಿದೆ. ಗುಡ್ಡ ಪ್ರದೇಶಗಳು ಕುಸಿತದ ಭೀತಿಯಲ್ಲಿವೆ. ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇಂದು ರೆಡ್

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಮೊದಲು ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರವರೆಗೆ

ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಆರ್ ಸಿ ಬಿ ತಂಡ ವಿಜಯೋತ್ಸವ ಆಚರಿಸುವ ವೇಳೆಯ ನೂಕುನುಗ್ಗಲಿನಲ್ಲಿ 11 ಜನ ಸಾವನ್ನಪ್ಪಿ 56 ಜನ ಗಾಯಗೊಂಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಗೃಹ ಮಂತ್ರಿ ಪರಮೇಶ್ವರ್ ನೈತಿಕ ಹೊಣೆ

ಗ್ರಾಮದ ಪಕ್ಕದಲ್ಲೇ ನದಿ ಇದ್ದರೂಶುದ್ಧ ಕುಡಿಯುವ ನೀರಿಲ್ಲದೆ ಪರದಾಡುತ್ತಿರುವ ಸವದಿ ಜನತೆ..!!! ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗಾಗಿ ಹಾಹಾಕಾರ ಎದ್ದಿದ್ದು ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಊರಿನ ಪಕ್ಕದಲ್ಲಿ

ಬೆಂಗಳೂರು : ಐಎಎಸ್ (IAS) ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. 16 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ಜಾನಕಿ ಕೆ. ಎಂ.

ಬಳ್ಳಾರಿ / ಕಂಪ್ಲಿ : ಶಿಥಿಲಗೊಂಡ ಕಂಪ್ಲಿ-ಗಂಗಾವತಿ, ತುಂಗಭದ್ರ ನದಿ ಸೇತುವೆ ಹೊಸದಾಗಿ ನಿರ್ಮಿಸುವಂತೆ ಆಗ್ರಹಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಂಪ್ಲಿ ತಾಲೂಕು ಘಟಕದಿಂದ ಪಟ್ಟಣದ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಗೆ ಭೇಟಿ ನೀಡಿದ

ಕೊಪ್ಪಳ / ಗಂಗಾವತಿ : ಸೂಲಗಿತ್ತಿ ನರಸಮ್ಮ ಅವರು ಕುಗ್ರಾಮದಲ್ಲಿ ಹುಟ್ಟಿ ತನ್ನ ಕಾಯಕದ ಮೂಲಕವೇ ದೆಹಲಿವರೆಗೂ ಹೆಸರು ಮಾಡಿದ್ದಾರೆ ಎಂದು ಗೃಹ ರಕ್ಷಕದಳದ ಘಟಕಾಧಿಕಾರಿ ತಿಮ್ಮಣ್ಣ ನಾಯಕ ಹೇಳಿದರು.ಇಲ್ಲಿನ ಗಂಗಾವತಿ ನಗರದಲ್ಲಿರುವ ಗೃಹ

ಬಳ್ಳಾರಿ / ಕಂಪ್ಲಿ : ತಾಲೂಕಿನ ರಾಮಸಾಗರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಮಾಜ ಸೇವಕ ಹೈದ್ರಾಬಾದಿನ ವೆಂಕಟೇಶ ಇವರು ಬಡಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ವಿದ್ಯಾರ್ಥಿಗಳಿಗೆ ಇಂದು ಉಚಿತ ನೋಟ್ ಬುಕ್ ವಿತರಿಸಿದರು.ನಂತರ ಮುಖ್ಯಶಿಕ್ಷಕಿ ಜೆ.ಅರುಣಾ
Website Design and Development By ❤ Serverhug Web Solutions