
ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ವಿವಾಹ ಮಹೋತ್ಸವ
ಬಳ್ಳಾರಿ/ ಕಂಪ್ಲಿ :ಸೋಮಪ್ಪ ಕೆರೆ ದಡದಲ್ಲಿರುವ ಕೆರೆಕಟ್ಟೆ ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ವಿವಾಹ ಮಹೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿತು. ಸ್ಥಳೀಯ ಐತಿಹಾಸಿಕ ಸೋಮಪ್ಪ ಕೆರೆ ದಡದಲ್ಲಿರುವ ಶ್ರೀ ಕೆರೆಕಟ್ಟೆ ಸವದತ್ತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ/ ಕಂಪ್ಲಿ :ಸೋಮಪ್ಪ ಕೆರೆ ದಡದಲ್ಲಿರುವ ಕೆರೆಕಟ್ಟೆ ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ವಿವಾಹ ಮಹೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿತು. ಸ್ಥಳೀಯ ಐತಿಹಾಸಿಕ ಸೋಮಪ್ಪ ಕೆರೆ ದಡದಲ್ಲಿರುವ ಶ್ರೀ ಕೆರೆಕಟ್ಟೆ ಸವದತ್ತಿ

ಬಳ್ಳಾರಿ/ ಕಂಪ್ಲಿ : ತಾಲೂಕಿನ ಮಾವಿನಹಳ್ಳಿ ಗ್ರಾಮದ ರೈತರಾದ ಬಿ ಸಿದ್ದಪ್ಪ ಧರ್ಮಪ್ಪನವರು ಸಂಕ್ಲಾಪುರ ಗ್ರಾಮಕ್ಕೆ ಸೇರಿದ ಗುತ್ತಿಗೆ ಹೊಲದಲ್ಲಿ ಬಾಳೆತೋಟ ಮೊದಲು ಬೆಳೆ ಬಾಳೆ ಗೊನೆ ಕಟಾವಿಗೆ ಬಂದಿತ್ತು. ಆದರೆ ನಿನ್ನೆ ಸಂಜೆ

ಯಾದಗಿರಿ/ ಗುರುಮಠಕಲ್: ಪಟ್ಟಣದ ಕಾಕಲವಾರ ರಸ್ತೆಯ ಪಕ್ಕದ ಬದಿಯಲ್ಲಿರುವ ಗುಡ್ಡದ ದೇವರು/ ಗ್ರಾಮ ರಕ್ಷಕ ಎಂದು ಕರೆಯಲ್ಪಡುವ ಪುರಾತನ ವಿಗ್ರಹದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಹಿಂದೂ ಯುವ ಘರ್ಜನೆ ಸಮಿತಿ ಗುರುಮಠಕಲ್ ಯುವಕರ ಪಡೆ

ಯಾದಗಿರಿ/ ಗುರುಮಠಕಲ್: ಇಂದು ಬೆಳಿಗ್ಗೆಯಿಂದನೆ ಮಳೆರಾಯ ಗುಡುಗು ಸಹಿತ ಪಟ್ಟಣ ಹಾಗೂ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆರ್ಭಟಿಸುತ್ತಿದ್ದು, ಜನ ಜೀವನ ಸಂಪೂರ್ಣ ಸ್ಥಬ್ದವಾಗಿದೆ.ಪಟ್ಟಣದ ಬಹುತೇಕ ಅಂಗಡಿಗಳಿಗೆ ನೀರು ನುಗ್ಗಿ, ನೀರು ಹೊರಹಾಕಲು ಪರದಾಡುತ್ತಿರುವ ವರ್ತಕರು

ರಾಯಚೂರು : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರಿಂದ ಹಿಂದೂಗಳ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಬಿಸಿ ಬಿಸಿಎಂ ವೃತ್ತಿಪರ ವಸತಿ ನಿಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ನೇತಾಜಿನಗರ

ರಾಯಚೂರು: ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಅಗ್ನಿ ಆಂಜನೇಯ ದೇವಸ್ಥಾನ ಹಾಗೂ ಅಗ್ನಿ ಶಾಮಕ ದಳದ ಆವರಣದಲ್ಲಿ ವನಸಿರಿ ಫೌಂಡೇಷನ್ ವತಿಯಿಂದ ನ್ಯಾಷನಲ್ ಕಾಲೇಜು NSS ಘಟಕದ ಅಧಿಕಾರಿ ರವಿಕುಮಾರ ಸ್ವಾಮಿ ಅವರ ಹುಟ್ಟುಹಬ್ಬದ

ಬಾಗಲಕೋಟೆ :ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡ ಬಳ್ಳಾಪುರ – ಬೆಂಗಳೂರು ಗ್ರಾ. ಜಿಲ್ಲೆ ಸಂಸ್ಥೆ ನೀಡುವ ಈ ವರ್ಷದ ‘ಕಾಯಕ ಯೋಗಿ -2025’ ಪ್ರಶಸ್ತಿಗೆ ರಬಕವಿ ನಗರದ ಸಂತೋಷ ಆಲಗೂರು ಅವರು

ರಾಯಚೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರಿಂದ ಹಿಂದೂಗಳ ಮೇಲೆ ನಡೆಸಿರುವ ದಾಳಿಯನ್ನು ಖಂಡಿಸಿ ನಗರದ ಗಾಂಧಿ ಚೌಕ್ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿಗಾಂಧಿ ಚೌಕ್ ಹನುಮಾನ್ ದೇವಸ್ಥಾನದ ಅರ್ಚಕರಾದ ಪವನ್ ಆಚಾರಿ, ಭಜರಂಗಿ

ಬಳ್ಳಾರಿ / ಸಿರುಗುಪ್ಪ: ತಾಲ್ಲೂಕಿನ ನಾಗರಹಾಳು ಗ್ರಾಮದ ಶ್ರೀಬೃಹನ್ಮಠದಲ್ಲಿ ಶರಣ ದೊಡ್ಡಯ್ಯಶಾಸ್ತ್ರಿಗಳ, ಬಸವಮ್ಮ ಅವ್ವನವರ ಪುಣ್ಯಾರಾಧನೆ ಅಂಗವಾಗಿ ಶನಿವಾರ 16ಜೋಡಿ ಉಚಿತ ಸಾಮೂಹಿಕ ವಿವಾಹಗಳು ಜರುಗಿದವು.ಒಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದ ಬಸವಲಿಂಗಸ್ವಾಮೀಜಿ ಸಂದೇಶ ನೀಡಿ, ‘ಗ್ರಾಮೀಣ

ಬಾಗಲಕೋಟೆ : ಚಾಲುಕ್ಯರ ನಾಡು ಬಾದಾಮಿ ತಾಲ್ಲೂಕಿನ ನರಸಾಪುರ ಗ್ರಾಮದಲ್ಲಿ ಇಂದು ಪಹಲ್ಗಾಂವ್ ದಾಳಿಯಲ್ಲಿ ಹುತಾತ್ಮರಾದವರ ಕುಟುಂಬಸ್ಥರಿಗಾಗಿ ಕಪ್ಪು ಪಟ್ಟಿ ಧರಿಸಿ, ಆ ಕುಟುಂಬದವರಿಗೆ ದೇವರು ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥನೆ ಮಾಡಿದರು.ಈ
Website Design and Development By ❤ Serverhug Web Solutions