
ಉಚಿತ ಆರೋಗ್ಯ ತಪಾಸಣೆ ಶಿಬಿರ
ಬಳ್ಳಾರಿ / ಕಂಪ್ಲಿ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವ ಮೂಲಕ ಉಚಿತವಾಗಿ ಪ್ರಾಥಮಿಕ ಕೇಂದ್ರದಲ್ಲಿ ತಪಾಸಣೆ ಮಾಡಿಸಿ ಕೊಳ್ಳುವುದರ ಜೊತೆಗೆ ಅರೋಗ್ಯ ಕಾಪಾಡಲು ಮುಂದಾಗಬೇಕು ಎಂದು ಶಾಸಕ ಜೆ. ಎನ್.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವ ಮೂಲಕ ಉಚಿತವಾಗಿ ಪ್ರಾಥಮಿಕ ಕೇಂದ್ರದಲ್ಲಿ ತಪಾಸಣೆ ಮಾಡಿಸಿ ಕೊಳ್ಳುವುದರ ಜೊತೆಗೆ ಅರೋಗ್ಯ ಕಾಪಾಡಲು ಮುಂದಾಗಬೇಕು ಎಂದು ಶಾಸಕ ಜೆ. ಎನ್.

ಬಳ್ಳಾರಿ / ಕಂಪ್ಲಿ : ಎಸ್ ಸಿ, ಎಸ್ ಟಿ ಸಮಾಜದ ಶಾಸಕರನ್ನು ಕೇಂದ್ರ ಸರ್ಕಾರವು ಇಡಿ ಅಧಿಕಾರಿಗಳ ಮೂಲಕ ಟಾರ್ಗೇಟ್ ಮಾಡಿದೆ ಎಂದು ಬಳ್ಳಾರಿ ಜಿಲ್ಲಾ ಪರಿಶಿಷ್ಟ ಜಾತಿಯ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ

ಬಳ್ಳಾರಿ / ಕಂಪ್ಲಿ : ರಸ್ತೆ, ಕಟ್ಟಡ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯದೊಂದಿಗೆ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಮೊದಲ ಧ್ಯೇಯವಾಗಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ತಾಲೂಕಿನ ಹಂಪಾದೇವನಹಳ್ಳಿ ಗ್ರಾ. ಪಂ ವ್ಯಾಪ್ತಿಯ ಜವುಕು

ಬೆಂಗಳೂರು: ಯಾವುದೇ ಸಂಗತಿಯನ್ನು, ವ್ಯಕ್ತಿಯ ಸಾಧನೆಯನ್ನು, ವಸ್ತು ವಿಷಯವನ್ನು ಯಥಾವತ್ ನಿರೂಪಿಸುವುದೇ ಇತಿಹಾಸ.ಇತಿಹಾಸ ಸಂಶೋಧನೆ ಎಂದರೆ ಅದು ಒಂದು ಯಜ್ಞ, ತಪಸ್ಸು ಇದ್ದಂತೆ ಎಂದು ಇತಿಹಾಸ ತಜ್ಞ ಸಂಶೋಧಕ ಡಾ.ಲಕ್ಷ್ಮೀಶ ಹೆಗಡೆ ಸೋಂದಾ ಹೇಳಿದರು.ಅವರು

ಕಲಬುರಗಿಯ ಹೋರಾಟಗಾರ ಲಿಂಗರಾಜ ಸಿರಗಾಪೂರ ಅವರಿಗೆ ಫರಿದಾಬಾದನ ಮ್ಯಾಜಿಕ್ ಆಂಡ್ ಆರ್ಟ್ಸ್ ವಿಶ್ವವಿದ್ಯಾಲಯವು ಸಮಾಜ ಸೇವೆಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸುಮಾರು ಎರಡು ದಶಕಗಳಿಂದ ಹೋರಾಟ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ

ಬಾಗಲಕೋಟೆ : ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬಾಗಲಕೋಟ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಟ್ಟಣದಲ್ಲಿ ಇದೇ ಜೂನ್ 14 ರಂದು ಶನಿವಾರ ವಿಶ್ವ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ರಕ್ತದಾನವು ಅತ್ಯಂತ ಪವಿತ್ರ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಅಡಿಯಲ್ಲಿ ಪ್ರೀಮಿಯಂನ್ನು ಕರ್ನಾಟಕ ಗ್ರಾಮೀಣ ಬ್ಯಾಂಕ್ ಕೋಡ್ಲಿ ಸಖಿಯಾದ ಅನಿತಾ ವಿ.

ರುದ್ರಪ್ರಯಾಗ (ಉತ್ತರಾಖಂಡ): ಇಂದು (ಭಾನುವಾರ) ಮುಂಜಾನೆ ಉತ್ತರಾಖಂಡದ ಕೇದಾರನಾಥ ದೇವಾಲಯದ ಬಳಿ ಹೆಲಿಕಾಪ್ಟರ್ ಪತನಗೊಂಡು, ಅದರಲ್ಲಿದ್ದ ಏಳು ಮಂದಿ ಸಾವನ್ನಪ್ಪಿದ್ದಾರೆ. ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವರ್ ಪಿಟಿಐಗೆ ಈ

ವಿಜಯನಗರ / ಹೊಸಪೇಟೆ : ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ಗೇಟ್ ಹೊರತುಪಡಿಸಿ, ಉಳಿದ 32 ಕ್ರಸ್ಟ್ಗೇಟ್ಗಳನ್ನು ಬದಲಿಸುವ ಪ್ರಕ್ರಿಯೆ ಮುಂದಿನ ಬೇಸಿಗೆ ವೇಳೆ ಆರಂಭಿಸುವ ಸಾಧ್ಯತೆಯಿದ್ದು, ಈ ಕ್ರಸ್ಟ್ಗೇಟ್ಗಳನ್ನು ಜಲಾಶಯದ ಸಮೀಪದಲ್ಲಿಯೇ ನಿರ್ಮಿಸುವ ಚಿಂತನೆ

ಪರಿಸರ ನಮಗೆ ಬರಿ ಮರ, ಗಿಡಗಳ ತಾಣವಲ್ಲ. ವೃಕ್ಷವೆಂದರೆ ದೇವತೆ ಎನ್ನುವ ಆದರ್ಶ ನಮ್ಮದು – ಮ.ನಿ.ಪ್ರ ಡಾ. ಮಹಾಂತ ಸ್ವಾಮೀಜಿ ಶಿವಮೊಗ್ಗ/ ಸೊರಬ: ಪರಿಸರ ನಮಗೆ ಬರೀ ಗಿಡಮರಗಳ ತಾಣವಲ್ಲ, ವೃಕ್ಷವೆಂದರೆ ದೇವತೆ
Website Design and Development By ❤ Serverhug Web Solutions