
ಸಂಗೀತ ಭಾರತ ಶಂಕರ ತತ್ವ 400ನೇ ಮಾಸಿಕ ಚಿಂತನ ಸಂಭ್ರಮ ಏಪ್ರಿಲ್ 27ರಂದು
ವಿಜಯನಗರ / ಹೊಸಪೇಟೆ : ನಗರದ ಚಿತ್ತವಾಡಗಿಯ ಅತ್ಯುತ್ತಮ ಸಂಘಟನಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಸಂಗೀತ ಭಾರತಿ ವಿಜಯನಗರ ಜಿಲ್ಲಾ ಅದ್ವೈತ ಮಹಾಸಭಾ ವತಿಯಿಂದ 34ನೇ ವರ್ಷದ ಶಂಕರ ತತ್ವ 400ನೇ ಮಾಸಿಕ ಚಿಂತನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ / ಹೊಸಪೇಟೆ : ನಗರದ ಚಿತ್ತವಾಡಗಿಯ ಅತ್ಯುತ್ತಮ ಸಂಘಟನಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಸಂಗೀತ ಭಾರತಿ ವಿಜಯನಗರ ಜಿಲ್ಲಾ ಅದ್ವೈತ ಮಹಾಸಭಾ ವತಿಯಿಂದ 34ನೇ ವರ್ಷದ ಶಂಕರ ತತ್ವ 400ನೇ ಮಾಸಿಕ ಚಿಂತನ

ಬಳ್ಳಾರಿ / ಕುರುಗೋಡು : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯ ಐ.ಇ.ಸಿ. ಘನ ತ್ಯಾಜ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಕುರಿತು ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ವಿವಿಧ

ಬೆಂಗಳೂರು :ಅಖಿಲ ಕರ್ನಾಟಕ ವಿದ್ಯಾರ್ಥಿ ಯುವ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಶ್ರೀ ಬಿ. ಟಿ. ಜೀವನ್ ಅವರು ಹಾಗೂ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ನಿನ್ನೆ ಬೆಂಗಳೂರು ನಗರದ ಲೋಕಸಭಾ ಸದಸ್ಯರು ಭಾರತೀಯ ಜನತಾ ಪಾರ್ಟಿಯ

ಬಾಗಲಕೋಟೆ: ಡಾ|| ಬಾಬಾಸಾಹೇಬ ಅಂಬೇಡ್ಕರ ಕ್ರೀಡಾ, ಸಾಂಸ್ಕೃತಿಕ, ನಗರ & ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ.), ನವನಗರ – ಬಾಗಲಕೋಟೆ ವತಿಯಿಂದ ಬಾಗಲಕೋಟೆ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಶೀಘ್ರವಾಗಿ ಎಮ್. ಆರ್. ಐ ಸ್ಕ್ಯಾನಿಂಗ್ ಮಷೀನ್ ಅಳವಡಿಸಿ

ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಶಿಷ್ಯರಾದ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳ ವರ್ಧಂತಿ ಉತ್ಸವವು ಅರ್ಥಪೂರ್ಣವಾಗಿ ಶ್ರೀ ಸ್ವರ್ಣವಲ್ಲೀ ಮಠದಲ್ಲಿ ಸಂಭ್ರಮದಿಂದ ನಡೆಯಿತು.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮ ಪಂಚಾಯತ ವ್ಯಾಪ್ತಿಯ ಉದ್ಯೋಗ ಖಾತ್ರಿ ಕಾಮಗಾರಿ ಸ್ಥಳಕ್ಕೆ ಸಹಾಯಕ ನಿರ್ದೇಶಕರು (ಗ್ರಾ. ಉ) ವಿಜಯ ಪಾಟೀಲ ರವರು ಭೇಟಿ ನೀಡಿ ಕಾಮಗಾರಿ ಸ್ಥಳದಲ್ಲಿರುವ ಕೂಲಿಕಾರರಿಗೆ ಪ್ರಥಮ

ವಿಜಯನಗರ / ಹೊಸಪೇಟೆ : ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಇಂದು ಹೊಸಪೇಟೆ ನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ಕ್ಯಾಂಡಲ್ ಹಚ್ಚಿ

ಬಾಗಲಕೋಟ /ಬಾದಾಮಿ : ಇಂದು ಬಾದಾಮಿಯಲ್ಲಿ ವಕ್ಪ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನಾ ರ್ರ್ಯಾಲಿ ಮಾಡಲಾಯಿತು.ವಕ್ಪ್ ತಿದ್ದುಪಡಿಯು, ವಕ್ಪ್ ಆಸ್ತಿಯ ಹಕ್ಕುನ್ಯಾಯದ ಸಿದ್ದಾಂತಕ್ಕೆ ವಿರುದ್ಧವಾಗಿದೆ.ಒಂದು ನಿರ್ದಿಷ್ಟ ಕೋಮಿಗೆ ಗುರಿಯಾಗಿಸಿಕಾನೂನು ರಚಿಸಿದ್ದರಿಂದ ಅನ್ಯಾಯ ಆಗಿರುವದನ್ನು ಖಂಡಿಸಿ

ಯುದ್ಧಕಾಂಡ ಅಧ್ಯಾಯ 2 (ಕನ್ನಡ)ನಿರ್ದೇಶಕ: ಪವನ್ ಭಟ್ಪಾತ್ರವರ್ಗ: ಅಜಯ್ ರಾವ್, ಅರ್ಚನಾ ಜೋಯಿಸ್, ಪ್ರಕಾಶ್ ಬೆಳವಾಡಿ, ಟಿ. ಎಸ್. ನಾಗಾಭರಣಅವಧಿ: 146 ನಿಮಿಷಗಳುಕಥಾಹಂದರ: ನ್ಯಾಯಾಲಯದ ಕೋಣೆಯಲ್ಲಿ ಅತ್ಯಾಚಾರಕ್ಕೊಳಗಾದ ತಾಯಿ ಮತ್ತು ಮಗುವಿನ ಕಾನೂನು ಹೋರಾಟಗಳನ್ನು

ಉಡುಪಿ: 1861 ರಲ್ಲಿ (ಸುಮಾರು 164 ವರ್ಷದ ಹಿಂದೆ) ಪ್ರಾರಂಭವಾದ ಉಡುಪಿ ಜಿಲ್ಲೆಯ ಉದ್ಯಾವರ ಗ್ರಾಮದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಗ್ರಂಥಾಲಯಕೆ ಪುಸ್ತಕಗಳನ್ನು ಉಡುಗೊರೆಯಾಗಿ ಇಂದು ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಶ್ರೀ ಗಣಪತಿ ಕಾರಂತ
Website Design and Development By ❤ Serverhug Web Solutions