
ಶರಣ ಹಡಪದ ಅಪ್ಪಣ್ಣ ಸೇವಾ ಸಂಘ ವತಿಯಿಂದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಆಯ್ಕೆ
ಬೀದರ / ಬಸವಕಲ್ಯಾಣ : ನಗರದಲ್ಲಿ ದಿ. 14/06/2025 ಶನಿವಾರ ದಂದು ಶರಣ ಶ್ರೀ ಹಡಪದ ಅಪ್ಪಣ್ಣ ಸೇವಾ ಸಂಘದ ವತಿಯಿಂದ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರ ಆಯ್ಕೆ ಮಾಡಲಾಯಿತು.ಈ ಸಂಘದ ಅಧ್ಯಕ್ಷರಾಗಿ ಶ್ರೀ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ / ಬಸವಕಲ್ಯಾಣ : ನಗರದಲ್ಲಿ ದಿ. 14/06/2025 ಶನಿವಾರ ದಂದು ಶರಣ ಶ್ರೀ ಹಡಪದ ಅಪ್ಪಣ್ಣ ಸೇವಾ ಸಂಘದ ವತಿಯಿಂದ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರ ಆಯ್ಕೆ ಮಾಡಲಾಯಿತು.ಈ ಸಂಘದ ಅಧ್ಯಕ್ಷರಾಗಿ ಶ್ರೀ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಾಂಗಾತ್ರಯ ಸಂಸ್ಕೃತ ಪಾಠಶಾಲೆ ಆವರಣದಲ್ಲಿ ಇಂದು ತಾಲೂಕು ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ನರೇಗಾ ದಿನಾಚರಣೆ ಮತ್ತು ಕಾರ್ಯಾಗಾರ ಕಾರ್ಯಕ್ರಮ ನಡೆಯಿತು.ಶಾಸಕ ಜೆ.ಎನ್.ಗಣೇಶ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,

ಬಳ್ಳಾರಿ / ಕಂಪ್ಲಿ : ಪಟ್ಟಣದ ಕೊಟ್ಟಾಲ್ ರಸ್ತೆಯ ಮಾಜಿ ಶಾಸಕ ಸುರೇಶ ಬಾಬು ಅವರ ತುಂಗಭದ್ರಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಕಂಪ್ಲಿ ಮಂಡಲ ವತಿಯಿಂದ ವಿಕಸಿತ ಭಾರತದ ಅಮೃತ ಕಾಲ ಸೇವೆ,

ಬಳ್ಳಾರಿ / ಕಂಪ್ಲಿ : ಪಟ್ಟಣದ ಕಂಪ್ಲಿ-ಕೋಟೆಯ ತುಂಗಭದ್ರಾ ನದಿ ಬಳಿಯಲ್ಲಿ 2024-25ನೇ ಸಾಲಿನ ಕಲ್ಯಾಣ ಪಥ ಯೋಜನೆಯಡಿ ಸುಮಾರು 509.9 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಕೋಟೆಯಿಂದ ರಾಮಸಾಗರವರೆಗಿನ ಬನವಾಸಿ ಸಿಸಿ ರಸ್ತೆ ಅಭಿವೃದ್ಧಿ

ಬಿಳವಾರ ಗ್ರಾಮದಲ್ಲಿ ಒಂದು ವರ್ಷದಿಂದ ಬಿರುಕು ಬಿಟ್ಟ ಹೊಸ ಬಡಾವಣೆಯ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ : ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳ ವಿರುದ್ಧ ಮಲ್ಲಣ್ಣ ಎಂ. ಪೂಜಾರಿ ಆಕ್ರೋಶ ಕಲಬುರಗಿ ಜಿಲ್ಲೆಯ ಯಡ್ರಾಮಿ

ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಮಂಡಳಿಯ ‘ಆರೋಗ್ಯ ಆವಿಷ್ಕಾರ’ ಯೋಜನೆಯಡಿ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಇಂದು ಚಾಲನೆ ನೀಡಿದ್ದಾರೆ. ಕೆಕೆಆರ್ಡಿಬಿ ಮತ್ತು ಆರೋಗ್ಯ

ಕಲಬುರಗಿ :ಜೆಸ್ಕಾಂ ಜಿಲ್ಲಾಧಿಕಾರಿಗಳು ಹಾಗೂ ತಾಲೂಕ ಜೆಸ್ಕಾಂ ಕಾರ್ಯ ನಿರ್ವಾಹಕ ಅಭಿಯಂತರರು ಚಿಂಚೋಳಿ ಹಾಗೂ ಕಾಳಗಿ ವ್ಯಾಪ್ತಿಯಲ್ಲಿರುವ ಎಲ್ಲಾ ತೋಟದ ಮನೆಗಳಿಗೆ ಹಾಗೂ ಜಮೀನುಗಳಲ್ಲಿ ನಿರ್ಮಿಸಿರುವ ಮನೆಗಳಿಗೆ ಸರ್ಕಾರದ ಆದೇಶದಂತೆ ರಾತ್ರಿ ವೇಳೆ ಸಿಂಗಲ್

ಬಾಗಲಕೋಟೆ ಜಿಲ್ಲೆ / ಬಾದಾಮಿ ತಾಲೂಕು :ಕೆರೂರ ಗ್ರಾಮದಲ್ಲಿ ಬೆಳಿಗ್ಗೆ 11.30 ಕ್ಕೆ ಕೆರೂರು ಕೆರೆ ತುಂಬಿದ್ದರಿಂದ ಬಾಗಿನ ಅರ್ಪಣೆ ಕಾರ್ಯಕ್ರಮ ಜರಗಿತು. ಬಾದಾಮಿ ಮತ ಕ್ಷೇತ್ರದ ಶಾಸಕರು ಬಿ. ಬಿ .ಚಿಮ್ಮನಕಟ್ಟಿ ಹಾಗೂ

ಬಾಗಲಕೋಟೆ ಜಿಲ್ಲೆ / ಬಾದಾಮಿ :(ಕುಳಗೇರಿ ಕ್ರಾಸ್): ಮನೆಯ ಮುಂದೆ ತಗಡಿನ ಚಾಟಿನಲ್ಲಿ ಮಲಗಿದ್ದ ಹಸುವಿನ ಕೆಚ್ಚಲಿನ ಒಂದು ಮೊಲೆಯನ್ನು ಕೊಯ್ದ ಘಟನೆ ಗ್ರಾಮದ ಮೇಟಿಯವರ ಬಡಾವಣೆಯಲ್ಲಿ ನಡೆದಿದೆ.ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದ್ದು

ಬಾಗಲಕೋಟೆ /ರಬಕವಿ -ಬನಹಟ್ಟಿ : ಬನಹಟ್ಟಿ ಸದಾಶಿವ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಿರಂಜೀವಿ ರೋಡಕರ್ ಅವರು ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು ಅವರು ನೀಡುವ ‘ಸಿರಿಗನ್ನಡ ರಾಷ್ಟ್ರೀಯ ಶಿಕ್ಷಣ
Website Design and Development By ❤ Serverhug Web Solutions