
ಕಾರ ಹುಣ್ಣಿಮೆ ಹಬ್ಬ, ಎತ್ತುಗಳ ಮೆರವಣಿಗೆ
ಕಲಬುರಗಿ/ ಕಮಲಾಪುರ: ರೈತರ ಹಬ್ಬವಾದ ಕಾರ ಹುಣ್ಣಿಮೆ ಹಬ್ಬ ರೈತರು ಎತ್ತುಗಳಿಗೆ ಸ್ನಾನ ಮಾಡಿಸಿ ವಿವಿಧ ಬಣ್ಣಗಳಿಂದ ಅಲಂಕರಿಸಿ ಎತ್ತುಗಳ ಮೆರವಣಿಗೆ ನಡೆಸಿದರು.ಪ್ರತಿ ವರ್ಷದಂತೆ ಈ ವರ್ಷ ಕೂಡ ರೈತರ ಹಬ್ಬವಾದ ಕಾರಹುಣ್ಣಿಮೆಯನ್ನು ಅದ್ದೂರಿಯಾಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ/ ಕಮಲಾಪುರ: ರೈತರ ಹಬ್ಬವಾದ ಕಾರ ಹುಣ್ಣಿಮೆ ಹಬ್ಬ ರೈತರು ಎತ್ತುಗಳಿಗೆ ಸ್ನಾನ ಮಾಡಿಸಿ ವಿವಿಧ ಬಣ್ಣಗಳಿಂದ ಅಲಂಕರಿಸಿ ಎತ್ತುಗಳ ಮೆರವಣಿಗೆ ನಡೆಸಿದರು.ಪ್ರತಿ ವರ್ಷದಂತೆ ಈ ವರ್ಷ ಕೂಡ ರೈತರ ಹಬ್ಬವಾದ ಕಾರಹುಣ್ಣಿಮೆಯನ್ನು ಅದ್ದೂರಿಯಾಗಿ

ಕಲಬುರಗಿ/ ಯಡ್ರಾಮಿ : ಪಟ್ಟಣದ ಶ್ರೀ ಸಿದ್ದಲಿಂಗೆಶ್ವರ ವಿರಕ್ತಮಠದ ಆಸ್ತಿಯನ್ನು ಶಾಸಕರಾದ ಡಾಕ್ಟರ್ ಅಜಯ್ ಸಿಂಗ್ ಅವರು ತಮ್ಮ ತಾಯಿ ಪ್ರಭಾವತಿ ಧರ್ಮಸಿಂಗ್ ಅವರ ಹೆಸರಿನ ಮೇಲೆ ಖರೀದಿಸಿರುವುದು ಖಂಡನೀಯವಾಗಿದೆ ಎಂದು ಯಡ್ರಾಮಿ ತಾಲೂಕ

ಕಲಬುರಗಿ/ ಜೇವರ್ಗಿ :ರಾಷ್ಟ್ರೀಯ ಅಹಿಂದ ಸಂಘಟನೆ ರಾಜ್ಯ ಘಟಕ ಬೆಂಗಳೂರು (ರಿ.) ಸಂಘಟನೆಯ ವತಿಯಿಂದ ರಾಜ್ಯ ಕಾರ್ಯಕಾರಣಿಯ ಸಮಿತಿಯ ಒಪ್ಪಿಗೆಯ ಮೇರೆಗೆ ಶ್ರೀ ಸಿದ್ದಲಿಂಗ ಮಾಹೂರ ಜೇವರ್ಗಿ ಅವರನ್ನು ಜೇವರ್ಗಿ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ

ಚಿಕ್ಕಮಗಳೂರು/ಕಡೂರು :ಪ್ರತಿಭಾನ್ವಿತ ರೈತರ ಮಕ್ಕಳಿಗೆ ಶನಿವಾರ ದಿ. 14.ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ರೈತ ಉತ್ಪಾದಕರ ಕಂಪನಿಯಿಂದ ಪುರಸ್ಕರಿಸಲಾಗುತ್ತದೆ ಎಂದು ವ್ಯವಸಾಯ ಉತ್ಪನ್ನ ಸಹಕಾರ ಸಂಘದ ಅಧ್ಯಕ್ಷ ಬಳ್ಳಕೆರೆ ವಿಶ್ವನಾಥ್ ತಿಳಿಸಿದರು. ಟಿಎಪಿಎಂಸಿ

ಬಳ್ಳಾರಿ : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಬಾಲ ಭಿಕ್ಷಾಟನೆ ಹೆಚ್ಚಾಗುತ್ತಿದ್ದು, ಕಾಪಿ, ಪೆನ್ನು ಹಿಡಿಯುವ ಕೈಗಳಿಗೆ ಬರೆ ಬೀಳುತ್ತಿದೆ. ಕಳೆದ ನಾಲ್ಕು ವರ್ಷಗಳಲ್ಲಿ 340 ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿದ್ದಾರೆ. ಸರ್ಕಾರವು ಕಾನೂನುಗಳನ್ನು ಜಾರಿಗೆ ತಂದರೂ,

ಮುಂಬೈ : ನಟ ಅಲ್ಲು ಅರ್ಜುನ್ (Allu Arjun) ಅವರು ನಿರ್ದೇಶಕ ಅಟ್ಲಿ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ‘ಪುಷ್ಪ 2’ ಸಿನಿಮಾದಿಂದ ಭಾರಿ ಗೆಲುವು ಕಂಡಿರುವ ಅಲ್ಲು ಅರ್ಜುನ್ ಹಾಗೂ ‘ಜವಾನ್’

ನವದೆಹಲಿ : ಭಾರತೀಯ ರೈಲ್ವೆ ಸಚಿವಾಲಯವು ತತ್ಕಾಲ್ ಟಿಕೆಟ್ ಬುಕಿಂಗ್ ನಿಯಮಯದಲ್ಲಿ ಹೊಸ ಬದಲಾವಣೆ ಮಾಡಿದೆ. ತತ್ಕಾಲ್ ಟಿಕೆಟ್ ಬುಕಿಂಗ್ ಮಾಡಬೇಕೆಂದರೆ IRCTC ಅಧಿಕೃತ ವೆಬ್ಸೈಟ್ ಅಥವಾ ಆ್ಯಪ್ ಗೆ ಆಧಾರ್ ಲಿಂಕ್ ಆಗಿರುವುದನ್ನು

ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ರಾಮನಹಳ್ಳಿ ಗ್ರಾಮ ಪಂಚಾಯತ ಚನ್ನಪ್ಪ ಗುರುಲಿಂಗಪ್ಪ ಹಚಡದ ಅವರು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಸದಸ್ಯ ರಾಮಣ್ಣ ಹಳೇಮನಿ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಮೋಜಿ ಅಗ್ನಿ

ವಿಜಯಪುರ/ ಆಲಮೇಲ :ಪಟ್ಟಣದಲ್ಲಿ ಹಿಂದಿನ ಕಾಲದಿಂದಲೂ ಕಾರ ಹುಣ್ಣಿಮೆ ಆಚರಣೆ ಬಹಳ ವಿಶೇಷವಾಗಿ ಸಡಗರ ಸಂಭ್ರಮದಿಂದ ಆಚರಿಸುತ್ತಾ ಬಂದಿದ್ದು ದೇಶಮುಖರ ಬಂಡಿ ಹಾಗೂ ದೇಶಪಾಂಡೆಯವರ ಬಂಡಿ ಓಡಿಸುವ ಪದ್ಧತಿ ಹಿಂದಿನ ಕಾಲದಿಂದಲೂ ಬಹಳ ವಿಶೇಷವಾಗಿದ್ದು,

ಲೋಕಾಯುಕ್ತ ನ್ಯಾಯಾಧೀಶರ ಆದೇಶದಂತೆ ಕಂದಾಯ ಕಡತಗಳ ಪರಿಶೀಲನೆ. ಕೊರಟಗೆರೆ: ಲೋಕಾಯುಕ್ತ ನ್ಯಾಯಾಧೀಶರ ಆದೇಶದಂತೆ ಜಿಲ್ಲೆಯ ಹತ್ತು ತಾಲ್ಲೂಕುಗಳ ತಹಶೀಲ್ದಾರ್ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ಬುಧವಾರ ದಿಢೀರ್ ಭೇಟಿ ನೀಡಿ ಕಂದಾಯ ಅಧಿಕಾರಿಗಳಿಗೆ
Website Design and Development By ❤ Serverhug Web Solutions