
“ಊರಮ್ಮ ದೇವಿಯ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ”
ನಿನ್ನೆ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶ್ರೀ ಗ್ರಾಮ ದೇವತೆ ಊರಮ್ಮ ದೇವಿಯ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಶಾಸಕ ಎನ್.ಟಿ. ಶ್ರೀನಿವಾಸ್ ಮಾತನಾಡಿದರು. ಜಾತ್ರಾ ಮಹೋತ್ಸವಕ್ಕೆ ಮೆರಗು ಬರಬೇಕಾದರೆ ಸಾಮರಸ್ಯ,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ನಿನ್ನೆ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶ್ರೀ ಗ್ರಾಮ ದೇವತೆ ಊರಮ್ಮ ದೇವಿಯ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಶಾಸಕ ಎನ್.ಟಿ. ಶ್ರೀನಿವಾಸ್ ಮಾತನಾಡಿದರು. ಜಾತ್ರಾ ಮಹೋತ್ಸವಕ್ಕೆ ಮೆರಗು ಬರಬೇಕಾದರೆ ಸಾಮರಸ್ಯ,

ಬಳ್ಳಾರಿ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ನಗರದಲ್ಲಿ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆ ವೇಳೆ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ

ಬಳ್ಳಾರಿ/ ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ನರೇಗಾ ಯೋಜನೆಯಡಿ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಬಳ್ಳಾರಿ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೊಹಮ್ಮದ್ ಹ್ಯಾರಿಸ್ ಸುಮೇರ ಸೋಮವಾರ ಭೇಟಿ ನೀಡಿ, ಪರಿಶೀಲಿಸುವ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ರಾಜ್ಯ ಹೆದ್ದಾರಿ 132ರಲ್ಲಿ ರಸ್ತೆ ವಿಸ್ತರಣೆಗಾಗಿ ರಸ್ತೆ ಅಕ್ಕಪಕ್ಕದ ಕಟ್ಟಡಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸುವ ಕಾರ್ಯ ಆರಂಭವಾಗಿದ್ದು, ರಸ್ತೆ ಅಕ್ಕಪಕ್ಕದ ದೊಡ್ಡ

ನಾನು ಮಾಡಿದ ಸಾಧನೆ ಎಲ್ಲವೂ ಪತಿಯ ಬೆಂಬಲದಿಂದ ಸಾಧ್ಯವಾಗಿದ್ದು – ಡಾ. ಅಮರೇಶ್ವರಿ ಬಾಬುರಾವ ಚಿಂಚನಸೂರ ಯಾದಗಿರಿ/ ಗುರುಮಠಕಲ್ : ಮತಕ್ಷೇತ್ರದ ಮಾಜಿ ಸಪ್ತ ಖಾತೆಗಳ ಸಚಿವರು ಪ್ರಸಕ್ತ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ

ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ (Pope Francis) ವ್ಯಾಟಿಕನ್ (Vatican) ನಗರದಲ್ಲಿ ನಿಧನರಾದರು. ಫ್ರಾನ್ಸಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು, ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ನ್ಯುಮೋನಿಯಾದಿಂದ (Pneumonia)

ಬೆಳಗಾವಿ/ ಬೈಲಹೊಂಗಲ :ಉದ್ಯೋಗ ಖಾತ್ರಿ ಕೂಲಿಕಾರರಿಗೆ ಪ್ರತಿಶತ 30% ರಷ್ಟು ರಿಯಾಯಿತಿಯನ್ನು ನರೇಗಾ ಯೋಜನೆ ಒದಗಿಸಿಕೊಟ್ಟಿದೆ ಎಂದು ತಾಪಂ ಸಹಾಯಕ ನಿರ್ದೇಶಕ (ಗ್ರಾ.ಉ) ವಿಜಯ ಪಾಟೀಲ ರವರು ಇಂದು ಗ್ರಾಮ ಪಂಚಾಯತ ಹಣಬರಹಟ್ಟಿ ಮತ್ತು

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಆರೋಪದಲ್ಲಿ ಪತ್ನಿ ಪಲ್ಲವಿ ಅವರನ್ನು ಬಂಧಿಸಲಾಗಿದೆ. ಭಾನುವಾರ ಎಚ್ ಎಸ್ ಆರ್ ಲೇಔಟ್ ಮನೆಯಲ್ಲಿ ಓಂ ಪ್ರಕಾಶ್ ಬರ್ಬರ ಕೊಲೆಯಾಗಿತ್ತು. ಮನೆಯಲ್ಲಿ ಪತ್ನಿ ಪಲ್ಲವಿ

ಬಳ್ಳಾರಿ / ಕಂಪ್ಲಿ : ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಕಳೆದ ರಾತ್ರಿ ಗಾಳಿ ಸಹಿತ ಮಳೆಯಾಗಿದ್ದು, ಬೇಸಿಗೆ ಹಿನ್ನಲೆ ಭೂಮಿ ತಂಪೆರೆದರೂ, ಭತ್ತದ ಬೆಳೆ ಸಂರಕ್ಷಣೆಗೆ ರೈತರು ಹರಸಾಹಸಪಡುವಂತಾಗಿದೆ.ಭಾನುವಾರ ಮಧ್ಯರಾತ್ರಿ 1:15 ಗಂಟೆ

ಯಾದಗಿರಿ/ ಗುರುಮಠಕಲ್: ಕೆಲವು ದಿನಗಳ ಹಿಂದೆ ಗುರುಮಠಕಲ್ ತಾಲೂಕಿನ ಯದ್ಲಾಪುರ್ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಅನಿಲ್ ತಂದೆ ಸಾಬಣ್ಣ ಇವರಿಗೆ ಜೆಸ್ಕಾಂ ಇಲಾಖೆಯ ವತಿಯಿಂದ ಮಂಜೂರಾದ 5 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು
Website Design and Development By ❤ Serverhug Web Solutions