
ತೆರೆಮರೆಯಲ್ಲಿ ಒಂದು ಫೌಂಡೇಶನ್
ಭಾರತವು ಸಂಸ್ಕೃತಿ ಆಚಾರ ವಿಚಾರಗಳಿಗೆ ಹೆಸರುವಾಸಿ. ಈ ಭೂಮಿಯ ಗುಣವೇ ಅಂತದ್ದು ಎಲ್ಲವೂ ಎಲ್ಲರಿಗಾಗಿ ಎನ್ನುವುದು. ಆಸೆಯ ಜೊತೆಗೆ ನಿಸ್ವಾರ್ಥ, ಭಾವನೆಗಳ ಜೊತೆಗೆ ಹೃದಯ, ಬದುಕಿನೊಂದಿಗೆ ಸಂಬಂಧ ಬೆಸೆಯುವಂತೆ ಅಲ್ಲಲ್ಲಿ ಸಾಮಾಜಿಕ ಬಂಧಗಳು ರೂಪುಗೊಳ್ಳುತ್ತವೆ.ಮಾನವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಭಾರತವು ಸಂಸ್ಕೃತಿ ಆಚಾರ ವಿಚಾರಗಳಿಗೆ ಹೆಸರುವಾಸಿ. ಈ ಭೂಮಿಯ ಗುಣವೇ ಅಂತದ್ದು ಎಲ್ಲವೂ ಎಲ್ಲರಿಗಾಗಿ ಎನ್ನುವುದು. ಆಸೆಯ ಜೊತೆಗೆ ನಿಸ್ವಾರ್ಥ, ಭಾವನೆಗಳ ಜೊತೆಗೆ ಹೃದಯ, ಬದುಕಿನೊಂದಿಗೆ ಸಂಬಂಧ ಬೆಸೆಯುವಂತೆ ಅಲ್ಲಲ್ಲಿ ಸಾಮಾಜಿಕ ಬಂಧಗಳು ರೂಪುಗೊಳ್ಳುತ್ತವೆ.ಮಾನವ

ಬಳ್ಳಾರಿ / ಕುರುಗೋಡು : ಇಂದು ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧೆ ಭಕ್ತಿಯಿಂದ ಆಚರಿಸಿದರು. ಮುಂಜಾನೆಯೇ ನಗರದ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ

ರಾಯಚೂರು/ ಸಿಂಧನೂರು :ಅನಾದಿ ಕಾಲದಿಂದಲೂ ಗಿಡ-ಮರಗಳೇ ತಮ್ಮ ದೇವರೆಂದು ನಂಬಿಕೊಂಡು ಬಂದಿರುವ ಬುಡಕಟ್ಟು ಮತ್ತು ಅಲೆಮಾರಿ ಜನಾಂಗಗಳಿಂದ ಇಲ್ಲಿಯವರೆಗೆ ಅರಣ್ಯ ರಕ್ಷಣೆಯಾಗಿದೆ ಎಂದು ತಹಶೀಲ್ದಾರ್ ಅರುಣ್ ಹೆಚ್. ದೇಸಾಯಿ ಅಭಿಪ್ರಾಯ ಪಟ್ಟರು.ಅವರು ನಗರದ ಅಂಬೇಡ್ಕರ್

ಬಳ್ಳಾರಿ / ಕುರುಗೋಡು : ಬಕ್ರೀದ್ ಹಬ್ಬದ ನಿಮಿತ್ಯ ಪಟ್ಟಣದಲ್ಲಿ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ವಾಮಿ ವಿವೇಕಾನಂದ ರಕ್ತ ಭಂಡಾರ ಹಾಗೂ ತಾಲೂಕು ಪಂಚಾಯತ್ – ತಾಲೂಕು

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ ವಿಜಯಪುರ ಜಿಲ್ಲೆ ತಾಳಿಕೋಟೆ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಶನಿವಾರ ಅತ್ಯಂತ ಸಂಭ್ರಮ ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಹಬ್ಬದ ಪ್ರಯುಕ್ತ

ಕಲಬುರಗಿ/ ಚಿತ್ತಾಪುರ : ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಸ್ನೇಹ, ಸೌಹಾರ್ದತೆಯಿಂದ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.ಬೆಳಗ್ಗೆ 7 ಗಂಟೆಯಿಂದ ಪಟ್ಟಣ ಹಾಗೂ ವಿವಿಧ ಗ್ರಾಮಗಳ ಮಸೀದಿ

ಚಾಮರಾಜನಗರ/ಹನೂರು: ತಾಲೂಕಿನ ಪಶು ಆಸ್ಪತ್ರೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕೋಳಿ ಮರಿಗಳನ್ನು ವಿತರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಕೋಳಿ ಮರಿಗಳನ್ನು ವಿತರಣೆ ಮಾಡಿ ಮಾತನಾಡಿದ ಡಾಕ್ಟರ್ ಸಿದ್ದರಾಜು ಅವರು ಪ್ರತಿ ವರ್ಷದಂತೆ ಈ ಬಾರಿ ಸುತ್ತ

ಬಳ್ಳಾರಿ / ಕಂಪ್ಲಿ : ನಗರದ ಶುಗರ್ ಫ್ಯಾಕ್ಟರಿಯಲ್ಲಿರುವ ಕ್ವಿನ್ ಮೇರಿ ಅಂಗ್ಲ ಮಾಧ್ಯಮ ಹಿರಿಯ ಹಾಗೂ ಪ್ರೌಢ ಶಾಲೆಯಲ್ಲಿ ಅರ್ಥಪೂರ್ಣವಾಗಿ ಪರಿಸರ ದಿನಾಚರಣೆಯನ್ನು ಆಚರಿಸಿದರು.ಶಾಲೆಯ ಫಾದರ್ ಸುನಿಲ್ ಸಸಿ ನೆಟ್ಟು ನೀರೆರೆದು ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ಗಂಗಾವತಿ ರಸ್ತೆಯಲ್ಲಿ ವಿಜಯನಗರ ( ಬೆಣಕನ) ಕಾಲುವೆಗೆ ನಿರ್ಮಿಸಿರುವ ಕಿರು ಸೇತುವೆ ಶಿಥಿಲಗೊಂಡಿರುವುದರಿಂದ ಅಧಿಕಾರಿಗಳು ಪರಿಶೀಲಿಸಿದರು. ದಿಶಾ ರಾಜ್ಯ ಸಮಿತಿ ಸದಸ್ಯ ಎ.ಸಿ. ದಾನಪ್ಪ ಮಾತನಾಡಿ ವಿಜಯನಗರ ಕಾಲವೇ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮದಲ್ಲಿ ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು.ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಗ್ರಾಮದ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಝ್, ಧಾರ್ಮಿಕ ಪ್ರವಚನಗಳು ನಡೆದವು.ಮುಸ್ಲಿಂ ಭಾಂದವರು ಶ್ರದ್ದೆ ಭಕ್ತಿಯಿಂದ
Website Design and Development By ❤ Serverhug Web Solutions