
ಬಕ್ರೀದ್ ಹಬ್ಬದ ಆಚರಣೆ
ಬಾಗಲಕೋಟ ಜಿಲ್ಲಾ ಬಾದಾಮಿ ತಾಲ್ಲೂಕನರಸಾಪುರ ಗ್ರಾಮದಲ್ಲಿ ಇಂದು ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು.ತ್ಯಾಗ, ಬಲಿದಾನ, ಸಮರ್ಪಣೆ, ಸಮಾನತೆ, ಇವೆಲ್ಲವನ್ನೂ ಸಾರುವ ಸಂದೇಶವಾಗಿದೆ ಬಕ್ರೀದ್ ಪ್ರೀತಿ ವಿಶ್ವಾಸದ ಜೊತೆಗೆ ಸಹೋದರತ್ವದ ವಗ್ಗಟ್ಟಿನ ಸಂದೇಶ ಸಾರಿದ ಅಲ್ಲಾಹನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟ ಜಿಲ್ಲಾ ಬಾದಾಮಿ ತಾಲ್ಲೂಕನರಸಾಪುರ ಗ್ರಾಮದಲ್ಲಿ ಇಂದು ಬಕ್ರೀದ್ ಹಬ್ಬ ಆಚರಣೆ ಮಾಡಲಾಯಿತು.ತ್ಯಾಗ, ಬಲಿದಾನ, ಸಮರ್ಪಣೆ, ಸಮಾನತೆ, ಇವೆಲ್ಲವನ್ನೂ ಸಾರುವ ಸಂದೇಶವಾಗಿದೆ ಬಕ್ರೀದ್ ಪ್ರೀತಿ ವಿಶ್ವಾಸದ ಜೊತೆಗೆ ಸಹೋದರತ್ವದ ವಗ್ಗಟ್ಟಿನ ಸಂದೇಶ ಸಾರಿದ ಅಲ್ಲಾಹನ

ಬಳ್ಳಾರಿ / ಕಂಪ್ಲಿ : ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಮುಸ್ಲಿಂರು ಶನಿವಾರ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ಮುಸ್ಲಿಂರು ಖದಿಂ ಈದ್ಗಾ ಮೈದಾನದಲ್ಲಿ ತೆರಳಿ ಸಾಮೂಹಿಕ ವಿಶೇಷ ಪ್ರಾರ್ಥನೆ

ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಹಿತ್ತಲಸಿರೂರ ಗ್ರಾಮದಲ್ಲಿ ಶ್ರೀಲಕ್ಷ್ಮಿ ದೇವಿಯ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಜರುಗಿತು. ಆಲಮೇಲ ತಾಲೂಕಿನ ಕಡಣಿ ಗ್ರಾಮದ ಸರ್ವ ಕತ್ತಿ ಕುಟುಂಬಸ್ಥರು ಸೇರಿ ಶ್ರೀ ಲಕ್ಷ್ಮಿ ದೇವಿಯ ಮoದಿರ

ಗದಗ/ರೋಣ :ಕುರಡಗಿ ಗ್ರಾಮದ ಮುಸ್ಲಿಮ್ ಸಮಾಜದವರು ಪವಿತ್ರ ಬಕ್ರೀದ್ ಹಬ್ಬದ ಅಂಗವಾಗಿಮಸ್ಜಿದ್ ಯಲ್ಲಿ ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಂ ಬಾಂಧವರು ಪವಿತ್ರ ಬಕ್ರೀದ್ ಹಬ್ಬವನ್ನು ಮೌಲಾನ ಶಬ್ಬೀರ್ ಅಹ್ಮದ್ ಕಲ್ಮನಿ ಇವರ

ಬಾಗಲಕೋಟೆ /ಬಾದಾಮಿ :ತಾಲ್ಲೂಕಿನಕುಳಗೇರಿ ಕ್ರಾಸ್ ನ ಸ್ಥಳೀಯ ರಾಮದುರ್ಗ ರಸ್ತೆಯಲ್ಲಿರುವ ಜಾಮಿಯಾ ಮಸೀದಿಯಲ್ಲಿ ಈದುಲ್ ದುವಾ ಪ್ರಾರ್ಥನೆ ನಡೆಸಲಾಯಿತು. ಬಕ್ರೀದ್ ಹಬ್ಬದ ಇಬ್ರಾಹಿಂ ಪ್ರವಾದಿ ಜೀವನ ಚರಿತ್ರೆ ಗ್ರಾಮದ ಮುಸ್ಲಿಂ ಬಾಂಧವರಿಗೆ ಮೈಬೂಬಸಾಬ ಮಕ್ಕಂದಾರ

ಗುರುಮಠಕಲ್/ ಕೊಟಗೇರಾ : ಇಂದು ಕೊಟಗೇರಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದ ರೋಗಿಗಳು ಆಸ್ಪತ್ರೆ ಬೀಗ ಕಂಡು ಸಂಕಷ್ಟಕ್ಕೆ ಒಳಗಾಗಿದ್ದಾರೆ, ಚಿಕಿತ್ಸೆಗೆ ಬರುವ ರೋಗಿಗಳಿಗೆ ಆಸ್ಪತ್ರೆ ನಾಮಫಲಕದಲ್ಲಿ ಮಾತ್ರ 24×7 ಕಾಣುತ್ತದೆ ಆದರೆ

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು. ಬಾಗಲಕೋಟೆ: ”ಮನುಷ್ಯನ ಆರೋಗ್ಯ ರಕ್ಷಣೆಗೆ ಗುಣಮಟ್ಟದ ಆಹಾರ, ಉತ್ತಮ ಹವೆ

ಬಳ್ಳಾರಿ / ಕಂಪ್ಲಿ : ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಪಟ್ಟಣದ ಪ್ರಥಮ ದರ್ಜೆ ಕಾಲೇಜು ಬಳಿ ಇರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಝ್, ಧಾರ್ಮಿಕ ಪ್ರವಚನಗಳು ನಡೆದವು.ಮುಸ್ಲಿಂ ಭಾಂದವರು ಶ್ರದ್ದೆ ಭಕ್ತಿಯಿಂದ

ಬಾಗಲಕೋಟೆ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ, ಕೆಲವರ ಸುದ್ದಿ ಸಮಾರಂಭಗಳು ಕಂಚಿನ ಕೊಠಡಿಗಳಲ್ಲಿ ನಡೆಯುತ್ತಿದ್ದರೆ, ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ ಗ್ರಾಮದಲ್ಲಿ ಒಂದು ವಿಶಿಷ್ಟ ದೃಶ್ಯ ಕಂಡುಬಂತು. ವರದಿಗಾರರ ಸಮೂಹವೊಂದು ತಮ್ಮ ಮೈಕ್ರೋಫೋನ್ಗಳನ್ನು

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಡಂಚಿನ ದಿನ್ನಳ್ಳಿ ಗ್ರಾಮ ಪಂಚಾಯ್ತಿ ಕೇಂದ್ರ ದಿನ್ನಳ್ಳಿ ಹಾಗೂ ಸರಹದ್ದಿನ ಸತ್ಯ ಮಂಗಲ ಗ್ರಾಮಕ್ಕೆ ಶಾಸಕ ಎಂ. ಆರ್. ಮಂಜುನಾಥ್ ಭೇಟಿ ನೀಡಿ ಜನರಲ್ಲಿ ಸ್ಥಳೀಯ ಮಟ್ಟದಲ್ಲಿ ತಲೆದೂರಿರುವ
Website Design and Development By ❤ Serverhug Web Solutions