
ಅಧಿಕಾರಿಗಳಿಲ್ಲದೆ ಬಿಕೋ ಎನ್ನುತ್ತಿರುವ ಪುರಸಭೆ ಕಾರ್ಯಾಲಯ
ಸಾರ್ವಜನಿಕ ಕೆಲಸದ ನಿಮಿತ್ಯ ಪುರಸಭೆ ಕಾರ್ಯಾಲಯಕ್ಕೆ ಹೋದವರಿಗೆ ಬಿಗ್ ಶಾಕ್ ! ಯಾದಗಿರಿ/ಗುರುಮಠಕಲ್: ಜೂ ೬. ಶುಕ್ರವಾರ ಬೆಳ್ಳಿಗೆಯಿಂದ ಪುರಸಭೆ ಕಾರ್ಯಾಲಯಕ್ಕೆ ಬಂದ ನಾಗರಿಕರಿಗೆ ಒಂದು ಕ್ಷಣ ಇಂದು ಸಾರ್ವಜನಿಕ ರಜೆ ಇದೆಯೆನೋ ಎಂಬಂತೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಾರ್ವಜನಿಕ ಕೆಲಸದ ನಿಮಿತ್ಯ ಪುರಸಭೆ ಕಾರ್ಯಾಲಯಕ್ಕೆ ಹೋದವರಿಗೆ ಬಿಗ್ ಶಾಕ್ ! ಯಾದಗಿರಿ/ಗುರುಮಠಕಲ್: ಜೂ ೬. ಶುಕ್ರವಾರ ಬೆಳ್ಳಿಗೆಯಿಂದ ಪುರಸಭೆ ಕಾರ್ಯಾಲಯಕ್ಕೆ ಬಂದ ನಾಗರಿಕರಿಗೆ ಒಂದು ಕ್ಷಣ ಇಂದು ಸಾರ್ವಜನಿಕ ರಜೆ ಇದೆಯೆನೋ ಎಂಬಂತೆ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ನಂ10 ಮುದ್ದಾಪುರ ಸಹಿಪ್ರಾ ಶಾಲೆಯ ಪರಿಸರ ದಿನದಿಂದ ದಿನಕ್ಕೆ ಹದಗೆಡುತ್ತಿರುವುದು ಒಂದೆಡೆಯಾದರೆ ಇನ್ನೊಂದೆಡೆ ಕಿಡಿಗೇಡಿಗಳು ಶಾಲೆಯ ಆಸ್ತಪಾಸ್ತಿಗಳನ್ನು ಹಾಳುಗೆಡುವುತ್ತಿದ್ದು, ಶಾಲೆಯ ಶಿಕ್ಷಕರಿಗೆ, ಎಸ್ ಡಿ ಎಂ ಸಿ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಧನಗೆರೆ ಗ್ರಾಮದ ಸಮೀಪದಲ್ಲಿ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸ್ಥಳದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾನೆ. ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಬಸ್ಸು ಧನಗೆರೆ ಸಮೀಪ ಬರುವಾಗ ಕಾರಿಗೆ

ವಿಜಯಪುರ/ಇಂಡಿ : ವಿಶ್ವ ಪರಿಸರ ದಿನವು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಜಾಗೃತಿಯನ್ನು ಉತ್ತೇಜಿಸಲು ಪ್ರತಿ ವರ್ಷ ಜೂನ್ 5 ರಂದು ಸ್ಮರಿಸುವ ಜಾಗತಿಕ ಕಾರ್ಯಕ್ರಮವಾಗಿದೆ ಈ ದಿನದಂದು, ಜಾಗತಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ಚಟುವಟಿಕೆಗಳ ವಿರುದ್ಧ

ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಕೇವಲ ಆಚರಣೆಗೆ ಮಾತ್ರ ಸೀಮಿತವಾಗದೆ, ನಮ್ಮ ಜೀವನದುದ್ದಕ್ಕೂ ಮೈಗೂಡಿಸಿಕೊಳ್ಳಬೇಕು ಎಂದು ಬ್ಯಾಂಕರ್ಸ್ ಕನ್ನಡಿಗರ ಬಳಗದ ಅಧ್ಯಕ್ಷ ಎಂ ವೆಂಕಟೇಶ ಶೇಷಾದ್ರಿಯವರು ತಿಳಿಸಿದರು. ಶ್ರೀಯುತರ ಬಿಡದಿಯ ಜೋಗರದೊಡ್ಡಿಯಲ್ಲಿರುವ ಕೆನರಾ ಬ್ಯಾಂಕ್

ಕಲಬುರಗಿ: ಚಿತ್ತಾಪೂರ ತಾಲೂಕಿನ ಗುಂಡಗುರ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ಮಾಲಿನ್ಯ ದಿನಾಚರಣೆ ಅಂಗವಾಗಿ ಶಾಲೆ ಹಾಗೂ ನೆಮ್ಮದಿ ಕೇಂದ್ರದ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.ಗುಂಡಗುರ್ತಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯ ಅಂದರೆ ಹನೂರು ತಾಲೂಕಿನ ಹಾಗೂ ಎಲ್ಲೇಮಾಳಕ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯೆ ರಸ್ತೆಯಲ್ಲಿ ಪಾಳು ಬಿದ್ದು ಸಾರ್ವಜನಿಕರಿಗೆ ಉಪಯೋಗ ಇಲ್ಲದೆ

ಬಳ್ಳಾರಿ / ಕಂಪ್ಲಿ : ನಗರದ ಮಾರುತಿ ನಗರ ಪುರಸಭೆ ಸಮುದಾಯ ಭವನದ ಎದುರುಗಡೆ ಇರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಸಕ ಜೆ.ಎನ್. ಗಣೇಶ ಜನ್ಮದಿನದ ನಿಮಿತ್ಯ ಅಭಿಮಾನಿ ಕಾಂಗ್ರೆಸ್ ಮುಖಂಡ

ಕಲಬುರಗಿ/ ಜೇವರ್ಗಿ : ತಾಲೂಕಿನ ಗಂವಾರ ಗ್ರಾಮದ ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ವತಿಯಿಂದ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನದಲ್ಲಿ ಏರ್ಪಡಿಸಿದ ವಿಶ್ವ ಪರಿಸರ ದಿನದ ಕಾರ್ಯಕ್ರಮಕ್ಕೆ ಶಾಸಕ ಹಾಗೂ ಕೆ

ಬಳ್ಳಾರಿ / ಕಂಪ್ಲಿ : ಸ್ಥಳೀಯ ಅಂಬೇಡ್ಕರ್ ವೃತ್ತದ ಬಳಿಯಲ್ಲಿರುವ ಬೃಹತ್ ಕಟೌಟ್ ಮುಂಭಾಗದಲ್ಲಿ ಬಳ್ಳಾರಿ ಜಿಲ್ಲಾ ವೀರಶೈವ ಲಿಂಗಾಯತ ಮಹಾವೇದಿಕೆಯ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ್ ನೇತೃತ್ವದಲ್ಲಿ ಜನಪ್ರಿಯ ನಾಯಕ ಅಭಿವೃದ್ಧಿ ಹರಿಕಾರ ಶಾಸಕ
Website Design and Development By ❤ Serverhug Web Solutions