
ಇಂಗ್ಲಿಷ್ ಶಿಕ್ಷಕ ಹುಲ್ಲಿಕೆರೆಯವರಿಗೆ ಹಳೆಯ ವಿದ್ಯಾರ್ಥಿಗಳಿಂದ ಸನ್ಮಾನ
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ತಾಲೂಕಿನ ಕಲಾದಗಿಯ ಹಣ್ಣು ಬೆಳೆಗಾರರ ವಿದ್ಯಾ ಸಂಸ್ಥೆಯಲ್ಲಿ ಕಲಿತ 2008 – ೦9 ನೇ ಸಾಲಿನ, ಎಸ್ ಎಸ್ ಎಲ್ ಸಿ ಹಳೆ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ತಾಲೂಕಿನ ಕಲಾದಗಿಯ ಹಣ್ಣು ಬೆಳೆಗಾರರ ವಿದ್ಯಾ ಸಂಸ್ಥೆಯಲ್ಲಿ ಕಲಿತ 2008 – ೦9 ನೇ ಸಾಲಿನ, ಎಸ್ ಎಸ್ ಎಲ್ ಸಿ ಹಳೆ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ

ಚಿಕ್ಕಮಗಳೂರು / ಕೊಪ್ಪ : ಈ ದಿನ ಕೊಪ್ಪ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್ ಜಿ. ಕೆ. ರವರು ಕೊಪ್ಪದ ಅರಣ್ಯ ಕಚೇರಿ ಹತ್ತಿರ ಗಾಯವಾಗಿ ಮಲಗಿದ್ದ ದನವನ್ನು ಸೂಕ್ತ ಚಿಕಿತ್ಸೆ ಕೊಡಿಸಿ ವಾಹನ

ಚಾಮರಾಜನಗರ/ ಹನೂರು: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಹಾಗೂ ಜಂಧ್ವನಿ ಬಿ. ವೆಂಕಟೇಶ್ ಅಭಿಮಾನಿ ಬಳಗದ ವತಿಯಿಂದ ಇಂದು ಉಚಿತ ಕಣ್ಣಿನ ತಪಾಸಣಾ ಶಿಬಿರ, ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ 2 ಅವಧಿಯ ಅಧ್ಯಕ್ಷರ ಚುನಾವಣೆ ನಡೆಸಲಾಯಿತು,ಚುನಾವಣೆ ಅಧಿಕಾರಿ ಅಮರೇಶ್ ಜಿ ಕೆ ನೇತೃತ್ವದಲ್ಲಿ ದಿನಾಂಕ 26- 5- 2025 ರಂದು ಚುನಾವಣೆ ನಡೆಸಲಾಯಿತು.ಈ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಪೊಲೀಸ್ ಠಾಣೆ ಅವರಣದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಡಿ ವೈ ಎಸ್ ಪಿ ಮಲ್ಲೇಶ್ ದೊಡ್ಡಮನಿ ಕೂಡ್ಲಿಗಿ , ಸಿ ಪಿ ಐ ವೆಂಕಟ ಸ್ವಾಮಿ ಮತ್ತು ಪಿ

ಯಾದಗಿರಿ/ಗುರುಮಠಕಲ್: ನಿನ್ನೆ ಗುರುಮಠಕಲ್ ಪೊಲೀಸ್ ಠಾಣೆಯ ಪಿ. ಐ ದೇವೆಂದ್ರಪ್ಪ ಧೂಳಖೇಡ ಇವರು ವಯೋನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಶ್ರೀ ವೀರಣ್ಣಾ ದೊಡ್ಡಮನಿ, ಪಿ.ಐ. ಡಿಎಸ್ಆರ್.ಬಿ. ಘಟಕ, ಯಾದಗಿರಿ ರವರನ್ನು ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಅನ್ಯ

ಚಾಮರಾಜನಗರ/: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಹಾಗೂ ಪಿ.ಆರ್ಇ.ಡಿ. ಇಲಾಖೆ ವತಿಯಿಂದ ಕ್ಷೇತ್ರ ವ್ಯಾಪ್ತಿಯ ಮಧುವನಹಳ್ಳಿ,ದೊಡ್ಡಿಂದವಾಡಿ, ಸಿಂಗನಲ್ಲೂರು, ಗ್ರಾಮಗಳಲ್ಲಿ ಬೂದು ನಿರ್ವಹಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಪಟ್ಟಣದ ಪುರಸಭೆ

ಬಳ್ಳಾರಿ / ಕಂಪ್ಲಿ : ತುಂಗಭದ್ರಾ ನದಿ ಮಧ್ಯದಲ್ಲಿ ಹಾದು ಹೋದ 33 ಕೆವಿ ಟವರ್ ಲೈನ್ ಕಂಬದ ತಳಪಾಯ ಮೇಲ್ಭಾಗದ ಕಟ್ಟಡ ಶಿಥಿಲಗೊಂಡಿದ್ದು ದುರಸ್ತಿಗೊಳಿಸಿ, ಬಲಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ

ಬಾಗಲಕೋಟೆ :ರಾಷ್ಟ್ರಕೂಟ ರೆಡ್ಡಿ ಪರಿವಾರ ಹುನಗುಂದ ಇಳಕಲ್ ತಾಲೂಕ ಸಮಿತಿ ವತಿಯಿಂದ ಇಳಕಲ್ ನಗರದ ಎಪಿಎಂಸಿ ಆವರಣದಲ್ಲಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ದೇವಸ್ಥಾನದಲ್ಲಿ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿಯ ಅಂಗವಾಗಿ ವಿಜಯ ಮಹಾಂತ ರಕ್ತ ಕೇಂದ್ರ

ಕುರುಗೋಡು / ಬಾದನಹಟ್ಟಿ : ಭಾರತ ಸರ್ಕಾರ – ಕರ್ನಾಟಕ ಸರ್ಕಾರ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ – ಜಿಲ್ಲಾ ಪಂಚಾಯತ್- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ. ಜಿಲ್ಲಾ ಸರ್ವೇಕ್ಷಣಾ
Website Design and Development By ❤ Serverhug Web Solutions