
ಅಕ್ಕಮಹಾದೇವಿ ಜಯಂತಿ ಆಚರಣೆ
ಬಳ್ಳಾರಿ / ಕಂಪ್ಲಿ : ಶಿವಶರಣೆ ಅಕ್ಕ ಮಹಾದೇವಿ ಜಯಂತಿ ಅಂಗವಾಗಿ ಅಕ್ಕಮಹಾದೇವಿ ಮಹಿಳಾ ಮಂಡಳಿಯವರು ಶನಿವಾರ ಪಟ್ಟಣದಲ್ಲಿ ಅಕ್ಕನ ಭಾವಚಿತ್ರ ಮೆರವಣಿಗೆ ನಡೆಸಿದರು. ಸಾಂಗತ್ರಯ ಸಂಸ್ಕೃತ ಪಾಠ ಶಾಲೆಯಿಂದ ಆರಂಭಗೊಂಡ ಮೆರವಣಿಗೆ ಡಾ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಶಿವಶರಣೆ ಅಕ್ಕ ಮಹಾದೇವಿ ಜಯಂತಿ ಅಂಗವಾಗಿ ಅಕ್ಕಮಹಾದೇವಿ ಮಹಿಳಾ ಮಂಡಳಿಯವರು ಶನಿವಾರ ಪಟ್ಟಣದಲ್ಲಿ ಅಕ್ಕನ ಭಾವಚಿತ್ರ ಮೆರವಣಿಗೆ ನಡೆಸಿದರು. ಸಾಂಗತ್ರಯ ಸಂಸ್ಕೃತ ಪಾಠ ಶಾಲೆಯಿಂದ ಆರಂಭಗೊಂಡ ಮೆರವಣಿಗೆ ಡಾ.

ಬಳ್ಳಾರಿ / ಕಂಪ್ಲಿ : ಇಲ್ಲಿಯ ಅಕ್ಕಮಹಾದೇವಿ ಮಹಿಳಾ ಮಂಡಳಿಯಿಂದ ಅಕ್ಕನ ಜಯಂತೋತ್ಸವ ಅಂಗವಾಗಿ ಕಳಸಾರೋಹಣ, ಅನುಭವ ಮಂಟಪ ಕಟ್ಟಡ ಉದ್ಘಾಟನೆ, ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಳಸಾರೋಹಣ ನಿಮಿತ್ತ ಪೇಟೆ ಬಸವೇಶ್ವರ ದೇವಸ್ಥಾನದಿಂದ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನನೇಸರಗಿ ಠಾಣೆಯ ನೂತನ ಸಿಪಿಐ ಆಗಿ ಅಧಿಕಾರ ಸ್ವೀಕರಿಸಿದ ಶ್ರೀ ಗಜಾನನ ನಾಯಕ ಅವರನ್ನು ಭೇಟಿ ಮಾಡಿ ಕರುನಾಡ ಕಂದ ಪತ್ರಿಕೆ ಪರಿಚಯಿಸಿದ ಸಂದರ್ಭ.

ಯಾದಗಿರಿ/ ಗುರುಮಠಕಲ್: ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಹನುಮಾನ್ ಜಯಂತಿಯನ್ನು ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ ಚೈತ್ರ ಮಾಸದ ಹುಣ್ಣಿಮೆಯ ದಿನದಂದು ಆಚರಿಸಲಾಗುವುದು. ಪಟ್ಟಣದ ಹನುಮಾನ ದೇವಸ್ಥಾನ ಸಮಿತಿ ವತಿಯಿಂದ ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾಗಳು

ಬಳ್ಳಾರಿ / ಕಂಪ್ಲಿ : ಇಂದು ಹನುಮ ಜಯಂತಿ. ಪಟ್ಟಣದ ಕೋಟೆಯಲ್ಲಿ ಹೊಳೆ ಆಂಜನೇಯ ದೇವಸ್ಥಾನದಲ್ಲಿ ಸಂಭ್ರಮ ಸಡಗರದಿಂದ ಹನುಮ ಜಯಂತಿಯನ್ನು ಆಚರಣೆ ಮಾಡಿದರು. ದೇವಸ್ಥಾನದ ಹಿನ್ನೆಲೆ : ಜನರ ಇಷ್ಟಾರ್ಥಗಳನ್ನು ಈಡೇರಿಸುವ ಇಲ್ಲಿನ

ಬಳ್ಳಾರಿ / ಕಂಪ್ಲಿ : ಶಿವಶರಣೆ, ವಚನಗಾರ್ತಿ ಅಕ್ಕಮಹಾದೇವಿ ಜಯಂತಿಯನ್ನು ಶನಿವಾರ ತಾಲ್ಲೂಕು ಕಚೇರಿ ಆವರಣದಲ್ಲಿ ಅಕ್ಕಮಹಾದೇವಿ ಜಯಂತಿಯನ್ನು ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ತಹಶೀಲ್ದಾರರಾದ ಶಿವರಾಜ್ ಎಸ್ ಶಿವಪುರ ಅವರು ಭಾಗವಹಿಸಿ ಮಾತನಾಡಿ 12ನೇ ಶತಮಾನದ

ಬಳ್ಳಾರಿ/ಕಂಪ್ಲಿ : ಪಟ್ಟಣದ ನಡುವಲ ಮಸೀದಿಯಿಂದ ಜೋಗಿ ಕಾಲುವೆಯವರೆಗಿನ ರಸ್ತೆಯನ್ನು ಶನಿವಾರ ಬೆಳಿಗ್ಗೆ ಪುರಸಭೆ ಆಡಳಿತವತಿಯಿಂದ ಮನೆ ಹಾಗೂ ಅಂಗಡಿ ಅಪಾಯಕಾರಿ, ಅತಿಕ್ರಮಣ ಮಾಡಿದ ಕಟ್ಟಡಗಳನ್ನು ಮೂರು ಜೆ.ಸಿ.ಬಿಯಿಂದ ತೆರವುಗೊಳಿಸಿದರು. ಮಸೀದಿಯಿಂದ ಜೋಗಿ ಕಾಲುವೆವರೆಗೂ

ಬಳ್ಳಾರಿ / ಕಂಪ್ಲಿ :ವಿದ್ಯಾರ್ಥಿನಿಯರು ಯೋಗ ಧ್ಯಾನ ಪ್ರಾಣಯಾಮ ಅಳವಡಿಸಿಕೊಂಡಾಗ ಮಾತ್ರ ಜ್ಞಾನ ವೃದ್ದಿಯಾಗುತ್ತದೆ ಎಂದು ಪತಂಜಲಿ ಯೋಗ ಸಮಿತಿ ಸದಸ್ಯರಾದ ಕೆ.ನಾಗಪ್ಪ ಹೇಳಿದರು. ಪಟ್ಟಣದ ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯದಿಂದ ಆಯೋಜಿಸಿದ್ದ ರಾಷ್ಟ್ರೀಯ

ಕೊಪ್ಪಳ : ಅಕ್ಕಮಹಾದೇವಿಯವರ ವಿಚಾರಗಳು ಅವರ ಸಾಮಾಜಿಕ ಬದ್ಧತೆ ಲಿಂಗ ಸಮಾನತೆಯ ವಿಚಾರಗಳನ್ನು ಅವರ ವಚನಗಳ ಮೂಲಕ ಅರ್ಥೈಸಿಕೊಂಡು ಪ್ರಸ್ತುತ ಇಂದಿನ ಮಹಿಳೆಯರು ಅವರ ರೀತಿ ಬದುಕುವಂತಹ ದಾರಿಯಲ್ಲಿ ಸಾಗಬೇಕಾಗಿರುವುದು ಅನಿವಾರ್ಯವಾಗಿದೆ ಎಂದು ಸರ್ಕಾರ

ಕೊಪ್ಪಳ : ನಮ್ಮ ಸಮಾಜದಲ್ಲಿ ಮಹಿಳೆಯರಿಗೆ ರಾಜಕೀಯಕ್ಕೆ ಹೋಗಲು ಕುಟುಂಬದಲ್ಲಿ ಸಹಕಾರ ನೀಡುತ್ತಿಲ್ಲ ಆದ್ದರಿಂದ ರಾಜಕೀಯದಲ್ಲಿ ಮಹಿಳೆಯರಿಗೆ ಮೀಸಲಾತಿ ಅಗತ್ಯ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.
Website Design and Development By ❤ Serverhug Web Solutions