
ಶಹೀರಾಗೆ ಕ್ರೀಡಾ ವಸತಿ ನಿಲಯದಲ್ಲಿ ಅದ್ದೂರಿ ಸನ್ಮಾನ
ಇವಳ ಸಾಧನೆಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕಾಗಿದೆ : ಅಲ್ಕಾ ಪಡತಾರೆ ವಿಜಯಪುರ: ಇತ್ತೀಚೆಗೆ ಕದಂಬ ಫೌಂಡೇಶನ್ ಗೋವಾ ವತಿಯಿಂದ ಬುದ್ಧ ಬಸವ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಸುವರ್ಣ ಪೋಕಸ್ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಇವಳ ಸಾಧನೆಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕಾಗಿದೆ : ಅಲ್ಕಾ ಪಡತಾರೆ ವಿಜಯಪುರ: ಇತ್ತೀಚೆಗೆ ಕದಂಬ ಫೌಂಡೇಶನ್ ಗೋವಾ ವತಿಯಿಂದ ಬುದ್ಧ ಬಸವ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಸುವರ್ಣ ಪೋಕಸ್ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ

ಬಸವಕಲ್ಯಾಣ ತಾಲೂಕಿನ ಕಾಂಬಳೆವಾಡಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಮಹಾದೇವ (28) ಬುಧವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಕೆಲಸಕ್ಕೆ ತೆರಳಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಗೆ ಬಂದಿದ್ದಾರೆ.

ಉತ್ತರ ಕನ್ನಡ : ದಾಂಡೇಲಿ ನಗರಕ್ಕೆ ಬೇರೆ ಜಿಲ್ಲೆ ರಾಜ್ಯ ಪ್ರದೇಶಗಳಿಂದ ದಾಂಡೇಲಿ ಜಲಕ್ರೀಡೆ,ಸುಂದರ ಅರಣ್ಯ,ದಾಂಡೇಲಿ ಸುತ್ತ ಮುತ್ತು ಕಾಡು ಬೆಟ್ಟ ಗುಡ್ಡ ಹಾಗೂ ದಾಂಡೇಲಿ ನಗರವನ್ನು ವೀಕ್ಷಣೆ ಮಾಡುವುದಕ್ಕೆ ಬರುತ್ತಾರೆ. ನಮ್ಮ ಹೆಮ್ಮೆಯ

ಶ್ರೀಮತಿ ಬಸಮ್ಮ ಗುರುಲಿಂಗಪ್ಪ ಕಾನೂನು ಮಹಾವಿದ್ಯಾಲಯದಲ್ಲಿ “ವಿಶ್ವ ತಂಬಾಕು ರಹಿತ ದಿನ” ವನ್ನು ಆಚರಿಸಲಾಯಿತು. ರಾಯಚೂರು ಜಿಲ್ಲೆ ಲಿಂಗಸೂಗೂರಿನ ಶ್ರೀ ಮತಿ ಬಸಮ್ಮ ಗುರುಲಿಂಗಪ್ಪ ಕಾನೂನು ಮಹಾವಿದ್ಯಾಲಯದಲ್ಲಿ ದಿ. 31-05-2026 ರಂದು ಆಚರಿಸಲಾಯಿತು. ಈ

ಬೆಳಗಾವಿ :ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಾಯಂದಿರ ದಿನದ ಅಂಗವಾಗಿ ಡಾ. ಸುನೀಲ ಪರೀಟ ಅವರ ‘ನಮ್ಮ ತಾಯಿ ದೇವರು’ ಹಾಗೂ ‘ವ್ಯಕ್ತಿ ಶಕ್ತಿ’ ಎಂಬ ಎರಡು ಕೃತಿಗಳ ಲೋಕಾರ್ಪಣೆಯಾದ ಸಂದರ್ಭದಲ್ಲಿ ರಾಜ್ಯಮಟ್ಟದ

ಸಿರುಗುಪ್ಪ – ನಗರದ 2ನೇ ವಾರ್ಡ್ನ ಕೊಪ್ಪಳ ಮಸೀದಿ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ತಾಲೂಕು ಕ್ಷೇತ್ರ

ಹೊಳೆಆಲೂರು : ಮಳೆಗಾಲದ ಸಂದರ್ಭದಲ್ಲಿ ಗ್ರಾಮದಲ್ಲಿ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ರಕ್ಷಣೆ ಅತ್ಯಂತ ಮಹತ್ವದ್ದಾಗಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು ಎಂದು ರೋಣ ತಾಲೂಕು ಪಂಚಾಯತಿ ಕಾರ್ಯ

ತುಮಕೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಡಾ. ಸಂತೋಷ ಮಲ್ಲಪ್ಪ ಗಾಣಿಗೇರ ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಅವರು “ಭಾರತ ಮತ್ತು ಚೀನಾ ನಡುವಿನ ಗಡಿ

ಬಾಗಲಕೋಟೆ -ಮುಧೋಳ : ಸೋಲು ಗೆಲುವುಗಳನ್ನ ಸಮಾನವಾಗಿ ಸ್ವೀಕರಿಸಿ ಪಕ್ಷದ ಬುನಾದಿಯನ್ನು ಗಟ್ಟಿಗೊಳಿಸಿದ ಹಿಂದುಳಿದ ವರ್ಗದ ಧೀಮಂತ ನಾಯಕ ಆರ್.ಬಿ. ತಿಮ್ಮಾಪುರ ಅವರಿಗೆ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನು ಜೊತೆಗೆ ಪ್ರಬಲವಾದ ಖಾತೆಯನ್ನು ನೀಡಿ ಉತ್ತರ

ಬೀದರ್: ರಾಜ್ಯ ಸಚಿವರಾದ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡುವಂತೆ ಸಮಾಜಮುಖಿ ಕಾರ್ಯಕರ್ತ ಬಾಲಾಜಿ ಜಬಾಡೆ ಅವರು ರಾಜ್ಯ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.ಈಶ್ವರ ಖಂಡ್ರೆ
Website Design and Development By ❤ Serverhug Web Solutions