
ರಸ್ತೆ ಅಪಘಾತ ಇಬ್ಬರ ಸಾವು
ಬಾಗಲಕೋಟೆ/ ಕುಳಗೇರಿ ಕ್ರಾಸ್ .ಎಸ್.ಎನ್. ತಿಮ್ಮಪುರ್ ದಿಂದ ಹಳಗೇರಿಗೆ ಹೋಗುವಾಗ ಕುಳಗೇರಿ ಕ್ರಾಸ್ ಕೆ.ಇ.ಬಿ ಆಪೀಸ್ ಹತ್ತಿರ 218 ಎನ್.ಎಚ್. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಡೆದುಕೊಂಡು ಹೋಗಿರುತ್ತಾರೆ.ಹಾದು ಹೋದ ವಾಹನ ಇನ್ನೂ ಯಾವುದೆಂದು ತಿಳಿದು ಬಂದಿಲ್ಲ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ/ ಕುಳಗೇರಿ ಕ್ರಾಸ್ .ಎಸ್.ಎನ್. ತಿಮ್ಮಪುರ್ ದಿಂದ ಹಳಗೇರಿಗೆ ಹೋಗುವಾಗ ಕುಳಗೇರಿ ಕ್ರಾಸ್ ಕೆ.ಇ.ಬಿ ಆಪೀಸ್ ಹತ್ತಿರ 218 ಎನ್.ಎಚ್. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಡೆದುಕೊಂಡು ಹೋಗಿರುತ್ತಾರೆ.ಹಾದು ಹೋದ ವಾಹನ ಇನ್ನೂ ಯಾವುದೆಂದು ತಿಳಿದು ಬಂದಿಲ್ಲ

ಬಾಗಲಕೋಟ ಜಿಲ್ಲೆ ಬಾದಾಮಿ ತಾಲೂಕುಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರುಗಿತು.ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು ಸುರೇಶ ಹಲಗಲಿ, ಪಿ.ಕೆ.ಪಿ.ಎಸ್.ನಿರ್ದೇಶಕರು ಶಿವಾನಂದ ಚೋಳನ್ನವರ, ಎಸ್.ಡಿ.ಎಮ್.ಸಿ .ಉಪಾಧ್ಯಕ್ಷರು ಶ್ರೀಮತಿ ಶ್ರೀದೇವಿ ಬಡಿಗೇರ,

ಯಾದಗಿರಿ/ ಗುರುಮಠಕಲ್: ಮೇ ೬ ರಂದು ಆಚರಿಸುವ ಬಕ್ರೀದ್ ಹಬ್ಬದ ಕುರಿತಾದ ಶಾಂತಿ ಸಭೆಯಲ್ಲಿ ಮಾತನಾಡಿದ ಪಿಐ ದೇವಿಂದ್ರಪ್ಪ ಧೂಳಖೇಡ ಸಮಾಜದಲ್ಲಿ ಶಾಂತಿ ಕದಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವದು ಎಂದು ಹೇಳಿದರು. ಪಟ್ಟಣದ ಪೊಲೀಸ್

ಬಳ್ಳಾರಿ / ಕಂಪ್ಲಿ : ಮೇ 31 ರಂದು “ವಿಶ್ವ ತಂಬಾಕು ರಹಿತ ದಿನಾಚರಣೆ” ಅಂಗವಾಗಿ ಕಂಪ್ಲಿಯ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಮತ್ತು ಸಮುದಾಯ ಆರೋಗ್ಯ ಕೇಂದ್ರ ಕಂಪ್ಲಿಯ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಬಳ್ಳಾರಿ / ಕಂಪ್ಲಿ :ಸ್ಥಳೀಯ 21ನೇ ವಾರ್ಡಿನ ಶಿಬಿರದಿನ್ನಿ (ಮಾರುತಿನಗರ) ಯ ಪುರಸಭೆ ಸಮುದಾಯ ಭವನದಲ್ಲಿ ವಯೋ ನಿವೃತ್ತಿ ಹೊಂದಿದ ಮುಖ್ಯಾಧಿಕಾರಿ ಕೆ. ದುರುಗಣ್ಣ ಇವರಿಗೆ ಸನ್ಮಾನಿಸಿ ಬೀಳ್ಕೊಟ್ಟರು.ನಂತರ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್

ಯಾದಗಿರಿ/ಗುರುಮಠಕಲ್: ಗುರುಮಠಕಲ್ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಶ್ರೀ ದೇವೇಂದ್ರಪ್ಪ, ಡಿ. ಧೂಳಖೇಡ ರವರು ಇಂದು ಸೇವಾ ವಯೋ ನಿವೃತ್ತಿಯಾಗಿದ್ದು,ಅಪಾರ ಪ್ರಮಾಣದಲ್ಲಿ ಗುರುಮಠಕಲ್ ಸಾರ್ವಜನಿಕರು, ಗುರುಮಠಕಲ್ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ

ಕಲಬುರಗಿ/ ಜೇವರ್ಗಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಅಭಿವೃದ್ದಿಗಾಗಿ ಹಲವಾರು ಸವಲತ್ತುಗಳನ್ನು ನೀಡಿ ಗ್ರಾಮಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ’ ಎಂದು ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಶ್ರೀ ದಿನೇಶ ಹೇಳಿದರು. ಪಟ್ಟಣದ ಬಸವೇಶ್ವರ ನಗರದ ರಾಘವೇಂದ್ರ

ಬಳ್ಳಾರಿ / ಕಂಪ್ಲಿ : ಅಧಿಕಾರದ ಅವಧಿಯಲ್ಲಿ ಮಾಡಿದ ಜನಪರ ಸೇವಾ ಕಾರ್ಯದ ಜತೆಗೆ ಸೌಲಭ್ಯಗಳನ್ನು ಕಲ್ಪಿಸಿದಾಗ ಮಾತ್ರ ಹೆಸರು ಹಚ್ಚಹಸಿರಾಗಿ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಅಧಿಕಾರದ ಅವಧಿಯಲ್ಲಿ ಮಾಡಿದ ಕಾರ್ಯಗಳು ತೃಪ್ತಿದಾಯಕವಾಗಿವೆ

ಯಾದಗಿರಿ/ಗುರುಮಠಕಲ್: ಬಾಲಕಿಯರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ (ಮೇ ೩೦) 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭೋತ್ಸವ ಶಾಲೆಯ ಮುಖ್ಯ ಗುರುಗಳು, ಕ್ಷೇತ್ರ ಸಮೂಹ ಸಂಪನ್ಮೂಲ ವ್ಯಕ್ತಿ ಬಾಲಪ್ಪ ಸಿರಿಗೆಂ, ಶಾಲಾ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸರ್ಕಾರಿ ಹಿರುಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಸರ್ಕಾರಿ ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹನೂರು ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ
Website Design and Development By ❤ Serverhug Web Solutions