
ಬಸವಣ್ಣನ ಕಾಯಕ ತತ್ವ ಜಗತ್ತಿಗೆ ಆದರ್ಶ : ಬಿ. ಬಾಬು
ಬಳ್ಳಾರಿ / ಕಂಪ್ಲಿ : ಪಟ್ಟಣದ ಸಂಗಾತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ 178ನೇ ಮಹಾಮನೆ ಕಾರ್ಯಕ್ರಮ ನಡೆಯಿತು.ಹೊಸಯಲ್ಲಾಪುರದ ಪುರಾಣ ಪ್ರವಚಕ ಬಿ. ಬಾಬು ‘ಶರಣರ ದೃಷ್ಟಿಯಲ್ಲಿ ಕಾಯಕ’ ಕುರಿತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಂಗಾತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ 178ನೇ ಮಹಾಮನೆ ಕಾರ್ಯಕ್ರಮ ನಡೆಯಿತು.ಹೊಸಯಲ್ಲಾಪುರದ ಪುರಾಣ ಪ್ರವಚಕ ಬಿ. ಬಾಬು ‘ಶರಣರ ದೃಷ್ಟಿಯಲ್ಲಿ ಕಾಯಕ’ ಕುರಿತು

ಬಳ್ಳಾರಿ / ಕಂಪ್ಲಿ : ನಗರದ ಕಾಳಿಕಾ ಕಮ್ಮಠೇಶ್ವರ ದೇವಸ್ಥಾನ ಬಳಿಯ ವಿಶ್ವಕರ್ಮ ಭವನದಲ್ಲಿ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಡಿ.ವೌನೇಶ ಆಯ್ಕೆಗೊಂಡಿದ್ದಾರೆ.ಐದು ವರ್ಷದ ಅವಧಿಗೆ

ಬಳ್ಳಾರಿ/ ಕಂಪ್ಲಿ : ಕಂಪ್ಲಿಯ ಪಶು ಆಸ್ಪತ್ರೆಯ ಕಿರಿಯ ಪಶು ವೈದ್ಯಕೀಯ ಪರೀಕ್ಷಕ ಉಪ್ಪಳಪ್ಪ, ಮೆಟ್ರಿ ಆಯುಷ್ಮಾನ್ ಆರೋಗ್ಯ ಮಂದಿರದ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಎರ್ರಿಸ್ವಾಮಿ, ಕಣವಿ ತಿಮ್ಮಲಾಪುರದ ಸ್ವಾಮಿ ವಿವೇಕಾನಂದ ಯೂತ್ ಅಸೋಷಿಯೇಷನ್ ಅಧ್ಯಕ್ಷ

ಬೆಂಗಳೂರು: ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಇಂದು ಕರ್ನಾಟಕ ಮುಖ್ಯಮಂತ್ರಿ ನಡೆಸಿದರು. ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು

ಬೆಂಗಳೂರು: ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ‘ವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ. ಪ್ರತಿ 2ನೇ ಮತ್ತು 4ನೇ ಶನಿವಾರ

ಕೊಪ್ಪಳ/ ಕುಕನೂರು :ನೂತನವಾಗಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಮೇ 27 ರಂದು ಉದ್ಘಾಟನೆ ನೆರವೇರಿಸುತ್ತಿದ್ದು ಉದ್ಘಾಟನೆ ನೆರವೇರಿಸಲು ಪಟ್ಟಣ ಪಂಚಾಯತ ಮುಖ್ಯ ಅಧಿಕಾರಿಗಳು ಹಾಗೂ ಪಟ್ಟಣ ಅಧ್ಯಕ್ಷರು ಪಂಚಾಯತ್ ಸದಸ್ಯರುಗಳು ಪಟ್ಟಣ ಪಂಚಾಯಿತಿಯ ಸಿಬ್ಬಂದಿ

ಬೆಂಗಳೂರು: ಬೆಂಗಳೂರು ಹೆಚ್ಚುವರಿ ಜಿಲ್ಲಾಧಿಕಾರಿಯವರು ಗೋವು ಹಾಗೂ ಒಂಟೆ ಸಾಗಾಟ ಮಾಡುವುದನ್ನು ನಿಷೇಧಿಸಿದ್ದಾರೆ ಎಂದು ಮಾಧ್ಯಮದಲ್ಲಿ ವರದಿಯಾಗಿದೆ, ವರದಿಯ ಹಿನ್ನಲೆಯಲ್ಲಿ ಕೇವಲ ಬೆಂಗಳೂರು ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಕೂಡಾ ಗೋ-ವಂಶವನ್ನು ಕುರ್ಬಾನಿಗಾಗಿ, ಹಿಂಸಾತ್ಮಕವಾಗಿ ಸಾಗಾಟ

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಡಾ. ರಾಜಕುಮಾರ್ ರಸ್ತೆಗೆ ವೈಟ್ ಟಾಪಿಂಗ್ ಕಾಮಗಾರಿಗೆ ಚಾಲನೆ ಮಾಡಲಾಗಿದೆ. ಈ ಕಾಮಗಾರಿಯ ಸಂದರ್ಭದಲ್ಲಿ ಬೆಸ್ಕಾಂ, ಬೆಂಗಳೂರು ಜಲ ಮಂಡಳಿ, ಬಿಬಿಎಂಪಿ ಬೃಹತ್ ರಸ್ತೆಗಳ ವಿಭಾಗ,

ಗದಗ :ಇತ್ತೀಚಿಗೆ ಕಲಬುರ್ಗಿಯ ಪ್ರವಾಸಿ ಮಂದಿರದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ ಖರ್ಗೆ ಬೆಂಬಲಿಗರು ಧಮ್ಕಿ ಹಾಕಿದ್ದಕ್ಕೆ ಬಿಜೆಪಿ ಎಸ್ ಸಿ ಮೋರ್ಚಾ ಗದಗ ಜಿಲ್ಲಾ

ಕೊಪ್ಪಳ : ಮುಂಗಾರು ಬಿತ್ತನೆಗೆ ರೈತರಿಗೆ ಅಗತ್ಯ ಬೀಜ-ಗೊಬ್ಬರ ವಿತರಣೆಯಲ್ಲಿ ಯಾವುದೇ ಗೊಂದಲ, ತೊಂದರೆ ಉಂಟಾಗದಂತೆ ವ್ಯವಸ್ಥಿತವಾಗಿ ವಿತರಣೆಗೆ ಕ್ರಮ ವಹಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರು ಯಲಬುರ್ಗಾ ವಿಧಾನಸಭಾ ಮತ
Website Design and Development By ❤ Serverhug Web Solutions