
ವಿದ್ಯೆ ಕದಿಯಲಾಗದ ಅಮೂಲ್ಯ ವಸ್ತು
ಶಿವಮೊಗ್ಗ : ಪರಿಶ್ರಮ ಮತ್ತು ಸತತ ಅಧ್ಯಯನದಿಂದ ವಿದ್ಯಾರ್ಥಿಯೊಬ್ಬ ಅತ್ಯುನ್ನತ ಸಾಧನೆ ಮಾಡಬಹುದು. ವಿದ್ಯೆ ಎಂಬುದು ಯಾರೂ ಕದಿಯಲಾಗದ ಅಮೂಲ್ಯ ವಸ್ತು ಅದನ್ನು ಗಳಿಸಿಟ್ಟುಕೊಳ್ಳಿ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಮಕ್ಕಳಿಗೆ ಕರೆ ನೀಡಿದರು.ನಗರದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ : ಪರಿಶ್ರಮ ಮತ್ತು ಸತತ ಅಧ್ಯಯನದಿಂದ ವಿದ್ಯಾರ್ಥಿಯೊಬ್ಬ ಅತ್ಯುನ್ನತ ಸಾಧನೆ ಮಾಡಬಹುದು. ವಿದ್ಯೆ ಎಂಬುದು ಯಾರೂ ಕದಿಯಲಾಗದ ಅಮೂಲ್ಯ ವಸ್ತು ಅದನ್ನು ಗಳಿಸಿಟ್ಟುಕೊಳ್ಳಿ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಮಕ್ಕಳಿಗೆ ಕರೆ ನೀಡಿದರು.ನಗರದ

ಕೊಪ್ಪಳ: ಕೊಪ್ಪಳ ನಗರದ ಮಹಾಂತಯ್ಯನ ಮಠ ಕಲ್ಯಾಣ ಮಂಟಪದಲ್ಲಿ, ಶ್ರೀ ರಮೇಶ್ ಸುರ್ವೆ ದಂಪತಿಗಳ ಸುಪುತ್ರ ಕಿಶನ್ ಸುರ್ವೆ, ಮತ್ತು ತೇಜಸ್ವಿ ಅವರ ಆರತಕ್ಷತೆ ಕಾರ್ಯಕ್ರಮದಲ್ಲಿ ಅರತಕ್ಷತೆ ರಾಜ್ಯ ಮಟ್ಟದ ಕವಿಗೋಷ್ಠಿ ಜರುಗಿತು.ಕವಿಗೋಷ್ಠಿಯ ಅಧ್ಯಕ್ಷತೆಯನ್ನು

ಚಾಮರಾಜನಗರ ಜಿಲ್ಲೆಯ ಗಡಿ ಭಾಗದ ಹನೂರು ತಾಲೂಕಿನಲ್ಲಿ ಕೃಷಿ ಫೌಂಡೇಶನ್ ಫಾರ್ನ್ಯೂ ಇಂಡಿಯಾ ವತಿಯಿಂದ ರೈತರ ಜಮೀನಿಗೆ ಭೇಟಿ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರೈತರ ಜಮೀನಿಗೆ ಭೇಟಿ ನೀಡಿ ಮೂರು ದಿನ ಪ್ರವಾಸದ

ಯಾದಗಿರಿ: ನಗರದ ಕನಕ ವೃತ್ತದ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿ ಕಟ್ಟಡದ ಬಾಗಿಲು ಮತ್ತು ಕಿಟಕಿಗೆ ಇಬ್ಬರು ಆರೋಪಿಗಳು ಪೆಟ್ರೋಲ್ ಸುರಿದು ಶನಿವಾರ ಬೆಳಗಿನ ಜಾವ ಬೆಂಕಿ ಹಚ್ಚಿದ್ದು, ಹವಾ ನಿಯಂತ್ರಣ ಉಪಕರಣ, ಸೋಫಾ

ಮೈಸೂರು: ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟ ಶಿವರಾಜ್ ಕುಮಾರ್ ಅವರನ್ನು ನೇಮಕ ಮಾಡಿ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.ಕರ್ನಾಟಕಕ್ಕೆ ಮತ್ತು ಕನ್ನಡಕ್ಕೆ ನಟ ಶಿವರಾಜ್ ಕುಮಾರ್ ಅವರು

ನೆಲಮಂಗಲ/ಕಸಬಾ : ಬೆಂಗಳೂರು ಹಾಲು ಒಕ್ಕೂಟ ನಿಯಮಿತದ ಚುನಾವಣೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗೆ ಸ್ಪರ್ಧಿಸಿದ್ದ ಬೈರೇಗೌಡ (ಭವಾನಿಶಂಕರ್) ರವರು ಅವರ ಪ್ರತಿ ಸ್ಪರ್ಧಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಭಾಸ್ಕರ್

ಬೆಂಗಳೂರು : ರೌಡಿ ಶೀಟರ್ ಎನ್ನುವುದು ಇತಿಹಾಸದ ಹಾಳೆಯಲ್ಲಿ ನೋಂದಾಯಿಸಲ್ಪಟ್ಟಿರುವ ಜನರನ್ನು ಉಲ್ಲೇಖಿಸುವ ವಿಶಾಲವಾದ ಪದವಾಗಿದೆ, ಇದರಲ್ಲಿ ಅಪರಾಧ ಚಟುವಟಿಕೆಗಳ ಇತಿಹಾಸವನ್ನು ಹೊಂದಿರುವವರು ಅಥವಾ ಸಮಾಜಕ್ಕೆ ಬೆದರಿಕೆ ಎಂದು ಪರಿಗಣಿಸುವ ಜನರನ್ನು ಒಳಗೊಂಡಿರುತ್ತದೆ. ಕರ್ನಾಟಕ

ರಾಯಚೂರು/ಸಿಂಧನೂರು :ತಾಲೂಕಿನ ವಿರುಪಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಮಲ್ಲದಗುಡ್ಡ ಗ್ರಾಮದ ಸದಸ್ಯ ತ್ರಿನಾಥ್ ತಂದೆ ಸತ್ಯನಾರಾಯಣರ ಅಕಾಲಿಕ ಮರಣದಿಂದ ಖಾಲಿಯಾದ ಸ್ಥಾನಕ್ಕೆ ಮೇ 25 ರಂದು ಬೆಳಗ್ಗೆ 7:00 ಯಿಂದ ಆರಂಭವಾದ ಮತದಾನ

ಬಳ್ಳಾರಿ / ಕಂಪ್ಲಿ : ಚುಟುಕು ಸಾಹಿತ್ಯ ಪರಿಷತ್ ಕೊಪ್ಪಳ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿಯಲ್ಲಿ ಪಟ್ಟಣದ ಶಿಕ್ಷಕ ಸಾಹಿತಿ ಬಡಿಗೇರ್ ಜಿಲಾನಸಾಬ್ ಅವರಿಗೆ ರಾಜ್ಯಮಟ್ಟದ ‘ಕರ್ನಾಟಕ ಕವಿಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಭಾನುವಾರ ರಂದು

ಬಳ್ಳಾರಿ / ಕಂಪ್ಲಿ : ಭಾರತೀಯ ಸೈನಿಕರ ‘ಅಪರೇಷನ್ ಸಿಂಧೂರ’ ಯಶಸ್ವಿ ಕಾರ್ಯಾಚರಣೆಯ ನಿಮಿತ್ತ ಪಟ್ಟಣದಲ್ಲಿ ತಿರಂಗಾ ಯಾತ್ರೆ ನಾಳೆ ಸೋಮವಾರ 26/ 05/ 2025 ರಂದು ಸಮಯ ಬೆಳಗ್ಗೆ 10 ಗಂಟೆಗೆ ಸ್ಥಳ
Website Design and Development By ❤ Serverhug Web Solutions