
ಜು.29 ರಂದು ಸಾಯಿಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
ಬಳ್ಳಾರಿ / ಕಂಪ್ಲಿ : ಗುರು ಪೂರ್ಣಿಮೆ ಹಾಗೂ 22 ನೇ ವಾರ್ಷಿಕೋತ್ಸವದ ಅಂಗವಾಗಿ ಪಟ್ಟಣದ ಸತ್ಯನಾರಾಯಣ ಪೇಟೆಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ. ಜು.29 ರಂದು ವಿಶೇಷ ಪೂಜೆ, ವಿವಿಧ ಧಾರ್ಮಿಕ ಮತ್ತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಗುರು ಪೂರ್ಣಿಮೆ ಹಾಗೂ 22 ನೇ ವಾರ್ಷಿಕೋತ್ಸವದ ಅಂಗವಾಗಿ ಪಟ್ಟಣದ ಸತ್ಯನಾರಾಯಣ ಪೇಟೆಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ. ಜು.29 ರಂದು ವಿಶೇಷ ಪೂಜೆ, ವಿವಿಧ ಧಾರ್ಮಿಕ ಮತ್ತು

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಚಳವಳಿಗೆ ಸಂಬಂಧಿಸಿದಂತೆ, ರಾಷ್ಟ್ರ ರಾಜಧಾನಿಯಲ್ಲಿ ಹಿರಿಯ ಕೇಂದ್ರ ಸಚಿವರು ಮತ್ತು ಪ್ರತಿಭಟನಾಕಾರರ ಪ್ರತಿನಿಧಿಗಳ ನಡುವೆ ನಡೆದ ಸಭೆಯ ಬಳಿಕ,

ನವದೆಹಲಿ, ಜುಲೈ 24: ಕರ್ನಾಟಕದ ರೈಲ್ವೆ ಯೋಜನೆ ಬಗ್ಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಮುಖ್ಯವಾದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಸಂಪುಟ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಬಳ್ಳಾರಿ / ಕಂಪ್ಲಿ : ಇಂದಿನ ಆಧುನಿಕ ಯುಗದಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿರುವ ಪರಿಣಾಮ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು, ಇದು ಅವರ ಭವಿಷ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ ಎಂದು ಕರ್ನಾಟಕ ಪತ್ರಕರ್ತರ ಸಂಘದ

ಬಳ್ಳಾರಿ : ಜನ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಎಂದು ನಗರದ ಗಡಗಿ ಚೆನ್ನಪ್ಪ ಸರ್ಕಲ್ ನ್ನು ಅಗಲೀಕರಣ ಮಾಡಲಾಗಿತ್ತು. ಇದು ಸುಗಮ ಸಂಚಾರಕ್ಕೆ ಅನುಕೂಲವಾಗದೆ ಸಿಟಿ ಆಟೋ ಸ್ಟಾಂಡ್ ಆಗಿ ಮಾರ್ಪಡಾಗುತ್ತಿದೆ. ಈ

ಕೊಟ್ಟೂರು :ಪಟ್ಟಣದ ಪ್ರವಾಸ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವಿಜಯನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಡಿಯಾರ್ ಮಲ್ಲಿಕಾರ್ಜುನ ಸುದ್ದಿಗಾರರೊಂದಿಗೆ ಅವರು ಮಾತನಾಡಿನವದೆಹಲಿ ಜಂತರ ಮಂತರದಲ್ಲಿ ಸೋನಮ್ ವಾಂಗ್ಚುಕ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉಪವಾಸ

ಹುಬ್ಬಳ್ಳಿ : ಉಣಕಲ್ ಪ್ರೋಬಸ್ ಕ್ಲಬ್ನ2026-27 ಸಾಲಿನ ಪದಗ್ರಹಣ ಸಮಾರಂಭವು ಜು. 24 ರಂದು ಮುಂಜಾನೆ 11 ಗಂಟೆಗೆ ಲಿಂಗರಾಜ ನಗರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಜರುಗಲಿದೆ. ರೋಟರಿ ಕ್ಲಬ್ ಹುಬ್ಬಳ್ಳಿ ಉತ್ತರದ ಅಧ್ಯಕ್ಷ

ಹುಬ್ಬಳ್ಳಿ: ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾರ್ ಪಾಟೀಲ ಅಕ್ರಮ ನೇಮಕಾತಿ ರದ್ದುಪಡಿಸಬೇಕು ಅಲ್ಲದೆ ತಕ್ಷಣ ವಜಾ ಮಾಡಿ ಈತನ ಮತ್ತು ಈತನ ಸಹಚರರಿಂದ ನಡೆದ ಅಕ್ರಮ ಭ್ರಷ್ಟಾಚಾರವನ್ನು ವಿಶೇಷ ಸಿಐಡಿ ತನಿಖೆಗೆ

ಹುಬ್ಬಳ್ಳಿ: ಆಧುನಿಕ ಯುಗದಲ್ಲಿ ನಮ್ಮ ತಪ್ಪು ಜೀವನಶೈಲಿ ಮತ್ತು ಕೆಟ್ಟ ಹವ್ಯಾಸಗಳು ನಮ್ಮನ್ನು ಮಾರಣಾಂತಿಕ ಕಾಯಿಲೆಗಳತ್ತ ದೂಡುತ್ತಿವೆ. ಧೂಮಪಾನ ಮತ್ತು ಮದ್ಯಪಾನ ಕೇವಲ ವೈಯಕ್ತಿಕ ಆರೋಗ್ಯವನ್ನು ಹಾಳುಮಾಡುವುದಿಲ್ಲ, ಬದಲಿಗೆ ಇಡೀ ಕುಟುಂಬವನ್ನೇ ಆರ್ಥಿಕ ಹಾಗೂ

ಕುಶಾಲನಗರ : ಕೂಡಿಗೆ ಆಂಗ್ಲ ಮಾಧ್ಯಮ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಕನ್ನಡ ಭಾಷಣ ಸ್ಪರ್ಧೆಯನ್ನು ಕೊಡಗು ಕರವೇ ವತಿಯಿಂದ ಏರ್ಪಡಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಭಾರತಿಯವರು ವಹಿಸಿದ್ದರು.ಶಾಲೆಯ ಸ್ವಚ್ಛತಾ
Website Design and Development By ❤ Serverhug Web Solutions