
ರಾಜಸ್ಥಾನದಲ್ಲಿ ಸರ್ಕಾರಿ ಅಧಿಕಾರಿಗೆ ಬೆದರಿಕೆ; ಬಿಜೆಪಿ ನಾಯಕನ ಶಾಸಕ ಸ್ಥಾನ ರದ್ದು
ಜೈಪುರ: ಬಿಜೆಪಿಯ ಕನ್ವರ್ ಲಾಲ್ ಮೀನಾ ಅವರ ಶಾಸಕ ಸ್ಥಾನವನ್ನು ರಾಜಸ್ಥಾನ ವಿಧಾನಸಭೆ ಶುಕ್ರವಾರ ರದ್ದುಪಡಿಸಿದೆ. ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿ ಅಧಿಕೃತ ಆದೇಶ ಹೊಡಿಸಿದ್ದಾರೆ. ಮೇ 1ರಿಂದ ಕನ್ವರ್ ಲಾಲ್ ಮೀನಾ ಅವರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಜೈಪುರ: ಬಿಜೆಪಿಯ ಕನ್ವರ್ ಲಾಲ್ ಮೀನಾ ಅವರ ಶಾಸಕ ಸ್ಥಾನವನ್ನು ರಾಜಸ್ಥಾನ ವಿಧಾನಸಭೆ ಶುಕ್ರವಾರ ರದ್ದುಪಡಿಸಿದೆ. ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿ ಅಧಿಕೃತ ಆದೇಶ ಹೊಡಿಸಿದ್ದಾರೆ. ಮೇ 1ರಿಂದ ಕನ್ವರ್ ಲಾಲ್ ಮೀನಾ ಅವರ

ಚಾಮರಾಜನಗರ/ ಹನೂರು :ಆನೆ ಕಂದಕಗಳನ್ನು ನಿರ್ಮಿಸಲು ನೂರಾಎಂಬತ್ತು ಕೋಟಿ ಹಣ ಬಿಡುಗಡೆಯಾಗಿದೆ ಅದರಲ್ಲಿ ಕ್ಷೇತ್ರದಲ್ಲಿ ಸದ್ಬಳಕೆ ಮಾಡಲು ತೀರ್ಮಾನ ಮಾಡಲು ಸೂಚಿಸಿದರು. ಮಾವತ್ತೂರು ಗ್ರಾಮದಲ್ಲಿ ನಡೆದ ಸ್ಥಳ ವೀಕ್ಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬೆಳಕು

ವಿಜಯನಗರ / ಹೊಸಪೇಟೆ : ಮದುವೆ ಎಂದರೆ ಹಲವರ ಜೀವನದಲ್ಲಿ ಒಂದು ವಿಶೇಷತೆ, ಮದುವೆಗಳು ವಿಚಿತ್ರ ವಿಶೇಷ ಎನಿಸುವಂತೆ ನಡೆದಿದೆ ವಿಮಾನದಲ್ಲಿ, ನಗರದ ವೃತ್ತಗಳಲ್ಲಿ ನಿಂತು, ಐಷಾರಾಮಿ ಹೋಟೆಲ್ಗಳಲ್ಲಿ, ದೂರದ ದೇವಸ್ಥಾನಗಳಲ್ಲಿ , ಅಷ್ಟೇ

ವಿಜಯಪುರ/ ಇಂಡಿ : ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 11 ವರ್ಷವಾಯಿತು, ಚುನಾವಣೆಗೂ ಮುಂಚೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆಯೇ? ಬಡಜನರಿಗೆ, ಸಾಮಾನ್ಯ ಜನರಿಗೆ ಅಚ್ಛೇ ದಿನಗಳು ಬಂದಿವೆಯೇ’ ಎಂಬುದನ್ನು ಬಿಜೆಪಿ ಮುಖಂಡರು ಮೊದಲು

ಬಳ್ಳಾರಿ / ಕಂಪ್ಲಿ : ತಾಯಿ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ ಎಂಬ ಕೇಂದ್ರ ಸರ್ಕಾರದ ವಿಶಿಷ್ಟ ಕಾರ್ಯಕ್ರಮಕ್ಕೆ ಪುರಸಬೆ ಅಧ್ಯಕ್ಷ ಬಿ. ಪ್ರಸಾದ ಶುಕ್ರವಾರ ನಗರ ಭಾಗದ ಸೋಮಪ್ಪ ಕೆರೆ ಆವರಣದಲ್ಲಿ ಚಾಲನೆ

ಬೆಂಗಳೂರು ದಕ್ಷಿಣ ಜಿಲ್ಲೆ / ರಾಮನಗರ : ಶೋಲೆ ಸಿನಿಮಾದ ಕಥಾವಸ್ತು ರಾಮಗಢ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ತೆರೆದುಕೊಂಡಿದ್ದರೂ, ಅದರ ನಿಜವಾದ ಮ್ಯಾಜಿಕ್ ನಡೆದಿದ್ದೇ ರಾಮನಗರದಲ್ಲಿ. ರಾಮನಗರದ ರಮಣೀಯ ಸೌಂದರ್ಯವನ್ನು ಶೋಲೆ ಸಿನಿಮಾದಲ್ಲಿ ಪ್ರತಿಬಿಂಬಿಸಲಾಗಿತ್ತು.

ಚಾಮರಾಜನಗರ/ ಹನೂರು : ತಾಲೂಕಿನ ಒಡೆಯರಪಾಳ್ಯ ಗ್ರಾಮವೇ ಒಂದು ಸುಂದರ ರಮಣೀಯವಾದ ಪ್ರೇಕ್ಷಣೀಯ ಸ್ಥಳ ಹಾಗೂ ಮಲೆನಾಡಿನಂತಿದೆ ಇಲ್ಲಿ ಇಂತಹ ಸಂಘಟನೆಯನ್ನು ಮಾಡಿರುವುದು ಬಹಳ ಸಂತೋಷವಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.ಹನೂರು ತಾಲ್ಲೂಕಿನ

ಬಳ್ಳಾರಿ: ರಾಜ್ಯ ಸರ್ಕಾರವು 2025–26ನೇ ಶೈಕ್ಷಣಿಕ ಸಾಲಿನಲ್ಲಿ ಮೇ 29ರಿಂದ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದ್ದು, ಅದಕ್ಕೆ ಪೂರಕವಾಗಿ ಭರದ ಸಿದ್ಧತೆಗಳು ಶುರುವಾಗಿವೆ. ಕರ್ನಾಟಕ ಪಠ್ಯಪುಸ್ತಕ ಸಂಘವು ಬಳ್ಳಾರಿ ಜಿಲ್ಲೆಗೆ ಈಗಾಗಲೇ ಶೇ 57.51ರಷ್ಟು ಪಠ್ಯ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ಅಲಬೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ಹೆಚ್.ಎಂ. ವಪ್ಪತ್ತೆಮ್ಮ ಸಿದ್ದೇಶ್ವರ ಉಪಾಧ್ಯಕ್ಷರಾಗಿ ಸಿ.ಅಂಜಿನಪ್ಪ ಅವರನ್ನು ಆಯ್ಕೆ ಮಾಡಿರುತ್ತಾರೆ. ಮುಂದಿನ ದಿನಗಳಲ್ಲಿ ಇವರುಗಳು ಗ್ರಾಮ ಅಭಿವೃದ್ಧಿಗೆ ಕೈ ಜೋಡಿಸಿ

ಬಳ್ಳಾರಿ / ಕಂಪ್ಲಿ : ಕರ್ನಾಟಕ ರಕ್ಷಣಾ ವೇದಿಕೆ ಟಿ. ಎನ್. ನಾರಾಯಣಗೌಡ ಬಣದ ಪದಾಧಿಕಾರಿಗಳು ನಿನ್ನೆ ನಮ್ಮ ಕರುನಾಡ ಕಂದ ಪತ್ರಿಕೆಯ ನ್ಯೂಸ್ ಪೋರ್ಟಲ್ ನಲ್ಲಿ “ನಾಮಫಲಕ, ಜಾಹೀರಾತು ಬ್ಯಾನರ್ ಗಳಲ್ಲಿ ಕನ್ನಡವೇ
Website Design and Development By ❤ Serverhug Web Solutions