
ಬೇಸಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ
ಬಳ್ಳಾರಿ / ಎಮ್ಮಿಗನೂರ : ಬೇಸಿಗೆ ರಜೆಯ ಸಮಯದ ಸದುಪಯೋಗ ಪಡಿಸಿಕೊಳ್ಳಲು ಮಕ್ಕಳಿಗೆ ತರಬೇತಿ ಶಿಬಿರವು ಸಹಾಯಕವಾಗುತ್ತದೆ ಎಂದು ಪಿಡಿಒ ಲಕ್ಷ್ಮಣ್ ತರುಣಾಯಕ್ ತಿಳಿಸಿದರು.ಗ್ರಾಮದ ಗ್ರಾಮ ಪಂಚಾಯಿತಿ ವತಿಯಿಂದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡಿದ್ದ 15
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಎಮ್ಮಿಗನೂರ : ಬೇಸಿಗೆ ರಜೆಯ ಸಮಯದ ಸದುಪಯೋಗ ಪಡಿಸಿಕೊಳ್ಳಲು ಮಕ್ಕಳಿಗೆ ತರಬೇತಿ ಶಿಬಿರವು ಸಹಾಯಕವಾಗುತ್ತದೆ ಎಂದು ಪಿಡಿಒ ಲಕ್ಷ್ಮಣ್ ತರುಣಾಯಕ್ ತಿಳಿಸಿದರು.ಗ್ರಾಮದ ಗ್ರಾಮ ಪಂಚಾಯಿತಿ ವತಿಯಿಂದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡಿದ್ದ 15

ಯಾದಗಿರಿ/ ಮೋಟ್ನಳ್ಳಿ: ನಿನ್ನೆ ಮೇ.15. ಮೋಟ್ನಳ್ಳಿ ಗ್ರಾಮದ ಇಬ್ಬರು ಯುವತಿಯರು ಬಟ್ಟೆ ತೊಳೆಯಲು ಬಾವಿಗೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಬಾವಿಗೆ ಬಿದ್ದು ಈಜು ಬಾರದೆ ಬಾವಿಯ ನೀರಿನಲ್ಲಿ ಮುಳುಗಿ ಮೃತಪಟ್ಟಿರುತ್ತಾರೆ. ಮೃತರನ್ನು ವಸಂತಮ್ಮ

ಬಳ್ಳಾರಿ / ಕಂಪ್ಲಿ : ಕಂಪ್ಲಿಯ ಸೋಮಪ್ಪನ ಕೆರೆ ದಡದ ಮೇಲೆ ವ್ಯಕ್ತಿಯ ಕೊಲೆಯಾಗಿದ್ದು, ತಲೆಯ ಮೇಲೆ ಕಲ್ಲುನ್ನು ಹಾಕಿ ಕೊಲೆ ಮಾಡಿರುವ ದುಷ್ಕರ್ಮಿಗಳು ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಹೃದಯ ಭಾಗದಲ್ಲಿರುವ ಕೆರೆಯ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಪ್ರವಾಸ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆ ತಾಲೂಕು ಪ್ರಧಾನ ಕಾರ್ಯದರ್ಶಿ ಗುಡಿಯಾರ ಮಲ್ಲಿಕಾರ್ಜುನ ರವರ ನೇತ್ರತ್ವದಲ್ಲಿ ಪ್ರಗತಿಪರ ಸಂಘಟನೆಯ ಒಕ್ಕೂಟಗಳಿಂದ ಗುರುವಾರ ಪೂರ್ವಬಾವಿ ಸಭೆಯನ್ನು ಕರೆಯಲಾಗಿತ್ತು,ಈ ಸಭೆಯಲ್ಲಿ

ಹನೂರು: ಪಟ್ಟಣದ ಕೃಷಿ ಪತ್ತಿನ ಸಹಕಾರ ಚುನಾವಣೆ ಬುಧವಾರ ನಿರ್ದೇಶಕರುಗಳ ಸ್ಥಾನಕ್ಕೆ ಚುನಾವಣೆ ನಡೆಯಿತು. ಇದರಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಕೆ. ರಾಜೂಗೌಡ, ಎಸ್.ಲಿಂಗೇಗೌಡ,

ಶಿವಮೊಗ್ಗ : ಕಾಶ್ಮೀರದಲ್ಲಿ ಮೂವರು ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕಾಶ್ಮೀರಕ್ಕೆ ತೆರಳಿ ಮೃತಪಟ್ಟವರ ಶವಗಳನ್ನು ಮರಳಿ ತರುವ ಜೊತೆಗೆ ಅಲ್ಲಿ ಸಿಲುಕಿದ್ದ 178 ಕನ್ನಡಿಗರನ್ನು ತಾಯ್ನಾಡಿಗೆ ಕರೆತಂದ ಕಾರ್ಮಿಕ ಸಚಿವ

ದಾವಣಗೆರೆ: ಕರ್ನಾಟಕ ಸರ್ಕಾರ ನೀಡುವ 2023-24 ನೇ ಸಾಲಿನ ಅತ್ಯುತ್ತಮ ಸಂಶೋಧನಾ ಪ್ರಕಟಣೆಯ ಪ್ರಶಸ್ತಿಗೆ ಬಾಪೂಜಿ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಆರ್.ಜೆ.ಪುನೀತ್ ಗೌಡ ಭಾಜನರಾಗಿದ್ದಾರೆ.

ಶಿವಮೊಗ್ಗ: ಆಶ್ರಯ ಸಮಿತಿಯ ಕಚೇರಿಯಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಭಾಗವಹಿಸಿ, ಆಶ್ರಯ ಯೋಜನೆಯಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಗಳ ಬಾಕಿ ಉಳಿದಿರುವ ಕಾಮಗಾರಿಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.ಶೀಘ್ರವಾಗಿಯೇ ಈ ಕಾಮಗಾರಿಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಮನೆ ಹಸ್ತಾಂತರಿಸುವ

ಹಾಸನ ಜಿಲ್ಲೆ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಫೋಕ್ಸೋ ಕಾಯ್ದೆ ಬಗ್ಗೆ ಕಾನೂನು ಅರಿವು ಮೂಡಿಸುವ ಕುರಿತು ವರುಣ್ ಚಕ್ರವರ್ತಿ ಅವರು ಶಿಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಅಪ್ರಾಪ್ತ ಹೆಣ್ಣು ಮಕ್ಕಳ ರಕ್ಷಣೆಗಾಗಿ ರೂಪಿಸಿರುವ ಫೋಕ್ಸೋ ಕಾಯ್ದೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರೆ ನಿಮಿತ್ಯವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಶ್ರೀ ಸುನೀಲ ಮಂಜುನಾಥ ವರ್ಣೇಕರ ಹಾಗೂ ಬ್ರದರ್ಸ್ ವಿದ್ಯಾವತಿ ಗಣೇಶ್ ವರ್ಣೇಕರ್ ಜ್ಯೂವೆಲರ್ಸ
Website Design and Development By ❤ Serverhug Web Solutions