
ಬೇವೂರ ಕಾಲೇಜು ಶಿಬಿರಾರ್ಥಿಗಳಿಂದ ಶ್ರಮದಾನ
ಬಾಗಲಕೋಟೆ : ತಾಲೂಕಿನ ಬೇವೂರಿನ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ವತಿಯಿಂದ ಒಂದುವಾರದ ತನಕ ಸಮೀಪದ ಬಿಲ್ಕೆರೂರ ಗ್ರಾಮದಲ್ಲಿ ಎನ್.ಎಸ್.ಎಸ್ ಘಟಕದ ವತಿಯಿಂದ ವಾರ್ಷಿಕ ವಿಶೇಷ ಶಿಬಿರವನ್ನು ಹಮ್ಮಿಕೊಂಡು ವಿವಿಧ ಕಡೆಗಳಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ : ತಾಲೂಕಿನ ಬೇವೂರಿನ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ವತಿಯಿಂದ ಒಂದುವಾರದ ತನಕ ಸಮೀಪದ ಬಿಲ್ಕೆರೂರ ಗ್ರಾಮದಲ್ಲಿ ಎನ್.ಎಸ್.ಎಸ್ ಘಟಕದ ವತಿಯಿಂದ ವಾರ್ಷಿಕ ವಿಶೇಷ ಶಿಬಿರವನ್ನು ಹಮ್ಮಿಕೊಂಡು ವಿವಿಧ ಕಡೆಗಳಲ್ಲಿ

ಬಸವಣ್ಣನವರು ಜಾಗತಿಕ ಸಂಸದೀಯ ವ್ಯವಸ್ಥೆಯ ರೂವಾರಿ ,ಮನುಕುಲದ ಮಾನವತಾವಾದಿ ವಿಶ್ವಗುರು ಬಸವಣ್ಣನವರು : ಡಾ.ಅರುಣಕುಮಾರ ಗಾಳಿ ಬಾಗಲಕೋಟೆ- ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಎಲ್ಲಾ ವರ್ಗದವರ ಧ್ವನಿಯಾಗಲು ಜಾಗತಿಕ ಮಟ್ಟದಲ್ಲಿ ಸಂಸದೀಯ

ಕೊಡಗು : ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷರಾದ ಪಾಂಡಾಂಡ ಬೋಪಣ್ಣ ರವರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ದಂಪತಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳ

ಬಳ್ಳಾರಿ / ಕಂಪ್ಲಿ : ಚಿಕ್ಕಜಂತಲ್ ಗ್ರಾಮದ ವಿನೋಬನಗರದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ ಸೋಮವಾರ ಜರುಗಿತು.ಇಲ್ಲಿನ ಗ್ರಾಮದ ತುಂಗಭದ್ರ ನದಿ ತಟದಲ್ಲಿ ಗಂಗೆಪೂಜೆ ಸಲ್ಲಿಸಿದ ನಂತರ ಆರಂಭಗೊಂಡ

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿರುವ ಪ್ರತಿಷ್ಠಿತ ವಿವಿಎಸ್ಎಸ್ ಟ್ರಸ್ಟ್ ನ ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ವಿದ್ಯಾರ್ಥಿನಿ ಎಮ್ಮಿಗನೂರಿನ ಇಂದ್ರಜಾ ಅತ್ಯಧಿಕ ಅಂಕದೊಂದಿಗೆ ಚಿನ್ನದ ಪದಕಕ್ಕೆ ಭಾಜನರಾಗುವ ಮೂಲಕ ಕಾಲೇಜಿನ

ಬಳ್ಳಾರಿ / ಕಂಪ್ಲಿ : ತಾಲೂಕಿನ ನಂ.10 ಮುದ್ದಾಪುರದ ಯಲ್ಲಮ್ಮಕ್ಯಾಂಪಿನ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಮುಂಭಾಗದಲ್ಲಿ ಕರವೇ (ನಾರಾಯಣಗೌಡ ಬಣ) ತಾಲೂಕು ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಗಜ್ಯೋತಿ

ಬಳ್ಳಾರಿ / ಕಂಪ್ಲಿ : ಬಸವಣ್ಣ ಸಾಂಸ್ಕೃತಿಕ ನಾಯಕ. ಸಮಾಜ ಸುಧಾರಕ. ಕ್ರಾಂತಿಕಾರಿ ಹಾಗೂ ಮಹಾಮಾನವತಾವಾದಿ ಮತ್ತು ಶ್ರೇಷ್ಠ ವಚನಕಾರರಾಗಿದ್ದು, ಅವರ ತತ್ವ, ಸಂದೇಶ, ವಿಚಾರಗಳು ನಾಡಿನ ಪ್ರತಿಯೊಬ್ಬರ ಬದುಕಿಗೆ ದಾರಿದೀಪವಾಗಿವೆ ಎಂದು ಕರ್ನಾಟಕ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಡಾಕ್ಟರ್ ಅಬ್ದುಲ್ ಕಲಾಂ ಎಸ್ ಪಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ 893ವಿಶ್ವಗುರು ಜಗಜ್ಯೋತಿ ಬಸವಣ್ಣವರ ಜಯಂತೋತ್ಸವವನ್ನು ಆಚರಿಸಲಾಯಿತು. ಫೌಂಡೇಶನ್ ಕಾರ್ಯದರ್ಶಿಗಳಾದ ಎಚ್, ಪೀರಾವಲಿ ಮಾತನಾಡಿ

ಕಲಬುರಗಿ : ದಿ. 14.04.2026 ರಂದು ಜರುಗಿದ ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್ ಅವರ 135 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ ಅದ್ದೂರಿಯಾಗಿ

ಬಳ್ಳಾರಿ / ಕಂಪ್ಲಿ : ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರ ಆಶಯದಂತೆ ಪ್ರತಿಯೊಬ್ಬರೂ ಶಿಕ್ಷಣವಂತರಾಗುವ ಜತೆಗೆ ಆರ್ಥಿಕ ಸಬಲತೆ ಸಾಧಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ಹಾವಿನಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಈಶ್ವರಪ್ಪ
Website Design and Development By ❤ Serverhug Web Solutions