
ಸಮಾಜಮುಖಿ ಚಿಂತನೆಗಳೆ ದೊರೆಸಾನಿ ಕತೆಗಳಾಗಿವೆ ಶಿವಶಂಕರ ಮುತ್ತಿಗಿ
ಬಾಗಲಕೋಟೆ/ ಹುನಗುಂದ :ಸ್ಥಳೀಯ ಹೊನ್ನ ಕುಸುಮ ಸಾಹಿತ್ಯ ವೇದಿಕೆಯಿಂದ ತಿಂಗಳು ಬೆಳಕು ಕಾರ್ಯಕ್ರಮದಡಿಯಲ್ಲಿ ಕತೆಗಾರ ಮಲ್ಲಿಕಾರ್ಜುನ ಶೆಲ್ಲಿಕೇರಿಯವರ ಹವೇಲಿಯ ದೊರೆ ಸಾನಿ ಕಥಾ ಸಂಕಲನದ ವಿಮರ್ಶೆ ದಿ. ೧೬ ರಂದು ವಿಜಯ ಮಹಾಂತೇಶ ಪ.ಪೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ/ ಹುನಗುಂದ :ಸ್ಥಳೀಯ ಹೊನ್ನ ಕುಸುಮ ಸಾಹಿತ್ಯ ವೇದಿಕೆಯಿಂದ ತಿಂಗಳು ಬೆಳಕು ಕಾರ್ಯಕ್ರಮದಡಿಯಲ್ಲಿ ಕತೆಗಾರ ಮಲ್ಲಿಕಾರ್ಜುನ ಶೆಲ್ಲಿಕೇರಿಯವರ ಹವೇಲಿಯ ದೊರೆ ಸಾನಿ ಕಥಾ ಸಂಕಲನದ ವಿಮರ್ಶೆ ದಿ. ೧೬ ರಂದು ವಿಜಯ ಮಹಾಂತೇಶ ಪ.ಪೂ

ಶಿವಮೊಗ್ಗ :ನೀರು ಬಳಕೆದಾರರ ಸಹಕಾರ ಸಂಘಗಳ ಮೂಲಕ ನೀರಿನ ಸದ್ಬಳಕೆ ಕಾರ್ಯ ಆಗುತ್ತಿದ್ದು ಇವು ಸ್ವಾಯತ್ತ ಸಂಸ್ಥೆಗಳಂತೆಕೆಲಸ ಮಾಡುತ್ತಿವೆ ಎಂದು ಕಾಡಾ ಅಧ್ಯಕ್ಷರಾದ ಡಾ. ಕೆ.ಪಿ.ಅಂಶುಮ೦ತ ಶ್ಲಾಘಿಸಿದರು. ಮಂಗಳವಾರ ಮಲವಗೊಪ್ಪದ ಕಾಡಾ ಕಚೇರಿಯಲ್ಲಿ ನೀರು

ಕಲಬುರಗಿ/ ಚಿತ್ತಾಪುರ: ಅತೀ ಹಿಂದುಳಿದ ಸಮಾಜವಾಗಿರುವ ಕೋಲಿ, ಕಬ್ಬಲಿಗ, ಬೆಸ್ತ ಅಂಬಿಗ ಜಾತಿಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ಕುಲಶಾಸ್ತ್ರೀಯ ಅಧ್ಯಯನದ ವರದಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಹೊಸದಾಗಿ ಶಿಫಾರಸ್ಸು ಪತ್ರ ಕಳುಹಿಸಿ ಸಮಾಜಕ್ಕೆ ಸಂವಿಧಾನಬದ್ಧವಾದ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿರುವ ಶ್ರೀ ಬಲಕುಂದೆಪ್ಪ ತಾತನವರ ಜಾತ್ರ ಮಹೋತ್ಸವದ ಅಂಗವಾಗಿ ಇಂದು ಸಂಜೆ ತಾತನವರ 11ನೇ ವರ್ಷದ ಮಹಾರಥೋತ್ಸವವು ಕಂಪ್ಲಿ ಭಾಗದಲ್ಲಿ ಹಾಲುಮತ ಸಮಾಜದವರ ಅತ್ಯಂತ ದೊಡ್ಡ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಸತ್ಯನಾರಾಯಣ ಪೇಟೆಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಲಕ್ಷಿö ವೆಂಕಟರಮಣ, ಶ್ರೀ ಶನೈಶ್ಚರ ದೇವರ 43ನೇ ಪ್ರತಿಷ್ಠಾಪನಾ ಮಹೋತ್ಸವ ಸಂಭ್ರಮದಿಂದ ಜರುಗಿತು.ಲಕ್ಷ್ಮಿ ವೆಂಕಟರಮಣ, ಶನೈಶ್ಚರ ದೇವರಿಗೆ ಪಂಚಾಮೃತ ಅಭಿಷೇಕ,

ಬಳ್ಳಾರಿ/ ಕಂಪ್ಲಿ : ಪಟ್ಟಣದ ಗುರುಮಠದಲ್ಲಿ ಲಿಂಗೈಕ್ಯ ಗೊಗ್ಗ ಚನ್ನಬಸಯ್ಯ ಮತ್ತು ಆದೋನಿ ಮಿಠಾಯಿ ಚನ್ನಬಸಯ್ಯನವರ ಪುಣ್ಯಸ್ಮರಣೆ ಅಂಗವಾಗಿ 247ನೇ ಶಿವಾನುಭವ ವಿಶೇಷ ಉಪನ್ಯಾಸ ಮತ್ತು ವಚನ ಹೇಳುವ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ

ಕಲಬುರಗಿ/ ಚಿತ್ತಾಪುರ : ಪಟ್ಟಣದ ಪತ್ರಕರ್ತನ ಮೇಲೆ ಬೆದರಿಕೆ ಹಾಕಿದ ಅಳ್ಳೋಳ್ಳಿ ಗ್ರಾ.ಪಂ ಪಿಡಿಒ ಅವರನ್ನು ಅಮಾನತ್ತು ಮಾಡಬೇಕು ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ಧರಾಜ ಮಲ್ಕಂಡಿ ಒತ್ತಾಯಿಸಿದರು.ಪಟ್ಟಣದ ತಹಶೀಲ್ ಕಚೇರಿಯಲ್ಲಿ

ಬಳ್ಳಾರಿ/ ಕಂಪ್ಲಿ : ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಮುಗಿಸಿ, ಸಾರ್ವಜನಿಕರ ಅನುಕೂಲಕ್ಕೆ ಅನುವು ಮಾಡಿಕೊಡಬೇಕು ಎಂದು ಶಾಸಕ ಹೆಚ್. ಆರ್. ಗವಿಯಪ್ಪ ಹೇಳಿದರು.ತಾಲೂಕು ಸಮೀಪದ ಗಾದಿಗನೂರು ಗ್ರಾಮದಲ್ಲಿ ಸುಮಾರು 354.12 ಲಕ್ಷ

ಬಳ್ಳಾರಿ/ ಕುರುಗೋಡು : ಪ್ರತಿಯೊಬ್ಬರೂ ದೇಶ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಶಾಸಕ ಜೆ.ಎನ್. ಗಣೇಶ ಹೇಳಿದರು.ನಿವೃತ್ತರಾದ ಸೈನಿಕ ಆರ್. ನಾಗರಾಜ ರವರನ್ನು ಯರಂಗಳಿಗೆ ಗ್ರಾಮದಲ್ಲಿ ಸನ್ಮಾನಿಸಿ ಮಾತನಾಡಿದರು.ಬಿ. ಎಸ್. ಎಫ್. ಸೇನೆಯಲ್ಲಿ ಸೇವೆ ಸಲ್ಲಿಸಿದ

ಬಳ್ಳಾರಿ / ಕಂಪ್ಲಿ : ಕಳೆದ ಮೂರು ನಾಲ್ಕು ದಿನಗಳಿಂದ ಹಳೆ ಪಲ್ಲೇಕಟ್ಟೆಯ ಶ್ರೀ ಉದ್ಭವ ಗಣಪತಿ ದೇವಸ್ಥಾನದ ಆವರಣದಡೆಗೆ ಮಕ್ಕಳು ಹೆಜ್ಜೆ ಹಾಕುತ್ತಿದ್ದು, ಮಕ್ಕಳ ಕಲರವದಿಂದ ಈ ಭಾಗದ ಅನೇಕ ಜನರು ಸಂತೋಷಗೊಂಡಿದ್ದಾರೆ.
Website Design and Development By ❤ Serverhug Web Solutions