
ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನ ಸಮಾವೇಶದ ಪೂರ್ವಭಾವಿ ಸಭೆ
ವಿಜಯನಗರ / ಹೊಸಪೇಟೆ : ನಗರದ ಕೊಂಡನಾಯಕನಹಳ್ಳಿಯ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ವಸತಿ, ಅಲ್ಪಸಂಖ್ಯಾತರ ವಕ್ಫ್ ಇಲಾಖೆ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಉಸ್ತುವಾರಿ ಸಚಿವರಾದ ಶ್ರೀ ಬಿ.ಜೆಡ್.ಜಮೀರ್ ಅಹ್ಮದ್ ಖಾನ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ / ಹೊಸಪೇಟೆ : ನಗರದ ಕೊಂಡನಾಯಕನಹಳ್ಳಿಯ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ವಸತಿ, ಅಲ್ಪಸಂಖ್ಯಾತರ ವಕ್ಫ್ ಇಲಾಖೆ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಉಸ್ತುವಾರಿ ಸಚಿವರಾದ ಶ್ರೀ ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಬಳ್ಳಾರಿ / ಕಂಪ್ಲಿ : ಶಾಸಕರ ಖರೀದಿ ಮಾಡುವ ಕುದುರೆ ವ್ಯಾಪಾರ ನಿಂತಾಗ ಮಾತ್ರ ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಹಟ್ಟಿ ಹೇಳಿದರು.ಸ್ಥಳೀಯ ಸಣಾಪುರ ರಸ್ತೆಯ ರೈನ್

ಬಳ್ಳಾರಿ/ ಕಂಪ್ಲಿ : ಸ್ಥಳೀಯ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಶ್ರೀ ಭಗೀರಥ ಜಯಂತ್ಯೋತ್ಸವ ಹಿನ್ನಲೆ ಭಾವಚಿತ್ರಕ್ಕೆ ವಿಶೇಷ ಪೂಜೆ, ಪುಷ್ಪ ನಮನದೊಂದಿಗೆ ಭಾನುವಾರ ಜಯಂತಿ ಆಚರಿಸಲಾಯಿತು.ನಂತರ ತಹಶೀಲ್ದಾರ್ ಶಿವರಾಜ ಶಿವಪುರ ಮಾತನಾಡಿ, ಭಗೀರಥ ಇವರು

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೀಗಾರ್ ಪುಟ್ಟ ಗ್ರಾಮದಲ್ಲಿ 1977 ರಂದು ದಿ. ಶ್ರೀಮತಿ ಶಾರದಾ ಮತ್ತು ಶ್ರೀ ರಾಮಚಂದ್ರ ಭಟ್ ಅವರ ದ್ವಿತೀಯ ಪುತ್ರರಾಗಿ ಕೃಷಿ ಕುಟುಂಬದಲ್ಲಿ ಜನನ.ಸರಕಾರಿ ಪ್ರಾಥಮಿಕ ಶಾಲೆ

ಚಾಮರಾಜನಗರ/ ಹನೂರು: 12ನೇ ಶತಮಾನದಲ್ಲಿ ಬಸವಣ್ಣನವರು 15ನೇ ಶತಮಾನದಲ್ಲಿ ಆಯ್ದಕ್ಕಿ ಮಾರಯ್ಯ ಅವರ ಹಾದಿಯಲ್ಲಿ ಶ್ರೀ ಗುರು ಮಲ್ಲೇಶ್ವರ ಸ್ವಾಮಿಯು ಮೈಸೂರು, ಚಾಮರಾಜನಗರ ಈ ಭಾಗದಲ್ಲಿ ಸಂಚರಿಸಿ ಧಾರ್ಮಿಕ ಕ್ರಾಂತಿಯನ್ನು ಸ್ಥಾಪಿಸಿದರು ಎಂದು ಸಿದ್ದಗಂಗಾ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ಇಂದು 2024-2025 ನೇ ಶೈಕ್ಷಣಿಕ ಸಾಲಿನ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಊರು, ಶಾಲೆಗೆ ಮತ್ತು ತಂದೆ ತಾಯಿಗಳ ಕೀರ್ತಿಗೆ ಪಾತ್ರರಾಗಿರುತ್ತಾರೆ.ಹೆಚ್ಚಿನ

UG D ನಿರ್ವಹಣೆ ವೈಫಲ್ಯ- ಪುರಸಭೆ ಕಾರ್ಯಾಲಯದಿಂದ ಪ್ರತಿ ಬಾರಿ ಅದೇ ರಾಗ ಅದೇ ತಾಳ. ಯಾದಗಿರಿ/ಗುರುಮಠಕಲ್: ಪಟ್ಟಣದ ಒಳ ಚರಂಡಿ ವ್ಯವಸ್ಥೆ ಸುಮಾರು 30 ಕೋಟಿ ವೆಚ್ಚದಲ್ಲಿ 2019 ರಲ್ಲಿ ಪೂರ್ಣಗೊಂಡು, 2020-21

ಆಸ್ಪತ್ರೆಗೆ ಭೇಟಿ ನೀಡಿದ ತಾಲೂಕ ಆರೋಗ್ಯ ಅಧಿಕಾರಿಗಳು ಸೇಡಂ/ ಇಟ್ಕಲ :ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಟ್ಕಲ ಗ್ರಾಮದ ಸರಕಾರಿ ಆಸ್ಪತ್ರೆಯ ಕುರಿತಾದ “ವೈದ್ಯಕೀಯ ಶಿಕ್ಷಣ ಸಚಿವರ ಜಿಲ್ಲೆಯಲ್ಲಿ ಹಗಲಲ್ಲೇ ಆಸ್ಪತ್ರೆಗೆ ಬೀಗ” ತಲೆ

ಯಾದಗಿರಿ/ಗುರುಮಠಕಲ್: ಇತ್ತೀಚೆಗೆ ನಡೆದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢ ವಿಭಾಗ ಉತ್ತಮ ಸಾಧನೆ ಮಾಡಿ ಎಲ್ಲರ ಗಮನಕ್ಕೆ ಪಾತ್ರವಾಗಿದೆ. ಶಾಲೆಯು 2024-25 ನೇ ಸಾಲಿನಲ್ಲಿ, ಉನ್ನತ

ಬೆಂಗಳೂರಿನ : ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡು ತಂಡಗಳು ಉತ್ತಮ ಪ್ರದರ್ಶನ ನೀಡಿದವು.ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯವು ಕೊನೆಯ ಓವರ್ನಲ್ಲಿ ದಯಾಳ್ ತಮ್ಮ ತಾಳ್ಮೆಯನ್ನು ಕಾಯ್ದುಕೊಂಡು ರಾಯಲ್
Website Design and Development By ❤ Serverhug Web Solutions