
ವಿಶ್ವ ದಾಖಲೆಯ ನೃತ್ಯ ಪ್ರದರ್ಶನ
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಸ್ಟೈಲ್ ಡ್ಯಾನ್ಸ್ ಗ್ರೂಪ್ ಆಯೋಜಿಸಿದ್ದ ವಿಶ್ವದಾಖಲೆಯ ನೃತ್ಯ ಪ್ರದರ್ಶನ ಅದ್ಧೂರಿಯಾಗಿ ನಡೆಯಿತು. ಸಂಸ್ಥೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಒಂದೇ ವೇದಿಕೆಯಲ್ಲಿ ನಿರಂತರವಾಗಿ 2 ಗಂಟೆ 8 ಸೆಕೆಂಡ್ಗಳ ಕಾಲ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಸ್ಟೈಲ್ ಡ್ಯಾನ್ಸ್ ಗ್ರೂಪ್ ಆಯೋಜಿಸಿದ್ದ ವಿಶ್ವದಾಖಲೆಯ ನೃತ್ಯ ಪ್ರದರ್ಶನ ಅದ್ಧೂರಿಯಾಗಿ ನಡೆಯಿತು. ಸಂಸ್ಥೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಒಂದೇ ವೇದಿಕೆಯಲ್ಲಿ ನಿರಂತರವಾಗಿ 2 ಗಂಟೆ 8 ಸೆಕೆಂಡ್ಗಳ ಕಾಲ

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕವು ಪತ್ರಿಕಾ ದಿನಾಚರಣೆ ಅಂಗವಾಗಿ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಿದೆ.‘ಮಲೆನಾಡಿನ ತಲ್ಲಣಗಳು’ ಎಂಬ ವಿಷಯ ಕುರಿತು ಶಿವಮೊಗ್ಗ ನಗರದ ಯಾವುದೇ ಕಾಲೇಜು ವಿದ್ಯಾರ್ಥಿಗಳು ಪ್ರಬಂಧ

ಜಮಖಂಡಿ: ರೋಟರಿ ಅಧ್ಯಕ್ಷ ಸ್ಥಾನ ಅಧಿಕಾರವಲ್ಲ. ಬದಲಾಗಿ ಅದೊಂದು ಜವಾಬ್ದಾರಿ. ಸಂಸ್ಥೆಯಲ್ಲಿ ಹೊಸತನ ಬರಬೇಕು ಎಂಬ ಉದ್ದೇಶದಿಂದ ವರ್ಷಕ್ಕೊಮ್ಮೆ ಅಧಿಕಾರ ಹಸ್ತಾಂತರ ನೆರವೇರಿಸಲಾಗುತ್ತದೆ ಎಂದು ಹುಬ್ಬಳ್ಳಿ ಮಿಡ್ಟೌನ್ ರೋಟರಿ ಸಂಸ್ಥೆಯ ಡಿಜಿಎನ್ ವಾಸುಕಿ ಸಂಜಿ

ಕೊಟ್ಟೂರು : ಕರ್ನಾಟಕ ಮಾದರ ಮಹಾ ಸಭಾ ಈ ಸಂಘಟನೆಯು ಸಮಾಜದ ಹಿತದೃಷ್ಟಿಯನ್ನು ಇಟ್ಟುಕೊಂಡು, ಸಮಾಜದ ಏಳಿಗೆಗಾಗಿ, ಯುವ ಪೀಳಿಗೆಯ ಶ್ರೇಯಸ್ಸಿಗಾಗಿ, ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುವ ಸಂಘಟನೆ, ಸಮಾಜದ ವಿರುದ್ಧ ನಡೆಯುವ ಕುತಂತ್ರಗಳನ್ನು ತಡೆಯುವ,

ಬಳ್ಳಾರಿ / ಕಂಪ್ಲಿ : ಭಾರತ್ ಜೋಡೋ ಯುವಕರಸಂಘದಂತಹ ಹೊಸ ಯೋಜನೆಗಳನ್ನು ಕೈಬಿಟ್ಟು, ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳಿಗೆ ಹೆಚ್ಚಿನ ಅನುದಾನ ಒದಗಿಸಿ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾದರ್ಶಕತೆಯಿಂದ ಕಾರ್ಯನಿರ್ವಹಿಸಬೇಕೆಂದು ಬಳ್ಳಾರಿ ಲೋಕಾಯುಕ್ತ ಪಿಐ ಸುರೇಶ ಬಾಗವಾನಿ ತಿಳಿಸಿದರು.ಅವರು ಸೋಮವಾರ ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಬಳ್ಳಾರಿ

ಬಳ್ಳಾರಿ / ಕಂಪ್ಲಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿಗಳ ಯೋಜನೆಗೆ ಮೂರು ವರ್ಷ ತುಂಬಿರುವ ಪ್ರಯುಕ್ತ ತಾಲೂಕು ಗ್ಯಾರಂಟಿ ಅಧ್ಯಕ್ಷರಾದಕೆ.ಶ್ರೀನಿವಾಸರಾವ್ ಅಧ್ಯಕ್ಷತೆಯಲ್ಲಿ ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಆರ್.ಕೆ. ಶ್ರೀಕುಮಾರ್ ಉಪಸ್ಥಿತಿಯಲ್ಲಿ ಗ್ಯಾರಂಟಿ ಯೋಜನೆಗಳ

ಹುನಗುಂದ: ಸಮಾನತೆಯ ಸಮ ಸಮಾಜ ಕಟ್ಟಬೇಕೆಂಬ ಬಸವಾದಿ ಶರಣರ ತತ್ವಕ್ಕೆ ಮತ್ತೆ ಬಲತುಂಬಿ ಕೊಂಡಿರುವುದು ತುಂಬಾ ಆಶಾಕಿರಣ ಎಂದು ಅಮೀನಗಡ- ಎರಿಗೋನಾಳದ ಪ್ರಭುಶಂಕರೇಶ್ವರ ಮಠದ ಶಂಕರರಾಜೇಂದ್ರ ಸ್ವಾಮೀಜಿ ಹೇಳಿದರು.ಅವರು ತಾಲೂಕಿನ ಚಿತ್ರವಾಡಗಿಯ ಶ್ರೀ ವೀರಭದ್ರೇಶ್ವರ

ಬೀದರ್ /ಬಸವಕಲ್ಯಾಣ ವಿಶ್ವ ಹಿಂದೂ ಪರಿಷತ್, ಬಜರಂಗ ಬಸವಕಲ್ಯಾಣ ವತಿಯಿಂದ ಅಕ್ರಮ ಗೋ ಸಾಗಾಣಿಕೆ, ಗೋ ಕಳ್ಳಾಟ, ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಡದಿ ದನಕರುಗಳಿಗೆ ನೋಂದಣಿಯ ಟ್ಯಾಗ್ ಹಾಕುವಂತೆ ಹಾಗೂ ಅಕ್ರಮ ಗೋವುಗಳನ್ನು ಖರೀದಿ, ಗೋ

ಚಿತ್ತಾಪುರ : ನಾಲವಾರ ವಲಯ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ, ನಾಲವಾರದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಮುಂಗಾರು ಕವಿಗೋಷ್ಠಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮವು ನಾಡಗೀತೆ
Website Design and Development By ❤ Serverhug Web Solutions