
ಮಹಿಳಾ ದಿನ-ಮಹಿಳೆಯರ ಸಮ್ಮಾನದ ದಿನ
ಬೆಂಗಳೂರು : ಮಹಿಳಾ ದಿನಾಚರಣೆಯ ಅಂಗವಾಗಿ ಆನಂದ್ ರಾವ್ ವೃತ್ತದ ಬಳಿ ಇರುವ ಕ.ವಿ.ಪ್ರ.ನಿ.ನಿ ಲೆಕ್ಕಾಧಿಕಾರಿಗಳ ಸಂಘದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಪಂಚದ ಅತಿ ಕಠಿಣ ಮ್ಯಾರಥಾನ್ ಗಳಲ್ಲಿ ಒಂದಾದ ಲಡಾಖ್ ನ ಅಂದಾಜು12,000 ಅಡಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : ಮಹಿಳಾ ದಿನಾಚರಣೆಯ ಅಂಗವಾಗಿ ಆನಂದ್ ರಾವ್ ವೃತ್ತದ ಬಳಿ ಇರುವ ಕ.ವಿ.ಪ್ರ.ನಿ.ನಿ ಲೆಕ್ಕಾಧಿಕಾರಿಗಳ ಸಂಘದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಪಂಚದ ಅತಿ ಕಠಿಣ ಮ್ಯಾರಥಾನ್ ಗಳಲ್ಲಿ ಒಂದಾದ ಲಡಾಖ್ ನ ಅಂದಾಜು12,000 ಅಡಿ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮುಡಬಿ-ಬಸವಕಲ್ಯಾಣ ರಸ್ತೆಯ ಮಧ್ಯದಲ್ಲಿ ಬೃಹತ್ ಆಕಾರದ ಮರ ಒಂದು ಉರುಳಿ ಬಿದ್ದಿದ್ದು, ಅದರಿಂದ ವಾಹನಗಳ ಸಂಚಾರಕ್ಕೆ ಅಡೆ ತಡೆ ಉಂಟಾಗಿ ಸಾರ್ವಜನಿಕರಿಗೆ

ಶಿವಮೊಗ್ಗ : ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಪೂರಕವೇ? ನೀವೇ ಉತ್ತರಿಸಬೇಕು!! ಕರ್ನಾಟಕದ ಇತಿಹಾಸದಲ್ಲಿಯೇ ಅತ್ಯಂತ ಸಾಲದ ಒತ್ತಡ ಇರುವ ಬಜೆಟ್ ಸಿ.ಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು, ‘ಅಸಮರ್ಥ ಬಜೆಟ್’

ಬೀದರ/ ಬಸವಕಲ್ಯಾಣ: ಕರ್ನಾಟಕ ಸರ್ಕಾರದ ಆಡಳಿತ ಪಕ್ಷದ ಮಾನ್ಯ ಮುಖ್ಯಮಂತ್ರಿಗಳು ಹಿರಿಯ ನಾಯಕರಾದ ಸಿದ್ದರಾಮಣ್ಣನವರು ಕೇವಲ ಮತ ಬ್ಯಾಂಕಿಗಾಗಿ, ಮತ ಓಲೈಕೆಯ ರಾಜಕಾರಣದ ಬಜೆಟ್ ಮಂಡನೆಯಾಗಿದೆ ವಿನಹ ಬೇರೇನಿಲ್ಲ ಇಲ್ಲಿ ನೇರವಾಗಿ ಹಿಂದೂಗಳಿಗೆ ಅದರಲ್ಲೂ

ಯಾದಗಿರಿ: ಜನಪ್ರಿಯ ನಾಯಕರು, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಸನ್ಮಾನ್ಯ ಶ್ರೀ ಕೆ.ಎಚ್. ಮುನಿಯಪ್ಪ ಅವರ ಜನ್ಮದಿನದ ಪ್ರಯುಕ್ತ ಅವರ ಅಧಿಕೃತ ಸರ್ಕಾರಿ ನಿವಾಸದಲ್ಲಿ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ

ಬಳ್ಳಾರಿ/ ಕಂಪ್ಲಿ : ಬಸವ ಶ್ರೀ ಸೇವಾ ಸಂಸ್ಥೆ (ರಿ.) ಕಂಪ್ಲಿ ಸಂಜೀವಿನಿ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಕಂಪ್ಲಿ ಹಾಗೂ ರೋಟರಿ ಕ್ಲಬ್ ಗಂಗಾವತಿ ಹಾಗೂ ಕಂಪನಿಯು ಇವರ ಸಹಯೋಗದೊಂದಿಗೆ ಉಚಿತ ಶಿಬಿರ

ಬಳ್ಳಾರಿ/ ಕಂಪ್ಲಿ : ಕಂಪ್ಲಿ – ಹೊಸಪೇಟೆ ರಸ್ತೆ ಅಗಲೀಕರಣ ಕಾರ್ಯನಿಮಿತ್ಯ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಇರುವುದರಿಂದ ಕಂಪ್ಲಿ ಜೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಭಾಗದ ಮಾರ್ಚ 8 ಹಾಗೂ 9 ರಂದು

ಉತ್ತರ ಕನ್ನಡ: ಧಾರ್ಮಿಕ ಸ್ಥಳಗಳು ಇರುವುದು ಆಸ್ತಿಕ ಜನರಲ್ಲಿ ಶ್ರದ್ಧೆ ಹೆಚ್ಚಿಸಲು ಹಾಗೂ ಭಕ್ತರ ಮನಸ್ಸಿಗೆ ಶಾಂತಿ ನೀಡಿ , ಸಮಾಜವನ್ನು ಉತ್ತಮ ಮಾರ್ಗದಲ್ಲಿ ಮುನ್ನೆಡೆಸುವ ರೀತಿಯಲ್ಲಿ ಮಾರ್ಗದರ್ಶನ ನೀಡಲು. ಅಂತಹದ್ದರಲ್ಲಿ ಉತ್ತರ ಕನ್ನಡ

ಬಳ್ಳಾರಿ/ ಕಂಪ್ಲಿ: ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣ ಮುಕ್ತಾಯವಾಗಿದೆ. ಬರೋಬ್ಬರಿ ಮೂವರುವರೇ ಗಂಟೆಯ ಭಾಷಣ ಓದಿದ್ದು, ಹಲವು ಕ್ಷೇತ್ರಗಳಿಗೆ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಸದನ ಸೋಮವಾರ ಬೆಳಿಗ್ಗೆ ಮುಂದೂಡಿಕೆ ಆಗಿದೆ. ಸಿ.ಎಂ ಸಿದ್ದರಾಮಯ್ಯ

ಯಾದಗಿರಿ : ಮಾರ್ಚ್ 07: ಅಂತ್ಯೋದಯ್ಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ (ಬಿಪಿಎಲ್) ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ (ಎನ್ಎಫ್ಎಸ್ಎ) ಯಡಿ ವಿತರಿಸಲಾಗುವ 5 ಕೆ.ಜಿ ಆಹಾರ ಧಾನ್ಯದೊಂದಿಗೆ
Website Design and Development By ❤ Serverhug Web Solutions