
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಬೆಂಗಳೂರು : ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮತ್ತು ಫೆಡರೇಶನ್ ಆಫ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಚೇಂಬರ್ಸ್ ಇವರುಗಳ ಸoಯುಕ್ತಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ದಿನಾಂಕ 11ನೇ ಮಾರ್ಚ್ 2025 ರಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮತ್ತು ಫೆಡರೇಶನ್ ಆಫ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಚೇಂಬರ್ಸ್ ಇವರುಗಳ ಸoಯುಕ್ತಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ದಿನಾಂಕ 11ನೇ ಮಾರ್ಚ್ 2025 ರಂದು

ಬಳ್ಳಾರಿ/ ಕಂಪ್ಲಿ: ಮಾ.07. ಸಮೀಪದ ಕುಡತಿನಿ ಪಟ್ಟಣದ ಪ.ಪಂ. ಯ ಸಭಾಂಗಣದಲ್ಲಿ ಅಧ್ಯಕ್ಷ ಬಸಮ್ಮ ಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ 2025-26ನೇ ಅಯ-ವ್ಯಯ ಸಭೆ ಶುಕ್ರವಾರ ನಡೆಯಿತು.ನಂತರ ಸ್ಥಾಯಿ ಸಮಿತಿ ಅಧ್ಯಕ್ಷ ವಿ. ರಾಜಶೇಖರ ಇವರು

ವಿಜಯಪುರ / ಮುದ್ದೇಬಿಹಾಳ: ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಢವಳಗಿಯಲ್ಲಿ ಢವಳಗಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಹಮ್ಮಿಕೊಳ್ಳಲಾಯಿತು. ಮಕ್ಕಳಲ್ಲಿ ಅಡಗಿರುವ ಕೌಶಲವನ್ನು ಹೊರ ಹಾಕುವ ಪ್ರಚುರ ಪಡಿಸುವುದೇ ಶಿಕ್ಷಣ ಎಂಬ ಅರ್ಥದಲ್ಲಿ ಕಲಿಕಾ

ಬೀದರ್ /ಬಸವಕಲ್ಯಾಣ: ಮಾಹಿತಿ ಹಕ್ಕಿನ ಅಡಿ ಕೇಳಲಾದ ವಿಷಯದ ಬಗ್ಗೆ ಮಾಹಿತಿ ನೀಡದ ಸಿಡಿಪಿಓಗೆ 25 ಸಾವಿರ ರೂ. ದಂಡ ವಿಧಿಸಿ ಕರ್ನಾಟಕ ಮಾಹಿತಿ ಆಯೋಗದ ಕಲಬುರ್ಗಿ ಪೀಠ ಆದೇಶ ಹೊರಡಿಸಿದೆ. ನಗರದ ಬನಶಂಕರಿಗಲ್ಲಿ

ಗದಗ: ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ದಿಗಾಗಿ ನಿರೀಕ್ಷಿತ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸಿರುವುದಿಲ್ಲ. ಶೋಷಿತ ಸಮುದಾಯದ ಅಭಿವೃದ್ದಿಗಿರುವ ವಿವಿಧ ನಿಗಮಗಳಲ್ಲಿನ ಯೋಜನೆಗಳನ್ನು ಪುನಶ್ಚೇತನ ಗೊಳಿಸದೆ ದಲಿತರ ಆಶೋತ್ತರಗಳಿಗೆ ಸ್ಪಂಧಿಸದ

ರಾಯಚೂರು/ ಸಿಂಧನೂರು :ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಗಳನ್ನು ಕೈಗೊಳ್ಳುವುದರಿಂದ ಅವರಲ್ಲಿರುವ ಜ್ಞಾನ ಇನ್ನಷ್ಟು ಗಟ್ಟಿಯಾಗುತ್ತದೆ ಎಂದು ಆರ್.ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರಾದ ಸೋಮನಗೌಡ ಬಾದರ್ಲಿ ಹೇಳಿದರು.ಅವರು ಶುಕ್ರವಾರದಂದು ನಗರದ ಟಿ.ಬಿ.ಪಿ ಕ್ಯಾಂಪಿನ ಆದರ್ಶ ವಿದ್ಯಾಲಯ ಆವರಣದಲ್ಲಿ

ಸರ್ವೇ ಅಧಿಕಾರಿಯಾದ ನಾಗರಾಜ್ ರವರನ್ನು ತರಾಟೆಗೆ ತೆಗೆದುಕೊಂಡ ಕೂಡಲಕುಪ್ಪೆ ಗ್ರಾಮಸ್ಥರು..! ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕು ಬೂಕನಕೆರೆ ಹೋಬಳಿ ಕೂಡಲಕುಪ್ಪೆ ಗ್ರಾಮದಲ್ಲಿ ಸಾರ್ವಜನಿಕರು ಓಡಾಡಲು ಇಡುವಳಿ ಜಮೀನನ್ನು ಭೂಸ್ವಾಧೀನ ಪಡಿಸಿಕೊಡುವ ವಿಷಯಕ್ಕೆ ಸಂಬಂಧಿಸಿದಂತೆ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್ಗಳಲ್ಲಿ ಕಡಿಮೆ ವಿದ್ಯಾರ್ಥಿಗಳು ಹಾಜರಾಗುತ್ತಿದ್ದರೂ ಎಲ್ಲಾ ವಿದ್ಯಾರ್ಥಿಗಳಿಗೂ ಹಾಜರಾತಿ ಹಾಕಿ ಪ್ರತಿ ವಿದ್ಯಾರ್ಥಿಗೆ ಸರ್ಕಾರ ನೀಡುವ ಮಾಸಿಕ 1,700

ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಪ್ರಸಕ್ತ 2025 ರ ಸಾಲಿನ ಈ ವರ್ಷದ ಬಜೆಟ್ ನಲ್ಲಿ ಹಡಪದ ಅಪ್ಪಣ್ಣ ಸಮಾಜದ ಜನತೆಗೆ ನಮ್ಮ ಸಮುದಾಯ ಮಟ್ಟಿಗೆ ನಿರಾಶಾದಾಯಕವಾಗಿದೆ ಎಂದು ಕಲಬುರಗಿ ಜಿಲ್ಲೆಯ ಹಡಪದ

ಕಲಬುರಗಿ: ಹಸಿರು ಕ್ರಾಂತಿ ಹರಿಕಾರರು ಭಾರತದ ಮಾಜಿ ಉಪ ಪ್ರಧಾನಿ ದೀನ ದಲಿತರ ಆಶಾಕಿರಣರಾದ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತೋತ್ಸವದ ಅಂಗವಾಗಿ ಮಾರ್ಚ್ 8 ರಂದು ಶನಿವಾರ ಬೆಳಗ್ಗೆ 10.ಕ್ಕೆ
Website Design and Development By ❤ Serverhug Web Solutions