ತುಂಗಭದ್ರಾ ಡ್ಯಾಮಿನ ಗೇಟ್ ದುರಸ್ತಿ
ಕೊಪ್ಪಳ ಲೋಕಸಭಾ ಸಂಸದರಾದ ಶ್ರೀ ರಾಜಶೇಖರ್ ಹಿಟ್ನಾಳ್, ಕೊಪ್ಪಳ ಉಸ್ತುವಾರಿ ಸಚಿವರಾದ ಸನ್ಮಾನ ಶ್ರೀ ಶಿವರಾಜ್ ತಂಗಡಗಿ ರವರು ರಾತ್ರಿ 1 ಗಂಟೆಯವರೆಗೆ ತುಂಗಭದ್ರಾ ಡ್ಯಾoನ ಅಧಿಕಾರಿಗಳೊಂದಿಗೆ ನೀರು ಪೋಲಾಗದಂತೆ ಆದಷ್ಟು ಬೇಗ ಗೇಟ್
ಕೊಪ್ಪಳ ಲೋಕಸಭಾ ಸಂಸದರಾದ ಶ್ರೀ ರಾಜಶೇಖರ್ ಹಿಟ್ನಾಳ್, ಕೊಪ್ಪಳ ಉಸ್ತುವಾರಿ ಸಚಿವರಾದ ಸನ್ಮಾನ ಶ್ರೀ ಶಿವರಾಜ್ ತಂಗಡಗಿ ರವರು ರಾತ್ರಿ 1 ಗಂಟೆಯವರೆಗೆ ತುಂಗಭದ್ರಾ ಡ್ಯಾoನ ಅಧಿಕಾರಿಗಳೊಂದಿಗೆ ನೀರು ಪೋಲಾಗದಂತೆ ಆದಷ್ಟು ಬೇಗ ಗೇಟ್
ಕಲ್ಬುರ್ಗಿ ಸುದ್ದಿ ಬಾಂಗ್ಲಾದೇಶದಲ್ಲಿರುವ ಹಿಂದುಗಳನ್ನು ರಕ್ಷಣೆ ಮಾಡಬೇಕು ಎಂದು ಜೇವರ್ಗಿ ತಾಲೂಕ ಶ್ರೀರಾಮ ಸೇನಾ ತಾಲೂಕ ಅಧ್ಯಕ್ಷರಾದ ಮಲಕಣ್ಣ ಹಿರಿ ಪೂಜಾರಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹಿಂದೂ ಮಹಿಳೆಯರ ಮೇಲೆ ದೌರ್ಜನ್ಯ ಹಿಂದೂ ಮನೆಗಳು ದೇವಾಲಯಗಳು
ಕೊಟ್ಟೂರು:ಪಟ್ಟಣದಲ್ಲಿ ಕರ್ನಾಟಕ ಪೋಲಿಸ್ ಮಹಾ ಸಂಘ (ರಿ.) ಸಂಸ್ಥಾಪಕರು ರಾಜ್ಯಾಧ್ಯಕ್ಷರಾದ ವಿ. ಶಶಿಧರ ರವರ ಸಂಘಟನೆಯು ನೂತನವಾಗಿ ಕೊಟ್ಟೂರು ತಾಲೂಕು ಘಟಕ ಸ್ಥಾಪನೆ ಹಿನ್ನೆಲೆಯಲ್ಲಿ ಕರ್ನಾಟಕ ಪೋಲಿಸ್ ಮಹಾ ಸಂಘವು, ಸಮಾಜದ ಜನಪರ ಕಾಳಜಿ
ಕೊಪ್ಪಳ: ಪ್ರತಿ ಮನುಷ್ಯನಲ್ಲಿ ಸಾಮಾಜಿಕ ಚಿಂತನೆ ಬಹಳ ಮುಖ್ಯ ಮತ್ತು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗುತ್ತದೆ ಎಂದು ಹೋರಾಟಗಾರ ಹಾಗೂ ಲೇಖಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳ
ಪುಸ್ತಕಗಳು ಓದುವುದರಿಂದ ಹೆಚ್ಚು ಜ್ಞಾನ ಬರುತ್ತದೆ ಹೊರತು ಸಾಮಾಜಿಕ ಜಾಲತಾಣಗಳಿಂದಲ್ಲವೆಂದು ಪತ್ರಕರ್ತ ಜಿ. ಎಸ್. ಗೋನಾಳ್ ಹೇಳಿದರು ಕೊಪ್ಪಳ ತಾಲ್ಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್. ಎಸ್.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದ ಹೃದಯ ಭಾಗದಲ್ಲಿರುವ ಬಸವನ ಹೊಂಡದಲ್ಲಿ ಕಂಬಾರಗಟ್ಟಿ ಓಣಿಯ ನಿವಾಸಿ ಶಿವಾಜಿ ಭೂಶೆಟ್ಟಿ (56) ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಮೃತದೇಹ ಪತ್ತೆಯಾದ
ಮಧ್ಯರಾತ್ರಿಯಲ್ಲಿ ಚಿತ್ರದುರ್ಗದ NH ಹಿರಿಯರು ಹತ್ತಿರ ಇರುವ 4 ನಲ್ಲಿರುವ ಪ್ಲಾಜಾ ಟೋಲ್ ಗೇಟ್ ನಲ್ಲಿ ಮಾಜಿ ಸೈನಿಕರಿಗೆ ಅವಮಾನ ದೇಶಕ್ಕಾಗಿ 17 ರಿಂದ 28/32 ವರ್ಷಗಳ ವರೆಗೆ ಸೇವೆ ಸಲ್ಲಿಸಿ ಬಂದಂತಹ ಮಾಜಿ
ರಾಜ್ಯ ಸರ್ಕಾರ ರಾಜ್ಯದ ಗ್ರಾಮ ಪಂಚಾಯಿತಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ.ಗ್ರಾಮ ಪಂಚಾಯಿತಿ ನೌಕರರಿಗೆ ವೈದ್ಯಕೀಯ ವೆಚ್ಚ ಬರಿಸುವ ಕುರಿತು ಆದೇಶ ಹೊರಡಿಸಲಾಗಿದೆ ಜಿಲ್ಲಾ ಪಂಚಾಯತಿ ಆಶ್ವಾಸನ ನಿಧಿಯಿಂದ ಪಂಚಾಯಿತಿ ನೌಕರರು ಅನಾರೋಗ್ಯಕ್ಕೆ
ಚಾಮರಾಜನಗರ ಸುದ್ದಿ ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಣೆ ಮಾಡಬೇಕು ಎಂದು ವಿರಾಟ್ ಶಿವು, ರಮೇಶ್ ಹರದಹಳ್ಳಿ, ಸತೀಶ್ , ಬಾಲಸುಬ್ರಮಣ್ಯ, ಪ್ರದೀಪ್ ಹರದನಹಳ್ಳಿ,ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹಿಂದೂ ಮಹಿಳೆಯರ ಮೇಲೆ ದೌರ್ಜನ್ಯ ಹಿಂದೂ ಮನೆಗಳು ದೇವಾಲಯಗಳು ಮತ್ತು
ಹನೂರು :ಕಾಡಂಚಿನ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ತಲೆದೂರುತ್ತಿದ್ದು ಈ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸದಾಗಿ ಜಿಯೋ ನೆಟ್ವರ್ಕ್ ಅನ್ನು ಅಳವಡಿಸಿರುವುದು ಸಂತೋಷದ ವಿಷಯ ಎಂದು ಶಾಸಕ ಎಂ ಆರ್ ಮಂಜುನಾಥ್ ಹೇಳಿದರು.ತಾಲೂಕಿನ ಕಾಡಂಚಿನ
Website Design and Development By ❤ Serverhug Web Solutions