
26 ರಿಂದ ಯಾನಾಗುಂದಿಯಲ್ಲಿ ಮಹಾ ಶಿವರಾತ್ರಿ ಉತ್ಸವ
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯಲ್ಲಿ ಶ್ರೀ ರೂಪ ರಹಿತ ಅಹಿಂಸಾ ಯೋಗೇಶ್ವರ ಮಾತಾ ಮಾಣಿಕೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 26 ರಿಂದ ಮಹಾಶಿವರಾತ್ರಿ ಉತ್ಸವ ಜರುಗಲಿದೆ ಎಂದು ಶ್ರೀ ಸದ್ಗುರು ರೂಪರಹಿತ ಅಹಿಂಸಾ ಯೋಗೇಶ್ವರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯಲ್ಲಿ ಶ್ರೀ ರೂಪ ರಹಿತ ಅಹಿಂಸಾ ಯೋಗೇಶ್ವರ ಮಾತಾ ಮಾಣಿಕೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 26 ರಿಂದ ಮಹಾಶಿವರಾತ್ರಿ ಉತ್ಸವ ಜರುಗಲಿದೆ ಎಂದು ಶ್ರೀ ಸದ್ಗುರು ರೂಪರಹಿತ ಅಹಿಂಸಾ ಯೋಗೇಶ್ವರ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಹಂಡಿತವಳ್ಳಿ ಗ್ರಾಮದಲ್ಲಿ ಶ್ರೀ ಬೆಳ್ಳಿ ಬಸಪ್ಪ ಹಾಗೂ ಶ್ರೀ ದಂಡಮ್ಮ ತಾಯಿ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಸುಮಾರು ವರ್ಷಗಳಿಂದ ದೇವಸ್ಥಾನದಲ್ಲಿ ಪೂಜಾರಿಕೆ ಇಲ್ಲದೆ ದೇವಸ್ಥಾನದ ಪೂಜಾರಿಯನ್ನು

ಶಿವಮೊಗ್ಗ/ ಶಿಕಾರಿಪುರ: ಪಟ್ಟಣದಲ್ಲಿದಲ್ಲಿ ನಡೆದ ವಿಜಯ ಕರ್ನಾಟಕ ಹೈನು ಸಿರಿ 2024 2025 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀ ಆರ್ ಎಂ ಮಂಜುನಾಥ ಗೌಡರು ಕಾರ್ಯಕ್ರಮವನ್ನು ಉದ್ಘಾಟಿಸಿ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರ ಕ್ಲಸ್ಟರ್ ಮಟ್ಟದ F L N ಕಲಿಕಾ ಹಬ್ಬ ಕಾರ್ಯಕ್ರಮ ಎಮ್ ಪಿ ಎಸ್ ಹಿರೂರ ಶಾಲೆಯಲ್ಲಿ ಜರುಗಿತು. ಕಾರ್ಯಕ್ರಮದ ಆಧ್ಯಕ್ಷತೆಯನ್ನು ಎಸ್ ಡಿ ಎಮ್ ಸಿ

ಜೋಗರದೊಡ್ಡಿ (ಬಿಡದಿ) : ಮೊಬೈಲ್ ಆಕರ್ಷಣೆಯಿಂದಾಗಿ ಇಂದಿನ ಯುವಜನತೆಯು ಸಾಹಿತ್ಯದೆಡೆಗೆ ನಿರಾಸಕ್ತಿ ತೋರಿಸುತ್ತಿರುವುದು ವಿಷಾದನೀಯ ಸಂಗತಿ ಎಂದು ಬ್ಯಾಂಕರ್ಸ್ ಕನ್ನಡಿಗರ ಬಳಗದ ಅಧ್ಯಕ್ಷ ಶ್ರೀ ಎಂ ವೆಂಕಟೇಶ ಶೇಷಾದ್ರಿಯವರು ಅಭಿಪ್ರಾಯ ಪಟ್ಟರು. ಶ್ರೀಯುತರು ಬ್ಯಾಂಕರ್ಸ್

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದ ಕನ್ನಡ ನಾಡಿನ ಹೆಮ್ಮೆ ವೀರವನಿತೆ ಒನಕೆ ಓಬವ್ವ ಚಿತ್ರದುರ್ಗದ ಕೋಟೆ ರಕ್ಷಣೆಗೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದವೀರ ವನಿತೆ ಓಬವ್ವ ಉತ್ಸವ ಆಚರಣೆಯ ಹಿರಿಮೆ ನಮ್ಮ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಯರಝರಿ ಗ್ರಾ.ಪಂ ವ್ಯಾಪ್ತಿಯ ಮುದೂರ ಗ್ರಾಮದ ಸಮೀಪದ ಕೃಷ್ಣಾ ನದಿಯಲ್ಲಿ ಕಳೆದ ಒಂದು ವಾರದಿಂದ ಅಕ್ರಮವಾಗಿ ಮಣ್ಣು ಸಾಗಣೆ ನಡೆಯುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಜಾಣ

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಅಸಂತಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂಪೌಂಡಿಗೆ ಹೊಂದಿಕೊಂಡಿರುವ ಚರಂಡಿ ಸ್ವಚ್ಛಗೊಳಿಸದೆ ದುರ್ವಾಸನೆ ಬೀರುತ್ತಿದೆ.ಕೂಡಲೇ ಇದನ್ನು ಸ್ವಚ್ಛಗೊಳಿಸಿ ಸಾಂಕ್ರಾಮಿಕ ರೋಗಗಳಿಂದ ನಮ್ಮನ್ನು ರಕ್ಷಿಸಿ ಎಂದು ವಿದ್ಯಾರ್ಥಿಗಳು

ಮೈಸೂರು : ಬೆಳಗಾವಿಯಲ್ಲಿ ಮರಾಠಿ ಯುವಕರು ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಸುಳೇಬಾವಿ-ಬಾಳೆಕುಂದ್ರಿ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು,

ಕರುನಾಡು ಕಂಡ ಶ್ರೇಷ್ಠ ರಾಜಕೀಯ ಧುರೀಣರು, ನೇರ ನುಡಿಯ ಚಿಂತಕರು, ಹೋರಾಟಗಾರರು, ತಮ್ಮದೇ ಆದ ವಿಶಿಷ್ಟ ರೀತಿಯಲ್ಲಿ ನಾಡಿನ ಸೇವೆಗೈಯುತ್ತಿರುವ ಸನ್ಮಾನ್ಯ ಶ್ರೀ ಬಿ ಎಲ್ ಶಂಕರ ರವರು ಅನೇಕ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಿಕೊಂಡು
Website Design and Development By ❤ Serverhug Web Solutions