
ಕುಮಾರ ಶ್ರೀ ಪ್ರಶಸ್ತಿಗೆ ಗಂಗಾಣಿ ಭಾಜನ
ಕಲ್ಬುರ್ಗಿ :ಹಾನಗಲ್ ಶ್ರೀಗುರು ಕುಮಾರೇಶ್ವರ ನಾಟ್ಯ ಸಂಘ ಕೊಡಮಾಡುವ ರಾಜ್ಯ ಮಟ್ಟದ ‘ಕುಮಾರಶ್ರೀ’ ಪ್ರಶಸ್ತಿಗೆ ಕಾಳಗಿ ತಾಲೂಕಿನ ರಟಕಲ್, ಶ್ರೀ ರೇವಣಸಿದ್ದೇಶ್ವರ ನಾಟ್ಯ ಸಂಘ ಮಾಲೀಕ, ಕಲಾಪೋಷಕ, ಕಲಾವಿದ ವೀರಣ್ಣ ಗಂಗಾಣಿ ರವರು ಭಾಜನರಾಗಿದ್ದಾರೆ.ಇದೇ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲ್ಬುರ್ಗಿ :ಹಾನಗಲ್ ಶ್ರೀಗುರು ಕುಮಾರೇಶ್ವರ ನಾಟ್ಯ ಸಂಘ ಕೊಡಮಾಡುವ ರಾಜ್ಯ ಮಟ್ಟದ ‘ಕುಮಾರಶ್ರೀ’ ಪ್ರಶಸ್ತಿಗೆ ಕಾಳಗಿ ತಾಲೂಕಿನ ರಟಕಲ್, ಶ್ರೀ ರೇವಣಸಿದ್ದೇಶ್ವರ ನಾಟ್ಯ ಸಂಘ ಮಾಲೀಕ, ಕಲಾಪೋಷಕ, ಕಲಾವಿದ ವೀರಣ್ಣ ಗಂಗಾಣಿ ರವರು ಭಾಜನರಾಗಿದ್ದಾರೆ.ಇದೇ

ಬಳ್ಳಾರಿ / ಕಂಪ್ಲಿ : ಪಟ್ಟಣದ ದಿ. ಗಂಗಪ್ಪ ಮತ್ತು ಶ್ರಿಮತಿ. ಸಣ್ಣ ರುದ್ರಮ್ಮ ಇವರ ಮಗನಾದ ಶ್ರೀ.ಸತೀಶ ಇವರಿಗೆ ಬಳ್ಳಾರಿಯ ವಿ.ಎಸ್.ಕೆ. ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾರ್ಥಿಯಾದ ಶ್ರೀ ಸತೀಶ ಇವರಿಗೆ

ಶಿಕ್ಷಣ ಎಂದರೆ ಕೇವಲ ಅಕ್ಷರ ಕಲಿಯುವುದಲ್ಲ. ಅದು ಬದುಕನ್ನು ರೂಪಿಸುವುದು, ಸಂಸ್ಕಾರ ನೀಡುವುದು, ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ಕೊಡುವುದು. ಈ ಆದರ್ಶವನ್ನು ನಿಜವಾಗಿಸುವ ಒಂದು ಸಂಸ್ಥೆಯ ಹೆಸರೇ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ (ರಿ.)

ಕಾಳಗಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತ್ಯಂತ ಘೋರ ಪರಿಸ್ಥಿತಿ ಉಂಟಾಗುತ್ತಿದೆ .ಕಾಳಗಿ ತಾಲೂಕಿನ ಚಿಂಚೋಳಿ ಹೆಚ್ ಗ್ರಾಮದಲ್ಲಿಮಳೆ ಬಾರದ ಕಾರಣ ರೈತನೊಬ್ಬ ಬೇಸತ್ತುಸುಮಾರು 40 ಎಕರೆ ಬಿತ್ತನೆ ಮಾಡಿರುವ ಹೆಸರು ಉದ್ದು ತೊಗರಿ

ಕುಂದಗೋಳ : ಸರ್ಕಾರಿ ಆಸ್ಪತ್ರೆಗೆ ಬಣ್ಣ ಹಚ್ಚುವ ವೇಳೆ ವಿದ್ಯುತ್ ಅವಘಡದಿಂದಾಗಿ ತಾಲೂಕಿನ ಸಂಶಿ ಗ್ರಾಮದ ಮಂಜುನಾಥ ದೇವಪ್ಪ ಶಿಶುನಾಳ ಈಗ ಕೈ – ಕಾಲು ಕಳೆದುಕೊಂಡು ಬಳಲುತ್ತಿದ್ದು, ಈ ವ್ಯಕ್ತಿಗೆ ಕೃತಕ ಕೈ-
ಬೆಂಗಳೂರು: ಜುಲೈ 20 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಬೇಕಾಗಿದ್ದ ನಮ್ಮ ರಾಜ್ಯಮಟ್ಟದ ಬೃಹತ್ ಪ್ರತಿಭಟನಾ ಧರಣಿಯನ್ನು, पोलिसांनी ತಾಂತ್ರಿಕ ಸ್ಥಳಾವಕಾಶದ ಅಡೆತಡೆಗಳ ಕಾರಣದಿಂದಾಗಿ ದಿನಾಂಕ: 03 ಆಗಸ್ಟ್ 2026 (ಸೋಮವಾರ) ಕ್ಕೆ ಮುಂದೂಡಲಾಗಿದೆ.”💪

ಬಳ್ಳಾರಿ / ಕಂಪ್ಲಿ : ಸ್ಥಳೀಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೋಟ್ಟಲ್ನಲ್ಲಿ (ಗೋಪಾಲಪುರ) ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಉಚಿತ ಹೊಲಿಗೆ ತರಬೇತಿ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಲಾಯಿತು. ಪುರಸಭೆ ಮಾಜಿ ಅಧ್ಯಕ್ಷ ಎಂ.ಸುಧಿರ್ ಮಾತನಾಡಿ,

ಬಳ್ಳಾರಿ / ಕಂಪ್ಲಿ : ಪಟ್ಟಣದ ಮಾರುತಿ ನಗರ ವಲಯದ ಸರ್ಕಾರಿ ಷಾಮಿಯಾ ಚಂದ್ ಪದವಿ ಪೂರ್ವ ಕಾಲೇಜ್ ನಲ್ಲಿ ಗುರುವಾರ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಮುಖ್ಯ ಅತಿಥಿಗಳಾಗಿ ಕಾಲೇಜ್ ನ

ಬಳ್ಳಾರಿ: ಮದುವೆಯ ಸಂಭ್ರಮದ ಮನೆ ಇನ್ನೂ ಮಂಟಪದ ಸಿಂಗಾರದಿಂದಲೂ ಹೊರಬಂದಿರಲಿಲ್ಲ. ಹೊಸ ಜೀವನದ ನೂರಾರು ಕನಸುಗಳೊಂದಿಗೆ ಕೈಹಿಡಿದ ದಂಪತಿಗಳ ಮುಖದಲ್ಲಿನ ನಗು ಇನ್ನೂ ಮಾಸಿರಲಿಲ್ಲ. ಆದರೆ, ವಿಧಿಯ ಕ್ರೂರ ಆಟಕ್ಕೆ ಮದುವೆಯಾಗಿ ಕೆಲವೇ ಗಂಟೆಗಳು

ಬಳ್ಳಾರಿ / ಕಂಪ್ಲಿ : ವಿಬಿ-ಜಿ ರಾಮ್ಜಿ ಯೋಜನೆಯು ಗ್ರಾಮೀಣ ಜನತೆಗೆ ಅನುಕೂಲವಾಗಿದ್ದು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಾ. ಪಂ. ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ ಹೇಳಿದರು.ದೇವಲಾಪುರ ಗ್ರಾ. ಪಂ. ಆವರಣದಲ್ಲಿ ವಿಬಿ-ಜಿ
Website Design and Development By ❤ Serverhug Web Solutions