
ಅಪಘಾತ : 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮಂಡ್ಯ/ ಕೆ ಆರ್ ಪೇಟೆ: ತಾಲ್ಲೂಕು ಹೇಮಗಿರಿ ರಸ್ತೆ ಕುಂದನಹಳ್ಳಿ ಸಮೀಪ ಕೆ ಎಸ್ ಆರ್ ಟಿ ಬಸ್ ಅಪಘಾತ.ಆಲೇನಹಳ್ಳಿಯಿಂದ ಮಾರ್ಗವಾಗಿ ಕೆ ಆರ್ ಪೇಟೆ ಬರುತಿದ್ದ ಬಸ್ ಅತಿ ವೇಗವಾಗಿ ಬರುತ್ತಿದ್ದ ಬಸ್ಚಾಲಕನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಂಡ್ಯ/ ಕೆ ಆರ್ ಪೇಟೆ: ತಾಲ್ಲೂಕು ಹೇಮಗಿರಿ ರಸ್ತೆ ಕುಂದನಹಳ್ಳಿ ಸಮೀಪ ಕೆ ಎಸ್ ಆರ್ ಟಿ ಬಸ್ ಅಪಘಾತ.ಆಲೇನಹಳ್ಳಿಯಿಂದ ಮಾರ್ಗವಾಗಿ ಕೆ ಆರ್ ಪೇಟೆ ಬರುತಿದ್ದ ಬಸ್ ಅತಿ ವೇಗವಾಗಿ ಬರುತ್ತಿದ್ದ ಬಸ್ಚಾಲಕನ

ಶಿವಮೊಗ್ಗ / ಬಾಗಲೂರು : ಸರಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯ ಗ್ರಂಥಾಲಯಕ್ಕೆ ಬ್ಯಾಂಕರ್ಸ್ ಕನ್ನಡಿಗರ ಬಳಗದ ವತಿಯಿಂದ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಲಾಯಿತು. ಬಳಗದ ಅಧ್ಯಕ್ಷ ಶ್ರೀ ವೆಂಕಟೇಶ ಶೇಷಾದ್ರಿ ಯವರು ಪುಸ್ತಕವನ್ನು ಶಾಲೆಯ

ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ

ವಿಜಯಪುರ/ಆಲಮೇಲ:ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮ ನಿಯಮಿತ ಶಾಖಾ ಕಚೇರಿ ದೇವಣಗಾವ ಗ್ರಾಮೀಣ ಮಟ್ಟದ ಸಲಹಾ ಸಮಿತಿಗೆ ನಾಮ ನಿರ್ದೇಶಕ ಸದಸ್ಯರನ್ನಾಗಿ ಕಡಣಿ ಗ್ರಾಮದ ಯುವ ಉತ್ಸಾಹಿ ರೈತರ ನಾಯಕ ಶ್ರೀ ಮಾಂತೇಶ ಕತ್ತಿ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಕಲಿಕಾ ಹಬ್ಬದ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಸಿಂಧನೂರು ತಾಲೂಕಿನ ಜವಳಗೇರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಕಲಿಕಾ ಹಬ್ಬದ

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಗುಂಡಗುರ್ತಿ ಗ್ರಾಮದ ನಮ್ಮೂರು ಹಜರತ್ ಶಮಶೋದ್ಧಿನ ಖಾದ್ರಿ ದರ್ಗಾ ಜಾತ್ರಾ ಮಹೋತ್ಸವು ಮೂರು ದಿನಗಳ ಕಾಲ ನಡೆಯಲಿದೆ ಎಂದು ಜಾತ್ರಾ ಮಹೋತ್ಸವದ ಕಮಿಟಿಯು ಸದಸ್ಯರಾದ ಶ್ರೀನಿವಾಸ ಗುಂಡಗುರ್ತಿ ತಿಳಿಸಿದ್ದಾರೆ.

ಬೀದರ ನಗರದ ಲಾವಣ್ಯ ಕಲ್ಯಾಣ ಮಂಟಪದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅರಣ್ಯ ಇಲಾಖೆ ನೌಕರರ ಸಂಘ (ರಿ.) ಕಲಬುರಗಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 2025 ನೇ ಸಾಲಿನ ದಿನಚರಿ ಹಾಗೂ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ಕಲ್ಯಾಣ

ಕಲಬುರಗಿ: ಮೊಬೈಲ್, ರಮ್ಮಿ, ಕ್ರಿಕೆಟ್ ಬೆಟ್ಟಿಂಗ್ ಯುವಕರ ಬದುಕಿಗೆ ಪ್ರಸ್ತುತ ಸಮಾಜದಲ್ಲಿ ಮಾರಕವಾಗಿ ಸಂಭವಿಸುತ್ತಿವೆ, ಹೆತ್ತರು ಹೆತ್ತವರಿಗೆ ಆಸರೆಯಾಗಬೇಕಾದ ವಯಸ್ಸಿನಲ್ಲಿ ಯುವಕರು ಹಾಸಿಗೆ ಹಿಡಿದು ಪ್ರಾಣ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿದ್ದಾರೆ ಇದು ಹೀಗೆ ಮುಂದುವರೆದರೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಾಗೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್ ಮಕ್ಕಳ ಕಲಿಕಾ ಹಬ್ಬ ನಡೆಯಿತು.ಕ್ಲಸ್ಟರಿನ ಹನ್ನೆರಡು ಶಾಲೆಗಳಿಂದ ಆಗಮಿಸಿದ 100ಕ್ಕೂ ಹೆಚ್ಚು ಚಿಣ್ಣರು ತಮ್ಮ ಪ್ರತಿಭೆ

ಚಾಮರಾಜನಗರ/ ಹನೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗ ವ್ಯಾಪ್ತಿಯ ಮಹದೇಶ್ವರ ಬೆಟ್ಟ ಶಾಖಾ ವ್ಯಾಪ್ತಿಯಲ್ಲಿ ಫೆ.13 ಮತ್ತು 14 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಪರಿವರ್ತಕಗಳ ನಿರ್ವಹಣೆ
Website Design and Development By ❤ Serverhug Web Solutions