
ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಬಳ್ಳಾರಿ / ಕಂಪ್ಲಿ : ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆಯುತ್ತಿರುವ ವಿನೂತನ ಕಲಾ ಮತ್ತು ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ರಾಷ್ಟ್ರೀಯ ಸೇವಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆಯುತ್ತಿರುವ ವಿನೂತನ ಕಲಾ ಮತ್ತು ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ರಾಷ್ಟ್ರೀಯ ಸೇವಾ

ವಿಜಯನಗರ / ಹೊಸಪೇಟೆ : ಮೂರು ರಾಜ್ಯಗಳ ಜೀವನಾಡಿಯಾದ ತುಂಗಭದ್ರಾ ಜಲಾಶಯಕ್ಕೆ (ತುಂಗಭದ್ರಾ ಅಣೆಕಟ್ಟು) ಜಲಕಂಟಕ ಎದುರಾಗಿದ್ದು, ಜಲಾಶಯದ ನೀರು ಸಂಪೂರ್ಣ ಮಲಿನವಾಗಿ, ಹಸಿರು ಬಣ್ಣಕ್ಕೆ (ಹಸಿರು ಬಣ್ಣ) ತಿರುಗಿದೆ.ಇದೇ ಹಸಿರು ಬಣ್ಣಕ್ಕೆ ತಿರುಗಿದ,

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ನರಸಿಂಹಗಿರಿ ಗ್ರಾಮದಲ್ಲಿ ಇಂದು ಮಹಿಳಾ ದಿನಾಚರಣೆ ಅಂಗವಾಗಿ ಗುಡೆಕೋಟೆ ಹೋಬಳಿಯ ಗರ್ಭಿಣಿ ತಾಯಿಯಂದರಿಗೆ ಇಂದು ಮಾನ್ಯ ಕೂಡ್ಲಿಗಿ ಜನಪ್ರಿಯ ಶಾಸಕರಾದಂತಹ ಡಾಕ್ಟರ್ ಎನ್ ಟಿ ಶ್ರೀನಿವಾಸ್ ಅವರ ಹುಟ್ಟೂರಲ್ಲಿಯೇ

ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಅಭಿವೃದ್ಧಿಗೆ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ 3 ಕೋಟಿ ಅನುದಾನ ಬಿಡುಗಡೆಯಾಗಿದ್ದು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಇಂದು ಹನೂರು ಪಟ್ಟಣ

ಬಳ್ಳಾರಿ / ಎಮ್ಮಿಗನೂರು : ಗ್ರಾಮದ ಸರಕಾರಿ ಶತಮಾನ ಶಾಲೆಗೆ ಸ್ಥಳೀಯ ಕೆನರಾ ಬ್ಯಾಂಕಿನ 2024 25 ನೇ ಸಾಲಿನ ಸಿ ಎಸ್ ಆರ್ ಆಕ್ಟಿವಿಟೀಸ್ ಅನುದಾನದ ಅಡಿಯಲ್ಲಿ ಎರಡು ಬ್ಯೂರೋ ವಿತರಣೆ ಮಾಡಲಾಯಿತು.ಈ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕ ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ನಡೆದ ಭಗವಾನ್ ಮಹಾವೀರರ ಜನ್ಮ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಪ್ರಾರಂಭಿಸಲಾಯಿತು. ಈ ಸಮಯದಲ್ಲಿ ಜೈನ ಮುಖಂಡರಾದ ರಾಜೇಂದ್ರ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಚೌಡಾಪುರ ಗ್ರಾಮದಲ್ಲಿನ ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವದಲ್ಲಿ ಮಾನ್ಯ ಶಾಸಕರಾದ ಡಾ.ಶ್ರೀನಿವಾಸ್.ಎನ್. ಟಿ. ಅವರು ದಿ. 09-04-2025 ರಂದು ಪಾಲ್ಗೊಂಡು, ಕ್ಷೇತ್ರದ ಒಳಿತಿಗಾಗಿ ಪೂಜೆ ಸಲ್ಲಿಸಿದರು.ಜಾತ್ರೆಯ ಪ್ರಯುಕ್ತ,

ಯಾದಗಿರಿ; ಗುರುಮಠಕಲ್ ಪಟ್ಟಣದಲ್ಲಿ ಯಾದಗಿರಿ ಜಿಲ್ಲಾ ಲೋಕೋಪಯೋಗಿ ಇಲಾಖೆ ವತಿಯಿಂದ ಪೊಲೀಸ್ ಇಲಾಖೆಯವರು ಸೂಚಿಸಿರುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ, ನಗರದ ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸುತ್ತಿದ್ದು, ಅಪರಾಧ

ಯಾದಗಿರಿ /ಗುರುಮಠಕಲ್: ಪುರಸಭೆ ಉಪಾಧ್ಯಕ್ಷರಾದ ಶ್ರೀಮತಿ ರೇಣುಕಾ ಪಡಿಗೆ ಅವರು ಭಗಾವಾನ್ ಮಹಾವೀರರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು, ಇನ್ನೂ ಜಯಂತಿಯ ಅಂಗವಾಗಿ FDC ಪರಶುರಾಮ್ ನರಿಬೋಳ ಮಾತನಾಡಿ ಅತ್ಯಂತ ಕಠಿಣ ವ್ರತಗಳಿಂದ ಜೈನ

ಬೀದರ್: ಬೀದರ್ನ ಶಿಕ್ಷಣ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೆ ಹೆಸರುವಾಸಿಯಾದ ಶ್ರೀ ವೆಂಕಟೇಶ್ವರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಪ್ತಗಿರಿ ಪದವಿ ಪೂರ್ವ ವಿಜ್ಞಾನ ಕಾಲೇಜು, 2025ರ ಪಿಯುಸಿ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ
Website Design and Development By ❤ Serverhug Web Solutions